ಬ್ರೇಕಿಂಗ್ ನ್ಯೂಸ್
24-08-22 08:08 pm Source: Vijayakarnataka ಡಾಕ್ಟರ್ಸ್ ನೋಟ್
ನಮ್ಮ ದೇಹದಲ್ಲಿ ಇತರ ಅಂಗಾಂಗಗಳ ಹಾಗೆ ಕಿಡ್ನಿಗಳು ಸಹ ತುಂಬಾ ಪ್ರಮುಖವಾದ ಅಂಗಗಳು. ದಿನದ 24 ಗಂಟೆ ಸಹ ನಿರಂತರವಾಗಿ ಕಾರ್ಯ ನಿರ್ವಹಿಸುತ್ತಿರುತ್ತವೆ. ಇವುಗಳ ಕಾರ್ಯ ಚಟುವಟಿಕೆಯಲ್ಲಿ ವ್ಯತ್ಯಾಸ ವಾದರೆ ಆರೋಗ್ಯಕ್ಕೆ ತುಂಬಾ ತೊಂದರೆ. ಕೆಲವೊಮ್ಮೆ ಕಿಡ್ನಿಗಳಲ್ಲಿ ಕಲ್ಲುಗಳು ಉಂಟಾದರೆ ಅದರಿಂದ ವಿಪರೀತ ನೋವು ಅನುಭವಿಸಬೇಕಾಗುತ್ತದೆ.
ಯಾವಾಗ ಕಿಡ್ನಿಗಳು ಸಂಪೂರ್ಣವಾಗಿ ಕೆಲಸ ಮಾಡಲು ಸಾಧ್ಯವಿರುವುದಿಲ್ಲ ಎಂದು ವೈದ್ಯರು ತೀರ್ಮಾನಿಸುತ್ತಾರೆ, ಆಗ ಕಿಡ್ನಿ ಕಸಿ ಮಾಡಲು ಮುಂದಾಗುತ್ತಾರೆ. ಕಿಡ್ನಿ ಕಸಿ ಮಾಡಿಸಿಕೊಂಡ ನಂತರದಲ್ಲಿ ಕೆಲವೊಂದು ಸೂಚನೆಗಳನ್ನು ವೈದ್ಯರು ರೋಗಿಗೆ ಕೊಡುತ್ತಾರೆ. ಈ ಕೆಳಗಿನ ರೀತಿ ಆಹಾರ ಪದ್ಧತಿ ಇರಬೇಕು ಎಂದು ಸಹ ಹೇಳಿರುತ್ತಾರೆ.
ಪ್ರೋಟೀನ್ ಅಂಶ ಹೆಚ್ಚಿರುವ ಆಹಾರ ತಿನ್ನಿ
![]()
ಹಸಿ ಹಣ್ಣುಗಳನ್ನು ತಿನ್ನಬಾರದು

ಇದು ಸೋಂಕು ಹೆಚ್ಚು ಮಾಡುತ್ತದೆ ಎಂದು ಹೇಳುತ್ತಾರೆ. ಏಕೆಂದರೆ ಹಸಿಯಾದ ಹಣ್ಣುಗಳಲ್ಲಿ ಬ್ಯಾಕ್ಟೀರಿಯಾಗಳು ಹೆಚ್ಚಾಗಿ ಕಂಡುಬರುತ್ತವೆ. ಇವುಗಳು ಕಿಡ್ನಿಗಳ ಭಾಗದಲ್ಲಿ ಸೋಂಕು ಉಂಟು ಮಾಡಬಹುದು. ಆದ್ದರಿಂದ ಹಣ್ಣುಗಳನ್ನು ಬೇಯಿಸಿ ತಿನ್ನುವುದು ಒಳ್ಳೆಯದು.
ಆಹಾರ ಪದ್ಧತಿಯಲ್ಲಿ ಮೊಸರು ಇರಬೇಕು

ಬೀಜ ಹೊಂದಿರುವ ತರಕಾರಿಗಳು ಮತ್ತು ಹಣ್ಣುಗಳು

ಪ್ರೋಟೀನ್ ಪೂರಕಗಳನ್ನು ತೆಗೆದುಕೊಳ್ಳಿ
![]()
Kidney Transplanted Patients Better Follow This Diet Plan.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm