ಬ್ರೇಕಿಂಗ್ ನ್ಯೂಸ್
24-08-22 08:08 pm Source: Vijayakarnataka ಡಾಕ್ಟರ್ಸ್ ನೋಟ್
ನಮ್ಮ ದೇಹದಲ್ಲಿ ಇತರ ಅಂಗಾಂಗಗಳ ಹಾಗೆ ಕಿಡ್ನಿಗಳು ಸಹ ತುಂಬಾ ಪ್ರಮುಖವಾದ ಅಂಗಗಳು. ದಿನದ 24 ಗಂಟೆ ಸಹ ನಿರಂತರವಾಗಿ ಕಾರ್ಯ ನಿರ್ವಹಿಸುತ್ತಿರುತ್ತವೆ. ಇವುಗಳ ಕಾರ್ಯ ಚಟುವಟಿಕೆಯಲ್ಲಿ ವ್ಯತ್ಯಾಸ ವಾದರೆ ಆರೋಗ್ಯಕ್ಕೆ ತುಂಬಾ ತೊಂದರೆ. ಕೆಲವೊಮ್ಮೆ ಕಿಡ್ನಿಗಳಲ್ಲಿ ಕಲ್ಲುಗಳು ಉಂಟಾದರೆ ಅದರಿಂದ ವಿಪರೀತ ನೋವು ಅನುಭವಿಸಬೇಕಾಗುತ್ತದೆ.
ಯಾವಾಗ ಕಿಡ್ನಿಗಳು ಸಂಪೂರ್ಣವಾಗಿ ಕೆಲಸ ಮಾಡಲು ಸಾಧ್ಯವಿರುವುದಿಲ್ಲ ಎಂದು ವೈದ್ಯರು ತೀರ್ಮಾನಿಸುತ್ತಾರೆ, ಆಗ ಕಿಡ್ನಿ ಕಸಿ ಮಾಡಲು ಮುಂದಾಗುತ್ತಾರೆ. ಕಿಡ್ನಿ ಕಸಿ ಮಾಡಿಸಿಕೊಂಡ ನಂತರದಲ್ಲಿ ಕೆಲವೊಂದು ಸೂಚನೆಗಳನ್ನು ವೈದ್ಯರು ರೋಗಿಗೆ ಕೊಡುತ್ತಾರೆ. ಈ ಕೆಳಗಿನ ರೀತಿ ಆಹಾರ ಪದ್ಧತಿ ಇರಬೇಕು ಎಂದು ಸಹ ಹೇಳಿರುತ್ತಾರೆ.
ಪ್ರೋಟೀನ್ ಅಂಶ ಹೆಚ್ಚಿರುವ ಆಹಾರ ತಿನ್ನಿ
![]()
ಹಸಿ ಹಣ್ಣುಗಳನ್ನು ತಿನ್ನಬಾರದು

ಇದು ಸೋಂಕು ಹೆಚ್ಚು ಮಾಡುತ್ತದೆ ಎಂದು ಹೇಳುತ್ತಾರೆ. ಏಕೆಂದರೆ ಹಸಿಯಾದ ಹಣ್ಣುಗಳಲ್ಲಿ ಬ್ಯಾಕ್ಟೀರಿಯಾಗಳು ಹೆಚ್ಚಾಗಿ ಕಂಡುಬರುತ್ತವೆ. ಇವುಗಳು ಕಿಡ್ನಿಗಳ ಭಾಗದಲ್ಲಿ ಸೋಂಕು ಉಂಟು ಮಾಡಬಹುದು. ಆದ್ದರಿಂದ ಹಣ್ಣುಗಳನ್ನು ಬೇಯಿಸಿ ತಿನ್ನುವುದು ಒಳ್ಳೆಯದು.
ಆಹಾರ ಪದ್ಧತಿಯಲ್ಲಿ ಮೊಸರು ಇರಬೇಕು

ಬೀಜ ಹೊಂದಿರುವ ತರಕಾರಿಗಳು ಮತ್ತು ಹಣ್ಣುಗಳು

ಪ್ರೋಟೀನ್ ಪೂರಕಗಳನ್ನು ತೆಗೆದುಕೊಳ್ಳಿ
![]()
Kidney Transplanted Patients Better Follow This Diet Plan.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am