ಬ್ರೇಕಿಂಗ್ ನ್ಯೂಸ್
25-08-22 07:27 pm Source: boldsky ಡಾಕ್ಟರ್ಸ್ ನೋಟ್
ಹೃದಯಾಘಾತ ಮಧ್ಯವಯಸ್ಸು ದಾಟಿ ಮೇಲೆ ಬರುತ್ತೆ, ತುಂಬಾ ದಪ್ಪ ಇರುವವರಿಗೆ ಬರುತ್ತೆ ಎಂದೇನು ಇಲ್ಲ, ಈಗೆಲ್ಲಾ ತುಂಬಾ ಚಿಕ್ಕ ಪ್ರಾಯದವರಿಗೂ ಹೃದಯಾಘಾತ ಕಂಡು ಬರುತ್ತಿದೆ. ತುಂಬಾ ಫಿಟ್ ಆಗಿರುವವರಿಗೂ ಹಾರ್ಟ್ ಅಟ್ಯಾಕ್ ಬರುತ್ತಿದೆ. ಇತ್ತೀಚಿನ ವರ್ಷಗಳಲ್ಲಿಈ ಹಾರ್ಟ್ ಅಟ್ಯಾಕ್ ತುಂಬಾನೇ ಕೇಳಿ ಬರುತ್ತಿದೆ. ಇದು ಕ್ಯಾನ್ಸರ್ಗಿಂತಲೂ ಭಯಾನಕವಾಗಿ ಕಾಡುತ್ತಿದೆ.ತುಂಬಾ ಚೆನ್ನಾಗಿ ಫಿಟ್ ಆಗಿರುತ್ತಾರೆ, ಯಾವುದೇ ಆರೋಗ್ಯ ಸಮಸ್ಯೆ ಇರಲ್ಲ, ಅಂಥವರೂ ಹಾರ್ಟ್ಅಟ್ಯಾಕ್ನಿಂದಾಗಿ ಸಾವನ್ನಪ್ಪುತ್ತಿರುವುದು ಆಘಾತಕಾರಿ ಸಂಗತಿಯೇ...
ಹಾಗಾದರೆ ಈ ಹಾರ್ಟ್ ಅಟ್ಯಾಕ್ ಬರುವ ಗೊತ್ತಾಗುವುದಿಲ್ಲವೇ? ಹಾರ್ಟ್ ಅಟ್ಯಾಕ್ ಆಗುವ ಕೆಲ ದಿನಗಳ ಮುಂಚೆಯೇ ನಮ್ಮ ದೇಹ ಅದರ ಸೂಚನೆ ಕೊಟ್ಟಿರುತ್ತದೆ, ಆದರೆ ನಾವು ಗಮನಿಸಿರುವುದಿಲ್ಲ, ಈ ಕಾರಣದಿಂದಾಗಿಯೇ ಹೆಚ್ಚಿನ ಸಾವುಗಳು ಸಂಭವಿಸುತ್ತಿದೆ.
ಆದ್ದರಿಂದ ದೇಹದಲ್ಲಿ ಈ ಲಕ್ಷಣಗಳು ಕಂಡು ಬಂದರೆ ನಿರ್ಲಕ್ಷ್ಯ ಮಾಡಲೇಬೇಡಿ:

ಆಗಾಗ ಉಸಿರಾಟಕ್ಕೆ ತೊಂದರೆಯಾಗುತ್ತಿದ್ದರೆ ಹೃದಯಕ್ಕೆ ಏನೋ ಸಮಸ್ಯೆವಿದೆ ಎಂದರ್ಥ. ಇನ್ನು ಕಾಲು, ಪಾದಗಳಲ್ಲಿ ಊತ ಕೂಡ ಹೃದಯಕ್ಕೆ ತೊಂದರೆಯಿದೆ ಎಂದು ಸೂಚಿಸುವ ಲಕ್ಷಣಗಳಾಗಿವೆ. ಇನ್ನು ತಲೆ ಸುತ್ತು ಕೂಡ ಹೃದಯಾಘಾತದ ಪ್ರಮುಖ ಲಕ್ಷಣವಾಗಿದೆ ಎಂದು ಅಮೆರಿಕನ್ ಹಾರ್ಟ್ ಅಸೋಷಿಯೇಷನ್ ಹೇಳಿದೆ.
ನಿದ್ರಾ ಹೀನತೆ, ಖಿನ್ನತೆ, ಒತ್ತಡ

ಹೃದಯಾಘಾತ ಉಂಟಾಗುವ ಮುನ್ನ ಕೆಲವು ದಿನಗಳಿಂದ ಕಾರಣವೇ ಇಲ್ಲದೆ ನಿದ್ರಾಹೀನತೆ ಉಂಟಾಗಿರುತ್ತೆ. ಇನ್ನು ಹೃದಯದಲ್ಲಿ ಸಮಸ್ಯೆಯಿದ್ದಾಗ ಅಂಗಾತ ಮಲಗಿದ್ದಾಗ ಉಸಿರಾಟಕ್ಕೆ ತೊಂದರೆ ಉಂಟಾಗುವುದು.
ಮಹಿಳೆಯರಿಗೆ ಹೊಟ್ಟೆ ಹಾಳಾಗುವುದು ಹೃದಯಾಘಾತದ ಲಕ್ಷಣವಾಗಿದೆ

ವಾಂತಿ, ಬೇಧಿ, ಬೆವರುವುದು, ಊತ, ನೋವು, ಖಿನ್ನತೆ, ಒತ್ತಡ ಇವೆಲ್ಲಾ ಲಕ್ಷಣಗಳು ಮಹಿಳೆಯರಲ್ಲಿ ಕಂಡು ಬಂದರೆ ಅದು ಹೃದಯಾಘಾತದ ಸೂಚನೆಗಳಾಗಿವೆ. ಈ ಲಕ್ಷಣಗಳು ಪುರುಷರಿಗಿಂತ ಮಹಿಳೆಯರಲ್ಲಿಯೇ ಹೆಚ್ಚಾಗಿ ಕಂಡು ಬರುವುದು. ಈ ರೀತಿಯ ಲಕ್ಷಣಗಳು ಕಂಡು ಬಂದರೆ ನಿರ್ಲಕ್ಷ್ಯ ಮಾಡಬೇಡಿ, ಕೂಡಲೇ ಒಂದ ಇಸಿಜಿ ಮಾಡಿಸಿ, ಇದರಿಂದ ಮುಂದಾಗುವ ಅಪಾಯವನ್ನು ತಪ್ಪಿಸಿ.
Do not ignore this warning that the body indicates before a heart attack.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm