ಬ್ರೇಕಿಂಗ್ ನ್ಯೂಸ್
25-08-22 07:27 pm Source: boldsky ಡಾಕ್ಟರ್ಸ್ ನೋಟ್
ಹೃದಯಾಘಾತ ಮಧ್ಯವಯಸ್ಸು ದಾಟಿ ಮೇಲೆ ಬರುತ್ತೆ, ತುಂಬಾ ದಪ್ಪ ಇರುವವರಿಗೆ ಬರುತ್ತೆ ಎಂದೇನು ಇಲ್ಲ, ಈಗೆಲ್ಲಾ ತುಂಬಾ ಚಿಕ್ಕ ಪ್ರಾಯದವರಿಗೂ ಹೃದಯಾಘಾತ ಕಂಡು ಬರುತ್ತಿದೆ. ತುಂಬಾ ಫಿಟ್ ಆಗಿರುವವರಿಗೂ ಹಾರ್ಟ್ ಅಟ್ಯಾಕ್ ಬರುತ್ತಿದೆ. ಇತ್ತೀಚಿನ ವರ್ಷಗಳಲ್ಲಿಈ ಹಾರ್ಟ್ ಅಟ್ಯಾಕ್ ತುಂಬಾನೇ ಕೇಳಿ ಬರುತ್ತಿದೆ. ಇದು ಕ್ಯಾನ್ಸರ್ಗಿಂತಲೂ ಭಯಾನಕವಾಗಿ ಕಾಡುತ್ತಿದೆ.ತುಂಬಾ ಚೆನ್ನಾಗಿ ಫಿಟ್ ಆಗಿರುತ್ತಾರೆ, ಯಾವುದೇ ಆರೋಗ್ಯ ಸಮಸ್ಯೆ ಇರಲ್ಲ, ಅಂಥವರೂ ಹಾರ್ಟ್ಅಟ್ಯಾಕ್ನಿಂದಾಗಿ ಸಾವನ್ನಪ್ಪುತ್ತಿರುವುದು ಆಘಾತಕಾರಿ ಸಂಗತಿಯೇ...
ಹಾಗಾದರೆ ಈ ಹಾರ್ಟ್ ಅಟ್ಯಾಕ್ ಬರುವ ಗೊತ್ತಾಗುವುದಿಲ್ಲವೇ? ಹಾರ್ಟ್ ಅಟ್ಯಾಕ್ ಆಗುವ ಕೆಲ ದಿನಗಳ ಮುಂಚೆಯೇ ನಮ್ಮ ದೇಹ ಅದರ ಸೂಚನೆ ಕೊಟ್ಟಿರುತ್ತದೆ, ಆದರೆ ನಾವು ಗಮನಿಸಿರುವುದಿಲ್ಲ, ಈ ಕಾರಣದಿಂದಾಗಿಯೇ ಹೆಚ್ಚಿನ ಸಾವುಗಳು ಸಂಭವಿಸುತ್ತಿದೆ.
ಆದ್ದರಿಂದ ದೇಹದಲ್ಲಿ ಈ ಲಕ್ಷಣಗಳು ಕಂಡು ಬಂದರೆ ನಿರ್ಲಕ್ಷ್ಯ ಮಾಡಲೇಬೇಡಿ:

ಆಗಾಗ ಉಸಿರಾಟಕ್ಕೆ ತೊಂದರೆಯಾಗುತ್ತಿದ್ದರೆ ಹೃದಯಕ್ಕೆ ಏನೋ ಸಮಸ್ಯೆವಿದೆ ಎಂದರ್ಥ. ಇನ್ನು ಕಾಲು, ಪಾದಗಳಲ್ಲಿ ಊತ ಕೂಡ ಹೃದಯಕ್ಕೆ ತೊಂದರೆಯಿದೆ ಎಂದು ಸೂಚಿಸುವ ಲಕ್ಷಣಗಳಾಗಿವೆ. ಇನ್ನು ತಲೆ ಸುತ್ತು ಕೂಡ ಹೃದಯಾಘಾತದ ಪ್ರಮುಖ ಲಕ್ಷಣವಾಗಿದೆ ಎಂದು ಅಮೆರಿಕನ್ ಹಾರ್ಟ್ ಅಸೋಷಿಯೇಷನ್ ಹೇಳಿದೆ.
ನಿದ್ರಾ ಹೀನತೆ, ಖಿನ್ನತೆ, ಒತ್ತಡ

ಹೃದಯಾಘಾತ ಉಂಟಾಗುವ ಮುನ್ನ ಕೆಲವು ದಿನಗಳಿಂದ ಕಾರಣವೇ ಇಲ್ಲದೆ ನಿದ್ರಾಹೀನತೆ ಉಂಟಾಗಿರುತ್ತೆ. ಇನ್ನು ಹೃದಯದಲ್ಲಿ ಸಮಸ್ಯೆಯಿದ್ದಾಗ ಅಂಗಾತ ಮಲಗಿದ್ದಾಗ ಉಸಿರಾಟಕ್ಕೆ ತೊಂದರೆ ಉಂಟಾಗುವುದು.
ಮಹಿಳೆಯರಿಗೆ ಹೊಟ್ಟೆ ಹಾಳಾಗುವುದು ಹೃದಯಾಘಾತದ ಲಕ್ಷಣವಾಗಿದೆ

ವಾಂತಿ, ಬೇಧಿ, ಬೆವರುವುದು, ಊತ, ನೋವು, ಖಿನ್ನತೆ, ಒತ್ತಡ ಇವೆಲ್ಲಾ ಲಕ್ಷಣಗಳು ಮಹಿಳೆಯರಲ್ಲಿ ಕಂಡು ಬಂದರೆ ಅದು ಹೃದಯಾಘಾತದ ಸೂಚನೆಗಳಾಗಿವೆ. ಈ ಲಕ್ಷಣಗಳು ಪುರುಷರಿಗಿಂತ ಮಹಿಳೆಯರಲ್ಲಿಯೇ ಹೆಚ್ಚಾಗಿ ಕಂಡು ಬರುವುದು. ಈ ರೀತಿಯ ಲಕ್ಷಣಗಳು ಕಂಡು ಬಂದರೆ ನಿರ್ಲಕ್ಷ್ಯ ಮಾಡಬೇಡಿ, ಕೂಡಲೇ ಒಂದ ಇಸಿಜಿ ಮಾಡಿಸಿ, ಇದರಿಂದ ಮುಂದಾಗುವ ಅಪಾಯವನ್ನು ತಪ್ಪಿಸಿ.
Do not ignore this warning that the body indicates before a heart attack.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm