ಬ್ರೇಕಿಂಗ್ ನ್ಯೂಸ್
25-08-22 07:27 pm Source: boldsky ಡಾಕ್ಟರ್ಸ್ ನೋಟ್
ಹೃದಯಾಘಾತ ಮಧ್ಯವಯಸ್ಸು ದಾಟಿ ಮೇಲೆ ಬರುತ್ತೆ, ತುಂಬಾ ದಪ್ಪ ಇರುವವರಿಗೆ ಬರುತ್ತೆ ಎಂದೇನು ಇಲ್ಲ, ಈಗೆಲ್ಲಾ ತುಂಬಾ ಚಿಕ್ಕ ಪ್ರಾಯದವರಿಗೂ ಹೃದಯಾಘಾತ ಕಂಡು ಬರುತ್ತಿದೆ. ತುಂಬಾ ಫಿಟ್ ಆಗಿರುವವರಿಗೂ ಹಾರ್ಟ್ ಅಟ್ಯಾಕ್ ಬರುತ್ತಿದೆ. ಇತ್ತೀಚಿನ ವರ್ಷಗಳಲ್ಲಿಈ ಹಾರ್ಟ್ ಅಟ್ಯಾಕ್ ತುಂಬಾನೇ ಕೇಳಿ ಬರುತ್ತಿದೆ. ಇದು ಕ್ಯಾನ್ಸರ್ಗಿಂತಲೂ ಭಯಾನಕವಾಗಿ ಕಾಡುತ್ತಿದೆ.ತುಂಬಾ ಚೆನ್ನಾಗಿ ಫಿಟ್ ಆಗಿರುತ್ತಾರೆ, ಯಾವುದೇ ಆರೋಗ್ಯ ಸಮಸ್ಯೆ ಇರಲ್ಲ, ಅಂಥವರೂ ಹಾರ್ಟ್ಅಟ್ಯಾಕ್ನಿಂದಾಗಿ ಸಾವನ್ನಪ್ಪುತ್ತಿರುವುದು ಆಘಾತಕಾರಿ ಸಂಗತಿಯೇ...
ಹಾಗಾದರೆ ಈ ಹಾರ್ಟ್ ಅಟ್ಯಾಕ್ ಬರುವ ಗೊತ್ತಾಗುವುದಿಲ್ಲವೇ? ಹಾರ್ಟ್ ಅಟ್ಯಾಕ್ ಆಗುವ ಕೆಲ ದಿನಗಳ ಮುಂಚೆಯೇ ನಮ್ಮ ದೇಹ ಅದರ ಸೂಚನೆ ಕೊಟ್ಟಿರುತ್ತದೆ, ಆದರೆ ನಾವು ಗಮನಿಸಿರುವುದಿಲ್ಲ, ಈ ಕಾರಣದಿಂದಾಗಿಯೇ ಹೆಚ್ಚಿನ ಸಾವುಗಳು ಸಂಭವಿಸುತ್ತಿದೆ.
ಆದ್ದರಿಂದ ದೇಹದಲ್ಲಿ ಈ ಲಕ್ಷಣಗಳು ಕಂಡು ಬಂದರೆ ನಿರ್ಲಕ್ಷ್ಯ ಮಾಡಲೇಬೇಡಿ:

ಆಗಾಗ ಉಸಿರಾಟಕ್ಕೆ ತೊಂದರೆಯಾಗುತ್ತಿದ್ದರೆ ಹೃದಯಕ್ಕೆ ಏನೋ ಸಮಸ್ಯೆವಿದೆ ಎಂದರ್ಥ. ಇನ್ನು ಕಾಲು, ಪಾದಗಳಲ್ಲಿ ಊತ ಕೂಡ ಹೃದಯಕ್ಕೆ ತೊಂದರೆಯಿದೆ ಎಂದು ಸೂಚಿಸುವ ಲಕ್ಷಣಗಳಾಗಿವೆ. ಇನ್ನು ತಲೆ ಸುತ್ತು ಕೂಡ ಹೃದಯಾಘಾತದ ಪ್ರಮುಖ ಲಕ್ಷಣವಾಗಿದೆ ಎಂದು ಅಮೆರಿಕನ್ ಹಾರ್ಟ್ ಅಸೋಷಿಯೇಷನ್ ಹೇಳಿದೆ.
ನಿದ್ರಾ ಹೀನತೆ, ಖಿನ್ನತೆ, ಒತ್ತಡ

ಹೃದಯಾಘಾತ ಉಂಟಾಗುವ ಮುನ್ನ ಕೆಲವು ದಿನಗಳಿಂದ ಕಾರಣವೇ ಇಲ್ಲದೆ ನಿದ್ರಾಹೀನತೆ ಉಂಟಾಗಿರುತ್ತೆ. ಇನ್ನು ಹೃದಯದಲ್ಲಿ ಸಮಸ್ಯೆಯಿದ್ದಾಗ ಅಂಗಾತ ಮಲಗಿದ್ದಾಗ ಉಸಿರಾಟಕ್ಕೆ ತೊಂದರೆ ಉಂಟಾಗುವುದು.
ಮಹಿಳೆಯರಿಗೆ ಹೊಟ್ಟೆ ಹಾಳಾಗುವುದು ಹೃದಯಾಘಾತದ ಲಕ್ಷಣವಾಗಿದೆ

ವಾಂತಿ, ಬೇಧಿ, ಬೆವರುವುದು, ಊತ, ನೋವು, ಖಿನ್ನತೆ, ಒತ್ತಡ ಇವೆಲ್ಲಾ ಲಕ್ಷಣಗಳು ಮಹಿಳೆಯರಲ್ಲಿ ಕಂಡು ಬಂದರೆ ಅದು ಹೃದಯಾಘಾತದ ಸೂಚನೆಗಳಾಗಿವೆ. ಈ ಲಕ್ಷಣಗಳು ಪುರುಷರಿಗಿಂತ ಮಹಿಳೆಯರಲ್ಲಿಯೇ ಹೆಚ್ಚಾಗಿ ಕಂಡು ಬರುವುದು. ಈ ರೀತಿಯ ಲಕ್ಷಣಗಳು ಕಂಡು ಬಂದರೆ ನಿರ್ಲಕ್ಷ್ಯ ಮಾಡಬೇಡಿ, ಕೂಡಲೇ ಒಂದ ಇಸಿಜಿ ಮಾಡಿಸಿ, ಇದರಿಂದ ಮುಂದಾಗುವ ಅಪಾಯವನ್ನು ತಪ್ಪಿಸಿ.
Do not ignore this warning that the body indicates before a heart attack.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm