ಬ್ರೇಕಿಂಗ್ ನ್ಯೂಸ್
25-08-22 07:27 pm Source: boldsky ಡಾಕ್ಟರ್ಸ್ ನೋಟ್
ಹೃದಯಾಘಾತ ಮಧ್ಯವಯಸ್ಸು ದಾಟಿ ಮೇಲೆ ಬರುತ್ತೆ, ತುಂಬಾ ದಪ್ಪ ಇರುವವರಿಗೆ ಬರುತ್ತೆ ಎಂದೇನು ಇಲ್ಲ, ಈಗೆಲ್ಲಾ ತುಂಬಾ ಚಿಕ್ಕ ಪ್ರಾಯದವರಿಗೂ ಹೃದಯಾಘಾತ ಕಂಡು ಬರುತ್ತಿದೆ. ತುಂಬಾ ಫಿಟ್ ಆಗಿರುವವರಿಗೂ ಹಾರ್ಟ್ ಅಟ್ಯಾಕ್ ಬರುತ್ತಿದೆ. ಇತ್ತೀಚಿನ ವರ್ಷಗಳಲ್ಲಿಈ ಹಾರ್ಟ್ ಅಟ್ಯಾಕ್ ತುಂಬಾನೇ ಕೇಳಿ ಬರುತ್ತಿದೆ. ಇದು ಕ್ಯಾನ್ಸರ್ಗಿಂತಲೂ ಭಯಾನಕವಾಗಿ ಕಾಡುತ್ತಿದೆ.ತುಂಬಾ ಚೆನ್ನಾಗಿ ಫಿಟ್ ಆಗಿರುತ್ತಾರೆ, ಯಾವುದೇ ಆರೋಗ್ಯ ಸಮಸ್ಯೆ ಇರಲ್ಲ, ಅಂಥವರೂ ಹಾರ್ಟ್ಅಟ್ಯಾಕ್ನಿಂದಾಗಿ ಸಾವನ್ನಪ್ಪುತ್ತಿರುವುದು ಆಘಾತಕಾರಿ ಸಂಗತಿಯೇ...
ಹಾಗಾದರೆ ಈ ಹಾರ್ಟ್ ಅಟ್ಯಾಕ್ ಬರುವ ಗೊತ್ತಾಗುವುದಿಲ್ಲವೇ? ಹಾರ್ಟ್ ಅಟ್ಯಾಕ್ ಆಗುವ ಕೆಲ ದಿನಗಳ ಮುಂಚೆಯೇ ನಮ್ಮ ದೇಹ ಅದರ ಸೂಚನೆ ಕೊಟ್ಟಿರುತ್ತದೆ, ಆದರೆ ನಾವು ಗಮನಿಸಿರುವುದಿಲ್ಲ, ಈ ಕಾರಣದಿಂದಾಗಿಯೇ ಹೆಚ್ಚಿನ ಸಾವುಗಳು ಸಂಭವಿಸುತ್ತಿದೆ.
ಆದ್ದರಿಂದ ದೇಹದಲ್ಲಿ ಈ ಲಕ್ಷಣಗಳು ಕಂಡು ಬಂದರೆ ನಿರ್ಲಕ್ಷ್ಯ ಮಾಡಲೇಬೇಡಿ:

ಆಗಾಗ ಉಸಿರಾಟಕ್ಕೆ ತೊಂದರೆಯಾಗುತ್ತಿದ್ದರೆ ಹೃದಯಕ್ಕೆ ಏನೋ ಸಮಸ್ಯೆವಿದೆ ಎಂದರ್ಥ. ಇನ್ನು ಕಾಲು, ಪಾದಗಳಲ್ಲಿ ಊತ ಕೂಡ ಹೃದಯಕ್ಕೆ ತೊಂದರೆಯಿದೆ ಎಂದು ಸೂಚಿಸುವ ಲಕ್ಷಣಗಳಾಗಿವೆ. ಇನ್ನು ತಲೆ ಸುತ್ತು ಕೂಡ ಹೃದಯಾಘಾತದ ಪ್ರಮುಖ ಲಕ್ಷಣವಾಗಿದೆ ಎಂದು ಅಮೆರಿಕನ್ ಹಾರ್ಟ್ ಅಸೋಷಿಯೇಷನ್ ಹೇಳಿದೆ.
ನಿದ್ರಾ ಹೀನತೆ, ಖಿನ್ನತೆ, ಒತ್ತಡ

ಹೃದಯಾಘಾತ ಉಂಟಾಗುವ ಮುನ್ನ ಕೆಲವು ದಿನಗಳಿಂದ ಕಾರಣವೇ ಇಲ್ಲದೆ ನಿದ್ರಾಹೀನತೆ ಉಂಟಾಗಿರುತ್ತೆ. ಇನ್ನು ಹೃದಯದಲ್ಲಿ ಸಮಸ್ಯೆಯಿದ್ದಾಗ ಅಂಗಾತ ಮಲಗಿದ್ದಾಗ ಉಸಿರಾಟಕ್ಕೆ ತೊಂದರೆ ಉಂಟಾಗುವುದು.
ಮಹಿಳೆಯರಿಗೆ ಹೊಟ್ಟೆ ಹಾಳಾಗುವುದು ಹೃದಯಾಘಾತದ ಲಕ್ಷಣವಾಗಿದೆ

ವಾಂತಿ, ಬೇಧಿ, ಬೆವರುವುದು, ಊತ, ನೋವು, ಖಿನ್ನತೆ, ಒತ್ತಡ ಇವೆಲ್ಲಾ ಲಕ್ಷಣಗಳು ಮಹಿಳೆಯರಲ್ಲಿ ಕಂಡು ಬಂದರೆ ಅದು ಹೃದಯಾಘಾತದ ಸೂಚನೆಗಳಾಗಿವೆ. ಈ ಲಕ್ಷಣಗಳು ಪುರುಷರಿಗಿಂತ ಮಹಿಳೆಯರಲ್ಲಿಯೇ ಹೆಚ್ಚಾಗಿ ಕಂಡು ಬರುವುದು. ಈ ರೀತಿಯ ಲಕ್ಷಣಗಳು ಕಂಡು ಬಂದರೆ ನಿರ್ಲಕ್ಷ್ಯ ಮಾಡಬೇಡಿ, ಕೂಡಲೇ ಒಂದ ಇಸಿಜಿ ಮಾಡಿಸಿ, ಇದರಿಂದ ಮುಂದಾಗುವ ಅಪಾಯವನ್ನು ತಪ್ಪಿಸಿ.
Do not ignore this warning that the body indicates before a heart attack.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am