ಬ್ರೇಕಿಂಗ್ ನ್ಯೂಸ್
25-08-22 08:07 pm Source: Vijayakarnataka ಡಾಕ್ಟರ್ಸ್ ನೋಟ್
ನಮ್ಮ ಅಡುಗೆ ಮನೆ ಒಂದು ರೀತಿಯಲ್ಲಿ ಸಣ್ಣ ಔಷಧಾಲಯ. ನಾವು ದಿನನಿತ್ಯ ಬಳಸುವ ಅನೇಕ ಮಸಾಲೆ ಪದಾರ್ಥಗಳು ಆರೋಗ್ಯಕ್ಕೆ ವಿವಿಧ ರೀತಿಯಲ್ಲಿ ಸಹಾಯ ಮಾಡುತ್ತವೆ. ಗಾತ್ರದಲ್ಲಿ ಪುಟ್ಟದಾಗಿದ್ದರೂ ಆರೋಗ್ಯಕ್ಕೆ ಹೆಚ್ಚಾಗಿಯೇ ಪ್ರಯೋಜನ ನೀಡುತ್ತವೆ. ಅಂತಹ ಮಸಾಲೆ ಪದಾರ್ಥಗಳಲ್ಲಿ ಲವಂಗ ಕೂಡ ಒಂದು.
ಲವಂಗವು ರಂಜಕ, ಸೋಡಿಯಂ, ಪೊಟ್ಯಾಸಿಯಮ್, ವಿಟಮಿನ್ ಕೆ, ವಿಟಮಿನ್ ಸಿ, ಫೈಬರ್, ಒಮೆಗಾ-3 ಕೊಬ್ಬಿನಾಮ್ಲಗಳು, ಮೆಗ್ನೀಸಿಯಮ್ ಮತ್ತು ಕಬ್ಬಿಣದಂತಹ ಅನೇಕ ಪೋಷಕಾಂಶಗಳ ಜೊತೆಗೆ ಉರಿಯೂತದ ಮತ್ತು ಬ್ಯಾಕ್ಟೀರಿಯಾ ವಿರೋಧಿ ಗುಣಗಳನ್ನು ಹೊಂದಿದೆ.ಲವಂಗದಿಂದ ಆರೋಗ್ಯಕ್ಕೆ ಲಾವೆಲ್ಲಾ ರೀತಿಯ ಪ್ರಯೋಜನಗಳಿದೆ ಎನ್ನುವ ಬಗ್ಗೆ ನೋಡುವುದಾದರೆ...
ವಸಡಿನ ಸಮಸ್ಯೆಗೆ
![]()
ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳಿಗೆ

ಲಿವರ್ನ ಆರೋಗ್ಯ
![]()
ದೇಹದ ತೂಕ ಇಳಿಕೆಗೆ

ಲವಂಗದ ರಸವು ಅಧಿಕ ಕೊಲೆಸ್ಟ್ರಾಲ್ನಿಂದ ಬೊಜ್ಜು ತಡೆಯಲು ಸಹಾಯ ಮಾಡುತ್ತದೆ.ನಿಮ್ಮ ಆಹಾರದಲ್ಲಿ ಲವಂಗವನ್ನು ಸೇರಿಸುವುದರಿಂದ ಹೊಟ್ಟೆಯ ಭಾಗದಲ್ಲಿ ಸಂಗ್ರಹವಾಗುವ ಕೊಬ್ಬನ್ನು ಕಡಿಮೆ ಮಾಡಬಹುದು. ಇದು ನಮ್ಮ ದೇಹದ ತೂಕ ಮತ್ತು ಯಕೃತ್ತಿನ ಕೊಬ್ಬನ್ನು ಕಡಿಮೆ ಮಾಡುತ್ತದೆ. ಹೀಗಾಗಿ, ಲವಂಗವು ತೂಕ ಇಳಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.
ಸಕ್ಕರೆ ಮಟ್ಟವನ್ನು ನಿಯಂತ್ರಿಸುತ್ತದೆ
![]()
ದಿನಾ ರಾತ್ರಿ ಒಂದು ಲವಂಗವನ್ನು ತಿನ್ನಿ

Eat Daily One Clove To Get Amazing Health Benefits.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm