ಬ್ರೇಕಿಂಗ್ ನ್ಯೂಸ್
25-08-22 08:07 pm Source: Vijayakarnataka ಡಾಕ್ಟರ್ಸ್ ನೋಟ್
ನಮ್ಮ ಅಡುಗೆ ಮನೆ ಒಂದು ರೀತಿಯಲ್ಲಿ ಸಣ್ಣ ಔಷಧಾಲಯ. ನಾವು ದಿನನಿತ್ಯ ಬಳಸುವ ಅನೇಕ ಮಸಾಲೆ ಪದಾರ್ಥಗಳು ಆರೋಗ್ಯಕ್ಕೆ ವಿವಿಧ ರೀತಿಯಲ್ಲಿ ಸಹಾಯ ಮಾಡುತ್ತವೆ. ಗಾತ್ರದಲ್ಲಿ ಪುಟ್ಟದಾಗಿದ್ದರೂ ಆರೋಗ್ಯಕ್ಕೆ ಹೆಚ್ಚಾಗಿಯೇ ಪ್ರಯೋಜನ ನೀಡುತ್ತವೆ. ಅಂತಹ ಮಸಾಲೆ ಪದಾರ್ಥಗಳಲ್ಲಿ ಲವಂಗ ಕೂಡ ಒಂದು.
ಲವಂಗವು ರಂಜಕ, ಸೋಡಿಯಂ, ಪೊಟ್ಯಾಸಿಯಮ್, ವಿಟಮಿನ್ ಕೆ, ವಿಟಮಿನ್ ಸಿ, ಫೈಬರ್, ಒಮೆಗಾ-3 ಕೊಬ್ಬಿನಾಮ್ಲಗಳು, ಮೆಗ್ನೀಸಿಯಮ್ ಮತ್ತು ಕಬ್ಬಿಣದಂತಹ ಅನೇಕ ಪೋಷಕಾಂಶಗಳ ಜೊತೆಗೆ ಉರಿಯೂತದ ಮತ್ತು ಬ್ಯಾಕ್ಟೀರಿಯಾ ವಿರೋಧಿ ಗುಣಗಳನ್ನು ಹೊಂದಿದೆ.ಲವಂಗದಿಂದ ಆರೋಗ್ಯಕ್ಕೆ ಲಾವೆಲ್ಲಾ ರೀತಿಯ ಪ್ರಯೋಜನಗಳಿದೆ ಎನ್ನುವ ಬಗ್ಗೆ ನೋಡುವುದಾದರೆ...
ವಸಡಿನ ಸಮಸ್ಯೆಗೆ
![]()
ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳಿಗೆ

ಲಿವರ್ನ ಆರೋಗ್ಯ
![]()
ದೇಹದ ತೂಕ ಇಳಿಕೆಗೆ

ಲವಂಗದ ರಸವು ಅಧಿಕ ಕೊಲೆಸ್ಟ್ರಾಲ್ನಿಂದ ಬೊಜ್ಜು ತಡೆಯಲು ಸಹಾಯ ಮಾಡುತ್ತದೆ.ನಿಮ್ಮ ಆಹಾರದಲ್ಲಿ ಲವಂಗವನ್ನು ಸೇರಿಸುವುದರಿಂದ ಹೊಟ್ಟೆಯ ಭಾಗದಲ್ಲಿ ಸಂಗ್ರಹವಾಗುವ ಕೊಬ್ಬನ್ನು ಕಡಿಮೆ ಮಾಡಬಹುದು. ಇದು ನಮ್ಮ ದೇಹದ ತೂಕ ಮತ್ತು ಯಕೃತ್ತಿನ ಕೊಬ್ಬನ್ನು ಕಡಿಮೆ ಮಾಡುತ್ತದೆ. ಹೀಗಾಗಿ, ಲವಂಗವು ತೂಕ ಇಳಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.
ಸಕ್ಕರೆ ಮಟ್ಟವನ್ನು ನಿಯಂತ್ರಿಸುತ್ತದೆ
![]()
ದಿನಾ ರಾತ್ರಿ ಒಂದು ಲವಂಗವನ್ನು ತಿನ್ನಿ

Eat Daily One Clove To Get Amazing Health Benefits.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am