ಬ್ರೇಕಿಂಗ್ ನ್ಯೂಸ್
25-08-22 08:07 pm Source: Vijayakarnataka ಡಾಕ್ಟರ್ಸ್ ನೋಟ್
ನಮ್ಮ ಅಡುಗೆ ಮನೆ ಒಂದು ರೀತಿಯಲ್ಲಿ ಸಣ್ಣ ಔಷಧಾಲಯ. ನಾವು ದಿನನಿತ್ಯ ಬಳಸುವ ಅನೇಕ ಮಸಾಲೆ ಪದಾರ್ಥಗಳು ಆರೋಗ್ಯಕ್ಕೆ ವಿವಿಧ ರೀತಿಯಲ್ಲಿ ಸಹಾಯ ಮಾಡುತ್ತವೆ. ಗಾತ್ರದಲ್ಲಿ ಪುಟ್ಟದಾಗಿದ್ದರೂ ಆರೋಗ್ಯಕ್ಕೆ ಹೆಚ್ಚಾಗಿಯೇ ಪ್ರಯೋಜನ ನೀಡುತ್ತವೆ. ಅಂತಹ ಮಸಾಲೆ ಪದಾರ್ಥಗಳಲ್ಲಿ ಲವಂಗ ಕೂಡ ಒಂದು.
ಲವಂಗವು ರಂಜಕ, ಸೋಡಿಯಂ, ಪೊಟ್ಯಾಸಿಯಮ್, ವಿಟಮಿನ್ ಕೆ, ವಿಟಮಿನ್ ಸಿ, ಫೈಬರ್, ಒಮೆಗಾ-3 ಕೊಬ್ಬಿನಾಮ್ಲಗಳು, ಮೆಗ್ನೀಸಿಯಮ್ ಮತ್ತು ಕಬ್ಬಿಣದಂತಹ ಅನೇಕ ಪೋಷಕಾಂಶಗಳ ಜೊತೆಗೆ ಉರಿಯೂತದ ಮತ್ತು ಬ್ಯಾಕ್ಟೀರಿಯಾ ವಿರೋಧಿ ಗುಣಗಳನ್ನು ಹೊಂದಿದೆ.ಲವಂಗದಿಂದ ಆರೋಗ್ಯಕ್ಕೆ ಲಾವೆಲ್ಲಾ ರೀತಿಯ ಪ್ರಯೋಜನಗಳಿದೆ ಎನ್ನುವ ಬಗ್ಗೆ ನೋಡುವುದಾದರೆ...
ವಸಡಿನ ಸಮಸ್ಯೆಗೆ
![]()
ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳಿಗೆ

ಲಿವರ್ನ ಆರೋಗ್ಯ
![]()
ದೇಹದ ತೂಕ ಇಳಿಕೆಗೆ

ಲವಂಗದ ರಸವು ಅಧಿಕ ಕೊಲೆಸ್ಟ್ರಾಲ್ನಿಂದ ಬೊಜ್ಜು ತಡೆಯಲು ಸಹಾಯ ಮಾಡುತ್ತದೆ.ನಿಮ್ಮ ಆಹಾರದಲ್ಲಿ ಲವಂಗವನ್ನು ಸೇರಿಸುವುದರಿಂದ ಹೊಟ್ಟೆಯ ಭಾಗದಲ್ಲಿ ಸಂಗ್ರಹವಾಗುವ ಕೊಬ್ಬನ್ನು ಕಡಿಮೆ ಮಾಡಬಹುದು. ಇದು ನಮ್ಮ ದೇಹದ ತೂಕ ಮತ್ತು ಯಕೃತ್ತಿನ ಕೊಬ್ಬನ್ನು ಕಡಿಮೆ ಮಾಡುತ್ತದೆ. ಹೀಗಾಗಿ, ಲವಂಗವು ತೂಕ ಇಳಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.
ಸಕ್ಕರೆ ಮಟ್ಟವನ್ನು ನಿಯಂತ್ರಿಸುತ್ತದೆ
![]()
ದಿನಾ ರಾತ್ರಿ ಒಂದು ಲವಂಗವನ್ನು ತಿನ್ನಿ

Eat Daily One Clove To Get Amazing Health Benefits.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm