ಬ್ರೇಕಿಂಗ್ ನ್ಯೂಸ್
31-08-22 07:24 pm Source: Vijayakarnataka ಡಾಕ್ಟರ್ಸ್ ನೋಟ್
ಸಾಮಾನ್ಯವಾಗಿ ಹಬ್ಬ ಹರಿದಿನಗಳ ಆಚರಣೆ ಶುರುವಾದಾಗ, ಹಿಂದಿನ ಕಾಲದಿಂದಲೂ ನಡೆದು ಕೊಂಡು ಬಂದಿದ್ದ ಸಂಪ್ರದಾಯಬದ್ಧವಾದ ಆಚರಣೆ ಪದ್ಧತಿಯ ಜೊತೆಗೆ ಸಿಹಿ ಖಾದ್ಯಗಳನ್ನು ತಯಾರು ಮಾಡಿ ದೇವರಿಗೆ ನೈವೇದ್ಯವಾಗಿ ಇಡುತ್ತಾರೆ.
ಇಂತಹ ಸಂದರ್ಭದಲ್ಲಿ ಸಿಹಿ ಖಾದ್ಯಗಳನ್ನು ತಯಾರು ಮಾಡಲು ಬಹುತೇಕರು, ಬೆಲ್ಲವನ್ನು ಬಳಸುತ್ತಾರೆ. ಯಾಕೆಂದರೆ ಆರೋಗ್ಯದ ದೃಷ್ಟಿಯಿಂದ ನೋಡುವುದಾದರೆ ಸಕ್ಕರೆಗಿಂದ ಬೆಲ್ಲಕ್ಕೆ ಹೆಚ್ಚನ ಪ್ರಾಶಸ್ತ್ಯ ಕೊಟ್ಟರೆ ಒಳ್ಳೆಯದು. ಅದರಲ್ಲೂ ಪ್ರಮುಖವಾಗಿ ಅಪ್ಪಟ, ತಾಜಾ ಹಾಗೂ ಸಾವಯುವ ಪದಾರ್ಥಗಳಿಗೆ ಹೆಚ್ಚಿನ ಒತ್ತುಕೊಡುವುದು ನಮ್ಮ ಹಾಗೂ ಮನೆಯವರೆಲ್ಲರ ಆರೋಗ್ಯದ ದೃಷ್ಟಿಯಿಂದ ತುಂಬಾ ಒಳ್ಳೆಯದು. ಇದಕ್ಕೊಂದು ಒಳ್ಳೆಯ ಉದಾಹರಣೆ ಎಂದರೆ ಸಾವಯವ ಬೆಲ್ಲ! ಬನ್ನಿ ಇಂದಿನ ಲೇಖನದಲ್ಲಿ ಸಾವಯವ ಬೆಲ್ಲದಲ್ಲಿ ಏನೆಲ್ಲಾ ಆರೋಗ್ಯಕಾರಿ ಪ್ರಯೋಜನಗಳು ಅಡಗಿದೆ ಎನ್ನುವುದನ್ನು ನೋಡೋಣ...
ರೋಗ ನಿರೋಧಕ ಶಕ್ತಿಯನ್ನು ಹೆಚ್ಚು ಮಾಡುತ್ತದೆ!
![]()
ಆಂಟಿ ಆಕ್ಸಿಡೆಂಟ್ ಅಂಶಗಳು ಹೇರಳವಾಗಿ ಕಂಡು ಬರುತ್ತದೆ
![]()
ಮುಖ್ಯವಾಗಿ ಹೇಳಬೇಕು ಎಂದರೆ ಸಾವಯವ ಬೆಲ್ಲದಲ್ಲಿ ಆಂಟಿ ಆಕ್ಸಿಡೆಂಟ್ ಅಂಶಗಳು ಅಪಾರ ಪ್ರಮಾಣದಲ್ಲಿ ಕಂಡು ಬರುತ್ತದೆ. ಇವು ದೇಹದಲ್ಲಿ ಉರಿಯೂತಕ್ಕೆ ಕಾರಣವಾಗಿ ಫ್ರೀ ರಾಡಿಕಲ್ ಅಂಶಗಳ ವಿರುದ್ಧ ಹೋರಾಡಿ, ಆರೋಗ್ಯವನ್ನು ಕಾಪಾಡುತ್ತದೆ. ಅಷ್ಟೇ ಅಲ್ಲದೆ ಹೀಗಾಗಿ ಮೂಳೆಗಳಿಗೆ ಸಂಬಂಧಪಟ್ಟ ಸಮಸ್ಯೆಗಳು ಕೂಡ ದೂರವಾಗುತ್ತದೆ.
ಶೀತ ಕೆಮ್ಮು ಜ್ವರದ ಸಮಸ್ಯೆ ಇದ್ದರೆ...

ರಕ್ತಹೀನತೆ ಸಮಸ್ಯೆಯನ್ನು ದೂರ ಮಾಡುತ್ತದೆ
![]()
ದೇಹದ ತೂಕ ಇಳಿಸುವಲ್ಲಿ
![]()
Everything You Need To Know About Organic Jaggery Health Benefits.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 07:52 pm
Mangalore Correspondent
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm