ಬ್ರೇಕಿಂಗ್ ನ್ಯೂಸ್
31-08-22 07:24 pm Source: Vijayakarnataka ಡಾಕ್ಟರ್ಸ್ ನೋಟ್
ಸಾಮಾನ್ಯವಾಗಿ ಹಬ್ಬ ಹರಿದಿನಗಳ ಆಚರಣೆ ಶುರುವಾದಾಗ, ಹಿಂದಿನ ಕಾಲದಿಂದಲೂ ನಡೆದು ಕೊಂಡು ಬಂದಿದ್ದ ಸಂಪ್ರದಾಯಬದ್ಧವಾದ ಆಚರಣೆ ಪದ್ಧತಿಯ ಜೊತೆಗೆ ಸಿಹಿ ಖಾದ್ಯಗಳನ್ನು ತಯಾರು ಮಾಡಿ ದೇವರಿಗೆ ನೈವೇದ್ಯವಾಗಿ ಇಡುತ್ತಾರೆ.
ಇಂತಹ ಸಂದರ್ಭದಲ್ಲಿ ಸಿಹಿ ಖಾದ್ಯಗಳನ್ನು ತಯಾರು ಮಾಡಲು ಬಹುತೇಕರು, ಬೆಲ್ಲವನ್ನು ಬಳಸುತ್ತಾರೆ. ಯಾಕೆಂದರೆ ಆರೋಗ್ಯದ ದೃಷ್ಟಿಯಿಂದ ನೋಡುವುದಾದರೆ ಸಕ್ಕರೆಗಿಂದ ಬೆಲ್ಲಕ್ಕೆ ಹೆಚ್ಚನ ಪ್ರಾಶಸ್ತ್ಯ ಕೊಟ್ಟರೆ ಒಳ್ಳೆಯದು. ಅದರಲ್ಲೂ ಪ್ರಮುಖವಾಗಿ ಅಪ್ಪಟ, ತಾಜಾ ಹಾಗೂ ಸಾವಯುವ ಪದಾರ್ಥಗಳಿಗೆ ಹೆಚ್ಚಿನ ಒತ್ತುಕೊಡುವುದು ನಮ್ಮ ಹಾಗೂ ಮನೆಯವರೆಲ್ಲರ ಆರೋಗ್ಯದ ದೃಷ್ಟಿಯಿಂದ ತುಂಬಾ ಒಳ್ಳೆಯದು. ಇದಕ್ಕೊಂದು ಒಳ್ಳೆಯ ಉದಾಹರಣೆ ಎಂದರೆ ಸಾವಯವ ಬೆಲ್ಲ! ಬನ್ನಿ ಇಂದಿನ ಲೇಖನದಲ್ಲಿ ಸಾವಯವ ಬೆಲ್ಲದಲ್ಲಿ ಏನೆಲ್ಲಾ ಆರೋಗ್ಯಕಾರಿ ಪ್ರಯೋಜನಗಳು ಅಡಗಿದೆ ಎನ್ನುವುದನ್ನು ನೋಡೋಣ...
ರೋಗ ನಿರೋಧಕ ಶಕ್ತಿಯನ್ನು ಹೆಚ್ಚು ಮಾಡುತ್ತದೆ!
![]()
ಆಂಟಿ ಆಕ್ಸಿಡೆಂಟ್ ಅಂಶಗಳು ಹೇರಳವಾಗಿ ಕಂಡು ಬರುತ್ತದೆ
![]()
ಮುಖ್ಯವಾಗಿ ಹೇಳಬೇಕು ಎಂದರೆ ಸಾವಯವ ಬೆಲ್ಲದಲ್ಲಿ ಆಂಟಿ ಆಕ್ಸಿಡೆಂಟ್ ಅಂಶಗಳು ಅಪಾರ ಪ್ರಮಾಣದಲ್ಲಿ ಕಂಡು ಬರುತ್ತದೆ. ಇವು ದೇಹದಲ್ಲಿ ಉರಿಯೂತಕ್ಕೆ ಕಾರಣವಾಗಿ ಫ್ರೀ ರಾಡಿಕಲ್ ಅಂಶಗಳ ವಿರುದ್ಧ ಹೋರಾಡಿ, ಆರೋಗ್ಯವನ್ನು ಕಾಪಾಡುತ್ತದೆ. ಅಷ್ಟೇ ಅಲ್ಲದೆ ಹೀಗಾಗಿ ಮೂಳೆಗಳಿಗೆ ಸಂಬಂಧಪಟ್ಟ ಸಮಸ್ಯೆಗಳು ಕೂಡ ದೂರವಾಗುತ್ತದೆ.
ಶೀತ ಕೆಮ್ಮು ಜ್ವರದ ಸಮಸ್ಯೆ ಇದ್ದರೆ...

ರಕ್ತಹೀನತೆ ಸಮಸ್ಯೆಯನ್ನು ದೂರ ಮಾಡುತ್ತದೆ
![]()
ದೇಹದ ತೂಕ ಇಳಿಸುವಲ್ಲಿ
![]()
Everything You Need To Know About Organic Jaggery Health Benefits.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 08:58 pm
HK News Staffer
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm