ಬ್ರೇಕಿಂಗ್ ನ್ಯೂಸ್
31-08-22 07:24 pm Source: Vijayakarnataka ಡಾಕ್ಟರ್ಸ್ ನೋಟ್
ಸಾಮಾನ್ಯವಾಗಿ ಹಬ್ಬ ಹರಿದಿನಗಳ ಆಚರಣೆ ಶುರುವಾದಾಗ, ಹಿಂದಿನ ಕಾಲದಿಂದಲೂ ನಡೆದು ಕೊಂಡು ಬಂದಿದ್ದ ಸಂಪ್ರದಾಯಬದ್ಧವಾದ ಆಚರಣೆ ಪದ್ಧತಿಯ ಜೊತೆಗೆ ಸಿಹಿ ಖಾದ್ಯಗಳನ್ನು ತಯಾರು ಮಾಡಿ ದೇವರಿಗೆ ನೈವೇದ್ಯವಾಗಿ ಇಡುತ್ತಾರೆ.
ಇಂತಹ ಸಂದರ್ಭದಲ್ಲಿ ಸಿಹಿ ಖಾದ್ಯಗಳನ್ನು ತಯಾರು ಮಾಡಲು ಬಹುತೇಕರು, ಬೆಲ್ಲವನ್ನು ಬಳಸುತ್ತಾರೆ. ಯಾಕೆಂದರೆ ಆರೋಗ್ಯದ ದೃಷ್ಟಿಯಿಂದ ನೋಡುವುದಾದರೆ ಸಕ್ಕರೆಗಿಂದ ಬೆಲ್ಲಕ್ಕೆ ಹೆಚ್ಚನ ಪ್ರಾಶಸ್ತ್ಯ ಕೊಟ್ಟರೆ ಒಳ್ಳೆಯದು. ಅದರಲ್ಲೂ ಪ್ರಮುಖವಾಗಿ ಅಪ್ಪಟ, ತಾಜಾ ಹಾಗೂ ಸಾವಯುವ ಪದಾರ್ಥಗಳಿಗೆ ಹೆಚ್ಚಿನ ಒತ್ತುಕೊಡುವುದು ನಮ್ಮ ಹಾಗೂ ಮನೆಯವರೆಲ್ಲರ ಆರೋಗ್ಯದ ದೃಷ್ಟಿಯಿಂದ ತುಂಬಾ ಒಳ್ಳೆಯದು. ಇದಕ್ಕೊಂದು ಒಳ್ಳೆಯ ಉದಾಹರಣೆ ಎಂದರೆ ಸಾವಯವ ಬೆಲ್ಲ! ಬನ್ನಿ ಇಂದಿನ ಲೇಖನದಲ್ಲಿ ಸಾವಯವ ಬೆಲ್ಲದಲ್ಲಿ ಏನೆಲ್ಲಾ ಆರೋಗ್ಯಕಾರಿ ಪ್ರಯೋಜನಗಳು ಅಡಗಿದೆ ಎನ್ನುವುದನ್ನು ನೋಡೋಣ...
ರೋಗ ನಿರೋಧಕ ಶಕ್ತಿಯನ್ನು ಹೆಚ್ಚು ಮಾಡುತ್ತದೆ!
![]()
ಆಂಟಿ ಆಕ್ಸಿಡೆಂಟ್ ಅಂಶಗಳು ಹೇರಳವಾಗಿ ಕಂಡು ಬರುತ್ತದೆ
![]()
ಮುಖ್ಯವಾಗಿ ಹೇಳಬೇಕು ಎಂದರೆ ಸಾವಯವ ಬೆಲ್ಲದಲ್ಲಿ ಆಂಟಿ ಆಕ್ಸಿಡೆಂಟ್ ಅಂಶಗಳು ಅಪಾರ ಪ್ರಮಾಣದಲ್ಲಿ ಕಂಡು ಬರುತ್ತದೆ. ಇವು ದೇಹದಲ್ಲಿ ಉರಿಯೂತಕ್ಕೆ ಕಾರಣವಾಗಿ ಫ್ರೀ ರಾಡಿಕಲ್ ಅಂಶಗಳ ವಿರುದ್ಧ ಹೋರಾಡಿ, ಆರೋಗ್ಯವನ್ನು ಕಾಪಾಡುತ್ತದೆ. ಅಷ್ಟೇ ಅಲ್ಲದೆ ಹೀಗಾಗಿ ಮೂಳೆಗಳಿಗೆ ಸಂಬಂಧಪಟ್ಟ ಸಮಸ್ಯೆಗಳು ಕೂಡ ದೂರವಾಗುತ್ತದೆ.
ಶೀತ ಕೆಮ್ಮು ಜ್ವರದ ಸಮಸ್ಯೆ ಇದ್ದರೆ...

ರಕ್ತಹೀನತೆ ಸಮಸ್ಯೆಯನ್ನು ದೂರ ಮಾಡುತ್ತದೆ
![]()
ದೇಹದ ತೂಕ ಇಳಿಸುವಲ್ಲಿ
![]()
Everything You Need To Know About Organic Jaggery Health Benefits.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm