ಬ್ರೇಕಿಂಗ್ ನ್ಯೂಸ್
02-09-22 09:13 pm Source: Vijayakarnataka ಡಾಕ್ಟರ್ಸ್ ನೋಟ್
ಸೀತಾಫಲ ಹಣ್ಣು ಎಂದರೆ ಯಾರಿಗೆ ಗೊತ್ತಿಲ್ಲ ಹೇಳಿ. ಪುಟ್ಟ ಮಕ್ಕಳಿಂದ ಹಿಡಿದು ವಯಸ್ಸಾ ದವರ ವರೆಗೆ ಬಹಳ ಇಷ್ಟಪಟ್ಟು ತಿನ್ನುತ್ತಾರೆ. ಏಕೆಂದರೆ ಒಳಗಿನ ತಿರುಳು ಅಷ್ಟು ಮೆತ್ತಗಿರುತ್ತದೆ. ಆದರೆ ಬೀಜಗಳನ್ನು ಬೇರ್ಪಡಿಸಿ ತಿನ್ನಬೇಕು.
ಆರೋಗ್ಯದ ವಿಚಾರದಲ್ಲಿ ಸೀತಾಫಲ ಹಣ್ಣು ಅತ್ಯುತ್ತಮ ಲಾಭದಾಯಕ ಪ್ರಯೋಜನೆಗಳನ್ನು ಅನೇಕ ಆಯಾಮಗಳಲ್ಲಿ ನೀಡುತ್ತದೆ. ಸಿಗುವುದು ಸ್ವಲ್ಪವೇ ಸಮಯವಾದರೂ ಸಹ ಜನರ ಆರೋಗ್ಯದಲ್ಲಿ ಗುರುತರ ಬದಲಾವಣೆಗಳನ್ನು ತಂದುಕೊಟ್ಟು ಹೋಗುತ್ತದೆ. ಆರೋಗ್ಯ ತಜ್ಞರಾದ ಲೊವ್ನೀತ್ ಬಾತ್ರಾರವರು ಸೀತಾಫಲ ಹಣ್ಣಿನ ವಿವಿಧ ಆರೋಗ್ಯ ಪ್ರಯೋಜನಗಳ ಕುರಿತಾದ ಮಾಹಿತಿಯನ್ನು ಈ ಕೆಳಗಿನಂತೆ ಹಂಚಿಕೊಂಡಿದ್ದಾರೆ.
ಇದರಲ್ಲಿ ಆಂಟಿಆಕ್ಸಿಡೆಂಟ್ ತುಂಬಾ ಹೆಚ್ಚಾಗಿದೆ
ಮನಸ್ಸಿಗೆ ಖುಷಿ ಸಿಗುತ್ತದೆ
![]()
ರೋಗ ನಿರೋಧಕ ಶಕ್ತಿಗೆ ಬಲ ಸಿಗುತ್ತದೆ

ಸೀತಾಫಲ ಹಣ್ಣಿನಲ್ಲಿ ವಿಟಮಿನ್ ಸಿ ಇದೆ. ಇದು ನಮ್ಮ ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಸೀತಾಫಲ ಹಣ್ಣನ್ನು ತಿನ್ನುವುದರಿಂದ ನಾವು ಸೋಂಕುಗಳಿಂದ ಮತ್ತು ರೋಗ ರುಜಿನ ಗಳಿಂದ ದೂರ ಉಳಿಯಲು ಸಹಾಯವಾಗುತ್ತದೆ.
ಉತ್ತಮವಾದ ಜೀರ್ಣಶಕ್ತಿ ನಮ್ಮದಾಗುತ್ತದೆ
![]()
ತಾಮ್ರ ಮತ್ತು ನಾರಿನ ಅಂಶ ಸೀತಾಫಲ ಹಣ್ಣಿನಲ್ಲಿ ಹೇರಳವಾಗಿದೆ ಎಂದು ವೈದ್ಯರು ಹೇಳಿದ್ದಾರೆ. ಅಂದರೆ ನಾವು ಸೇವನೆ ಮಾಡಿದ ಆಹಾರ ಚೆನ್ನಾಗಿ ಜೀರ್ಣವಾಗಬೇಕು ಮತ್ತು ಮಲಬದ್ಧತೆ ಸಮಸ್ಯೆ ಎದುರಾಗ ಬಾರದು ಎಂದರೆ ನಾವು ಸೀತಾಫಲ ಹಣ್ಣನ್ನು ತಿನ್ನಬೇಕು. ಏಕೆಂದರೆ ಇದು ಕರುಳಿನ ಚಲನೆಯನ್ನು ಉತ್ತಮಪಡಿಸುತ್ತದೆ.
ಗರ್ಭಿಣಿ ಮಹಿಳೆಯರಿಗೆ ತುಂಬಾ ಒಳ್ಳೆಯದು
![]()
ವೈದ್ಯರು ಹೇಳುವಂತೆ ಗರ್ಭಿಣಿ ಮಹಿಳೆಯರಿಗೆ ದೇಹಕ್ಕೆ ಅಗತ್ಯವಾಗಿ ಬೇಕಾದ ವಿಟಮಿನ್ b6, ತಾಮ್ರ, ನಾರಿನಂಶ ಹೀಗೆ ಅನೇಕ ಅಂಶಗಳು ಸೀತಾಫಲ ಹಣ್ಣಿನಲ್ಲಿ ಹೇರಳವಾಗಿ ಕಂಡು ಬರುತ್ತವೆ. ಗರ್ಭಿಣಿ ಮಹಿಳೆಯರಿಗೆ ಬೆಳಗಿನ ಸಮಯದಲ್ಲಿ ಎದುರಾಗುವ ಆರೋಗ್ಯದ ಅಸ್ವಸ್ಥತೆ ಮತ್ತು ವಾಕರಿಕೆ ಸಮಸ್ಯೆ ದೂರವಾಗಲು ಸೀತಾಫಲ ಹಣ್ಣು ನೆರವಾಗುತ್ತದೆ.
Amazing Health Benefits Of Custard Apple According To The Nutritionist.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 08:58 pm
HK News Staffer
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm