ಬ್ರೇಕಿಂಗ್ ನ್ಯೂಸ್
06-09-22 07:16 pm Source: Vijayakarnataka ಡಾಕ್ಟರ್ಸ್ ನೋಟ್
ಅನೇಕ ಜನರಿಗೆ ಹೀಗೊಂದು ಅಭ್ಯಾಸ ಇರುತ್ತದೆ. ಅದೇನೆಂದರೆ ತಮ್ಮ ಆರೋಗ್ಯದ ಬಗ್ಗೆ ಕಾಳಜಿ ಇಲ್ಲದೆ ಇರುವುದು. ದೈಹಿಕ ಸೌಂದರ್ಯದ ಬಗ್ಗೆ ಜಾಗ್ರತೆ ಇಲ್ಲದೆ ಇರುವುದು. ಆಗುತ್ತಿರುವ ಚರ್ಮದ ತೊಂದರೆಗಳ ವಿಚಾರವಾಗಿ ಯಾವುದೇ ನಿರ್ಧಾರಗಳನ್ನು ಬೇಗನೆ ತೆಗೆದುಕೊಳ್ಳದೇ ಇರುವುದು.
ಇಂತಹ ಅಭ್ಯಾಸಗಳು ಮನುಷ್ಯನಿಗೆ ಮೈಗೂಡಿದಾಗ ತೊಂದರೆಗಳು ಎದುರಾಗುವುದು ಸಹಜ. ಇದೇ ನಿಟ್ಟಿನಲ್ಲಿ ನೋಡುವುದಾದರೆ ಕೆಲವರು ಮೂತ್ರ ವಿಸರ್ಜನೆ ಮಾಡುವ ಸಂದರ್ಭವನ್ನು ಸಹ ಕಡೆಗಣಿಸುತ್ತಾರೆ. ತಮ್ಮ ಕೆಲಸಗಳಲ್ಲಿ ನಿರತರಾಗಿ ಮೂತ್ರವನ್ನು ಹೆಚ್ಚು ಹೊತ್ತು ತಡೆ ಹಿಡಿಯುತ್ತಾರೆ. ಇದರ ಪರಿಣಾಮ ತಕ್ಷಣಕ್ಕೆ ಗೊತ್ತಾಗದಿದ್ದರೂ ಆನಂತರದಲ್ಲಿ ಸ್ವಲ್ಪ ದೊಡ್ಡ ಪ್ರಮಾಣದಲ್ಲಿ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಹಾಗಾದರೆ ಅಂತಹ ಆರೋಗ್ಯ ಸಮಸ್ಯೆಗಳು ಯಾವುವು ಎಂಬುದನ್ನು ನೀವು ಇಲ್ಲಿ ತಿಳಿದುಕೊಳ್ಳಬಹುದು.
ಹೆಚ್ಚು ಹೊತ್ತು ಮೂತ್ರವನ್ನು ಹಿಡಿದರೆ ಏನಾಗುತ್ತೆ?

ಆರೋಗ್ಯ ತಜ್ಞರ ಪ್ರಕಾರ ಈ ಕೆಳಗಿನ ಆರೋಗ್ಯ ಸಮಸ್ಯೆಗಳು ಎದುರಾಗಬಹುದು.
ಕಿಡ್ನಿಯಲ್ಲಿ ಕಲ್ಲುಗಳು ಕಂಡುಬರಬಹುದು
ಮೂತ್ರದ ಸೋಂಕು

ಅತಿಯಾದ ನೋವು ಕಂಡುಬರಬಹುದು
![]()
ಮೂತ್ರಚೀಲದಲ್ಲಿ ಸಮಸ್ಯೆ ಕಂಡು ಬರಬಹುದು!
![]()
ಕೆಲವರಿಗೆ ಹೀಗೂ ಕೂಡ ಆಗಬಹುದು. ಯಾವಾಗ ಮೂತ್ರಚೀಲದ ಮಾಂಸಖಂಡಗಳು ದುರ್ಬಲವಾ ಗುತ್ತವೆ ಮತ್ತು ಹೆಚ್ಚು ಹೊತ್ತು ಮೂತ್ರವನ್ನು ಹಿಡಿದಿಡಲು ಮೂತ್ರಚೀಲ ವಿಫಲವಾಗುತ್ತದೆ ಅಂತಹ ಸಂದರ್ಭದಲ್ಲಿ ಮೂತ್ರಚೀಲ ಒಡೆದು ಹೋಗುತ್ತದೆ. ಇದಂತೂ ಆನಂತರದಲ್ಲಿ ಕೆಲವೊಮ್ಮೆ ಸರಿಪಡಿಸ ಲಾಗದ ಸಮಸ್ಯೆಯಾಗಿ ಹೊರಹೊಮ್ಮುತ್ತದೆ.
ಸೊಂಟದ ಭಾಗದ ಮಾಂಸಖಂಡಗಳಿಗೆ ತೊಂದರೆ

Holding Pee For A Long Time Its Too Danger To The Kidneys.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm