ಬ್ರೇಕಿಂಗ್ ನ್ಯೂಸ್
06-09-22 07:16 pm Source: Vijayakarnataka ಡಾಕ್ಟರ್ಸ್ ನೋಟ್
ಅನೇಕ ಜನರಿಗೆ ಹೀಗೊಂದು ಅಭ್ಯಾಸ ಇರುತ್ತದೆ. ಅದೇನೆಂದರೆ ತಮ್ಮ ಆರೋಗ್ಯದ ಬಗ್ಗೆ ಕಾಳಜಿ ಇಲ್ಲದೆ ಇರುವುದು. ದೈಹಿಕ ಸೌಂದರ್ಯದ ಬಗ್ಗೆ ಜಾಗ್ರತೆ ಇಲ್ಲದೆ ಇರುವುದು. ಆಗುತ್ತಿರುವ ಚರ್ಮದ ತೊಂದರೆಗಳ ವಿಚಾರವಾಗಿ ಯಾವುದೇ ನಿರ್ಧಾರಗಳನ್ನು ಬೇಗನೆ ತೆಗೆದುಕೊಳ್ಳದೇ ಇರುವುದು.
ಇಂತಹ ಅಭ್ಯಾಸಗಳು ಮನುಷ್ಯನಿಗೆ ಮೈಗೂಡಿದಾಗ ತೊಂದರೆಗಳು ಎದುರಾಗುವುದು ಸಹಜ. ಇದೇ ನಿಟ್ಟಿನಲ್ಲಿ ನೋಡುವುದಾದರೆ ಕೆಲವರು ಮೂತ್ರ ವಿಸರ್ಜನೆ ಮಾಡುವ ಸಂದರ್ಭವನ್ನು ಸಹ ಕಡೆಗಣಿಸುತ್ತಾರೆ. ತಮ್ಮ ಕೆಲಸಗಳಲ್ಲಿ ನಿರತರಾಗಿ ಮೂತ್ರವನ್ನು ಹೆಚ್ಚು ಹೊತ್ತು ತಡೆ ಹಿಡಿಯುತ್ತಾರೆ. ಇದರ ಪರಿಣಾಮ ತಕ್ಷಣಕ್ಕೆ ಗೊತ್ತಾಗದಿದ್ದರೂ ಆನಂತರದಲ್ಲಿ ಸ್ವಲ್ಪ ದೊಡ್ಡ ಪ್ರಮಾಣದಲ್ಲಿ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಹಾಗಾದರೆ ಅಂತಹ ಆರೋಗ್ಯ ಸಮಸ್ಯೆಗಳು ಯಾವುವು ಎಂಬುದನ್ನು ನೀವು ಇಲ್ಲಿ ತಿಳಿದುಕೊಳ್ಳಬಹುದು.
ಹೆಚ್ಚು ಹೊತ್ತು ಮೂತ್ರವನ್ನು ಹಿಡಿದರೆ ಏನಾಗುತ್ತೆ?

ಆರೋಗ್ಯ ತಜ್ಞರ ಪ್ರಕಾರ ಈ ಕೆಳಗಿನ ಆರೋಗ್ಯ ಸಮಸ್ಯೆಗಳು ಎದುರಾಗಬಹುದು.
ಕಿಡ್ನಿಯಲ್ಲಿ ಕಲ್ಲುಗಳು ಕಂಡುಬರಬಹುದು
ಮೂತ್ರದ ಸೋಂಕು

ಅತಿಯಾದ ನೋವು ಕಂಡುಬರಬಹುದು
![]()
ಮೂತ್ರಚೀಲದಲ್ಲಿ ಸಮಸ್ಯೆ ಕಂಡು ಬರಬಹುದು!
![]()
ಕೆಲವರಿಗೆ ಹೀಗೂ ಕೂಡ ಆಗಬಹುದು. ಯಾವಾಗ ಮೂತ್ರಚೀಲದ ಮಾಂಸಖಂಡಗಳು ದುರ್ಬಲವಾ ಗುತ್ತವೆ ಮತ್ತು ಹೆಚ್ಚು ಹೊತ್ತು ಮೂತ್ರವನ್ನು ಹಿಡಿದಿಡಲು ಮೂತ್ರಚೀಲ ವಿಫಲವಾಗುತ್ತದೆ ಅಂತಹ ಸಂದರ್ಭದಲ್ಲಿ ಮೂತ್ರಚೀಲ ಒಡೆದು ಹೋಗುತ್ತದೆ. ಇದಂತೂ ಆನಂತರದಲ್ಲಿ ಕೆಲವೊಮ್ಮೆ ಸರಿಪಡಿಸ ಲಾಗದ ಸಮಸ್ಯೆಯಾಗಿ ಹೊರಹೊಮ್ಮುತ್ತದೆ.
ಸೊಂಟದ ಭಾಗದ ಮಾಂಸಖಂಡಗಳಿಗೆ ತೊಂದರೆ

Holding Pee For A Long Time Its Too Danger To The Kidneys.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm