ಬ್ರೇಕಿಂಗ್ ನ್ಯೂಸ್
06-09-22 07:16 pm Source: Vijayakarnataka ಡಾಕ್ಟರ್ಸ್ ನೋಟ್
ಅನೇಕ ಜನರಿಗೆ ಹೀಗೊಂದು ಅಭ್ಯಾಸ ಇರುತ್ತದೆ. ಅದೇನೆಂದರೆ ತಮ್ಮ ಆರೋಗ್ಯದ ಬಗ್ಗೆ ಕಾಳಜಿ ಇಲ್ಲದೆ ಇರುವುದು. ದೈಹಿಕ ಸೌಂದರ್ಯದ ಬಗ್ಗೆ ಜಾಗ್ರತೆ ಇಲ್ಲದೆ ಇರುವುದು. ಆಗುತ್ತಿರುವ ಚರ್ಮದ ತೊಂದರೆಗಳ ವಿಚಾರವಾಗಿ ಯಾವುದೇ ನಿರ್ಧಾರಗಳನ್ನು ಬೇಗನೆ ತೆಗೆದುಕೊಳ್ಳದೇ ಇರುವುದು.
ಇಂತಹ ಅಭ್ಯಾಸಗಳು ಮನುಷ್ಯನಿಗೆ ಮೈಗೂಡಿದಾಗ ತೊಂದರೆಗಳು ಎದುರಾಗುವುದು ಸಹಜ. ಇದೇ ನಿಟ್ಟಿನಲ್ಲಿ ನೋಡುವುದಾದರೆ ಕೆಲವರು ಮೂತ್ರ ವಿಸರ್ಜನೆ ಮಾಡುವ ಸಂದರ್ಭವನ್ನು ಸಹ ಕಡೆಗಣಿಸುತ್ತಾರೆ. ತಮ್ಮ ಕೆಲಸಗಳಲ್ಲಿ ನಿರತರಾಗಿ ಮೂತ್ರವನ್ನು ಹೆಚ್ಚು ಹೊತ್ತು ತಡೆ ಹಿಡಿಯುತ್ತಾರೆ. ಇದರ ಪರಿಣಾಮ ತಕ್ಷಣಕ್ಕೆ ಗೊತ್ತಾಗದಿದ್ದರೂ ಆನಂತರದಲ್ಲಿ ಸ್ವಲ್ಪ ದೊಡ್ಡ ಪ್ರಮಾಣದಲ್ಲಿ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಹಾಗಾದರೆ ಅಂತಹ ಆರೋಗ್ಯ ಸಮಸ್ಯೆಗಳು ಯಾವುವು ಎಂಬುದನ್ನು ನೀವು ಇಲ್ಲಿ ತಿಳಿದುಕೊಳ್ಳಬಹುದು.
ಹೆಚ್ಚು ಹೊತ್ತು ಮೂತ್ರವನ್ನು ಹಿಡಿದರೆ ಏನಾಗುತ್ತೆ?

ಆರೋಗ್ಯ ತಜ್ಞರ ಪ್ರಕಾರ ಈ ಕೆಳಗಿನ ಆರೋಗ್ಯ ಸಮಸ್ಯೆಗಳು ಎದುರಾಗಬಹುದು.
ಕಿಡ್ನಿಯಲ್ಲಿ ಕಲ್ಲುಗಳು ಕಂಡುಬರಬಹುದು
ಮೂತ್ರದ ಸೋಂಕು

ಅತಿಯಾದ ನೋವು ಕಂಡುಬರಬಹುದು
![]()
ಮೂತ್ರಚೀಲದಲ್ಲಿ ಸಮಸ್ಯೆ ಕಂಡು ಬರಬಹುದು!
![]()
ಕೆಲವರಿಗೆ ಹೀಗೂ ಕೂಡ ಆಗಬಹುದು. ಯಾವಾಗ ಮೂತ್ರಚೀಲದ ಮಾಂಸಖಂಡಗಳು ದುರ್ಬಲವಾ ಗುತ್ತವೆ ಮತ್ತು ಹೆಚ್ಚು ಹೊತ್ತು ಮೂತ್ರವನ್ನು ಹಿಡಿದಿಡಲು ಮೂತ್ರಚೀಲ ವಿಫಲವಾಗುತ್ತದೆ ಅಂತಹ ಸಂದರ್ಭದಲ್ಲಿ ಮೂತ್ರಚೀಲ ಒಡೆದು ಹೋಗುತ್ತದೆ. ಇದಂತೂ ಆನಂತರದಲ್ಲಿ ಕೆಲವೊಮ್ಮೆ ಸರಿಪಡಿಸ ಲಾಗದ ಸಮಸ್ಯೆಯಾಗಿ ಹೊರಹೊಮ್ಮುತ್ತದೆ.
ಸೊಂಟದ ಭಾಗದ ಮಾಂಸಖಂಡಗಳಿಗೆ ತೊಂದರೆ

Holding Pee For A Long Time Its Too Danger To The Kidneys.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am