ಬ್ರೇಕಿಂಗ್ ನ್ಯೂಸ್
06-09-22 07:16 pm Source: Vijayakarnataka ಡಾಕ್ಟರ್ಸ್ ನೋಟ್
ಅನೇಕ ಜನರಿಗೆ ಹೀಗೊಂದು ಅಭ್ಯಾಸ ಇರುತ್ತದೆ. ಅದೇನೆಂದರೆ ತಮ್ಮ ಆರೋಗ್ಯದ ಬಗ್ಗೆ ಕಾಳಜಿ ಇಲ್ಲದೆ ಇರುವುದು. ದೈಹಿಕ ಸೌಂದರ್ಯದ ಬಗ್ಗೆ ಜಾಗ್ರತೆ ಇಲ್ಲದೆ ಇರುವುದು. ಆಗುತ್ತಿರುವ ಚರ್ಮದ ತೊಂದರೆಗಳ ವಿಚಾರವಾಗಿ ಯಾವುದೇ ನಿರ್ಧಾರಗಳನ್ನು ಬೇಗನೆ ತೆಗೆದುಕೊಳ್ಳದೇ ಇರುವುದು.
ಇಂತಹ ಅಭ್ಯಾಸಗಳು ಮನುಷ್ಯನಿಗೆ ಮೈಗೂಡಿದಾಗ ತೊಂದರೆಗಳು ಎದುರಾಗುವುದು ಸಹಜ. ಇದೇ ನಿಟ್ಟಿನಲ್ಲಿ ನೋಡುವುದಾದರೆ ಕೆಲವರು ಮೂತ್ರ ವಿಸರ್ಜನೆ ಮಾಡುವ ಸಂದರ್ಭವನ್ನು ಸಹ ಕಡೆಗಣಿಸುತ್ತಾರೆ. ತಮ್ಮ ಕೆಲಸಗಳಲ್ಲಿ ನಿರತರಾಗಿ ಮೂತ್ರವನ್ನು ಹೆಚ್ಚು ಹೊತ್ತು ತಡೆ ಹಿಡಿಯುತ್ತಾರೆ. ಇದರ ಪರಿಣಾಮ ತಕ್ಷಣಕ್ಕೆ ಗೊತ್ತಾಗದಿದ್ದರೂ ಆನಂತರದಲ್ಲಿ ಸ್ವಲ್ಪ ದೊಡ್ಡ ಪ್ರಮಾಣದಲ್ಲಿ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಹಾಗಾದರೆ ಅಂತಹ ಆರೋಗ್ಯ ಸಮಸ್ಯೆಗಳು ಯಾವುವು ಎಂಬುದನ್ನು ನೀವು ಇಲ್ಲಿ ತಿಳಿದುಕೊಳ್ಳಬಹುದು.
ಹೆಚ್ಚು ಹೊತ್ತು ಮೂತ್ರವನ್ನು ಹಿಡಿದರೆ ಏನಾಗುತ್ತೆ?

ಆರೋಗ್ಯ ತಜ್ಞರ ಪ್ರಕಾರ ಈ ಕೆಳಗಿನ ಆರೋಗ್ಯ ಸಮಸ್ಯೆಗಳು ಎದುರಾಗಬಹುದು.
ಕಿಡ್ನಿಯಲ್ಲಿ ಕಲ್ಲುಗಳು ಕಂಡುಬರಬಹುದು
ಮೂತ್ರದ ಸೋಂಕು

ಅತಿಯಾದ ನೋವು ಕಂಡುಬರಬಹುದು
![]()
ಮೂತ್ರಚೀಲದಲ್ಲಿ ಸಮಸ್ಯೆ ಕಂಡು ಬರಬಹುದು!
![]()
ಕೆಲವರಿಗೆ ಹೀಗೂ ಕೂಡ ಆಗಬಹುದು. ಯಾವಾಗ ಮೂತ್ರಚೀಲದ ಮಾಂಸಖಂಡಗಳು ದುರ್ಬಲವಾ ಗುತ್ತವೆ ಮತ್ತು ಹೆಚ್ಚು ಹೊತ್ತು ಮೂತ್ರವನ್ನು ಹಿಡಿದಿಡಲು ಮೂತ್ರಚೀಲ ವಿಫಲವಾಗುತ್ತದೆ ಅಂತಹ ಸಂದರ್ಭದಲ್ಲಿ ಮೂತ್ರಚೀಲ ಒಡೆದು ಹೋಗುತ್ತದೆ. ಇದಂತೂ ಆನಂತರದಲ್ಲಿ ಕೆಲವೊಮ್ಮೆ ಸರಿಪಡಿಸ ಲಾಗದ ಸಮಸ್ಯೆಯಾಗಿ ಹೊರಹೊಮ್ಮುತ್ತದೆ.
ಸೊಂಟದ ಭಾಗದ ಮಾಂಸಖಂಡಗಳಿಗೆ ತೊಂದರೆ

Holding Pee For A Long Time Its Too Danger To The Kidneys.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 07:52 pm
Mangalore Correspondent
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm