ಬ್ರೇಕಿಂಗ್ ನ್ಯೂಸ್
06-09-22 07:29 pm Source: Vijayakarnataka ಡಾಕ್ಟರ್ಸ್ ನೋಟ್
ಸಾಧಾರಣವಾಗಿ ಚಳಿಗಾಲ ಹಾಗೂ ಮಳೆಗಾಲ ಒಂದೇ ಎಂದು ಹೇಳಬಹುದು. ಯಾಕೆಂದರೆ ಈ ಎರಡು ಕಾಲಗಳಲ್ಲಿ ಆರೋಗ್ಯದ ಸಮಸ್ಯೆಗಳು ಹೆಚ್ಚಾಗಿ ಜನರನ್ನು ಕಾಡುತ್ತವೆ. ಮುಖ್ಯವಾಗಿ ರೋಗ ನಿರೋಧಕ ಶಕ್ತಿಯ ಕೊರತೆ ಉಂಟಾಗಿ ಸೋಂಕುಗಳು ಹೆಚ್ಚಾಗಿ ತಗಲುವ ಸಾಧ್ಯತೆ ಇರುತ್ತದೆ. ಅದರಲ್ಲೂ ಮಳೆಗಾಲದ ಸಂದರ್ಭದಲ್ಲಿ ಅಂತೂ ಶೀತ, ನೆಗಡಿ, ಕೆಮ್ಮು ಸಮಸ್ಯೆಗಳು ಎದುರಾಗುವುದು ಮಾಮೂಲು.
ಹಾಗಂತ ಇಂತಹ ಸಮಸ್ಯೆಗಳು ಶುರುವಾದ ಕೂಡಲೇ ಆರಂಭದಲ್ಲಿ ನಿಯಂತ್ರಣ ಮಾಡಿ ಕೊಳ್ಳದೆ, ಬರೀ ಶೀತ ಹಾಗೂ ಕೆಮ್ಮಿನ ಸಮಸ್ಯೆ ಅಲ್ವಾ ಎಂದು ನಿರ್ಲಕ್ಷ್ಯ ಮಾಡುತ್ತಾ ಹೋದರೆ, ಕೊನೆಗೆ ಎದೆಯಲ್ಲಿ ಹಾಗೂ ಗಂಟಲಿನ ಭಾಗದಲ್ಲಿ ಕಫದ ಸಮಸ್ಯೆ ಉಂಟಾಗಿ, ಅದು ಕೊನೆಗೆ ಶ್ವಾಸಕೋಶದ ಸಮಸ್ಯೆಯವರೆಗೂ ಹೋಗುತ್ತದೆ, ಕೊನೆಗೆ ಉಸಿರಾಟ ವ್ಯವಸ್ಥೆಯಲ್ಲಿ ತೀವ್ರ ತೊಂದರೆಗಳು ಉಂಟಾಗಿ, ಆಮೇಲೆ ವಿಧಿಯಿಲ್ಲದೆ, ಆಸ್ಪತ್ರೆಯ ಬೆಡ್ ಮೇಲೆ ಮಲಗಬೇಕಾದ ಪರಿಸ್ಥಿತಿ ಎದುರಾಗುವ ಆಪತ್ತು ಹೆಚ್ಚಿರುತ್ತದೆ! ಇಂತಹ ಪರಿಸ್ಥಿತಿ ಬರಬಾರದೆಂದರೆ, ತಕ್ಷಣವೇ ಇಂತಹ ಸಮಸ್ಯೆಗಳಿಂದ ಪಾರಾಗಲು ಇಂಗು ಬಳಕೆ ಮಾಡುವುದು! ಅದು ಹೇಗೆ ಎನ್ನುವುದನ್ನು ಮುಂದೆ ಓದಿ...
ಆಯುರ್ವೇದ ಪ್ರಕಾರದಲ್ಲಿ ಇಂಗು
ಉಸಿರಾಟ ವ್ಯವಸ್ಥೆ ಸಂಬಂಧಿಸಿದ ಸಮಸ್ಯೆಗಳನ್ನು ಹೋಗಲಾಡಿಸಲು
ಒಂದು ವೇಳೆ ಅತಿಯಾದ ಕೆಮ್ಮು-ಕಫ ಇದ್ದರೆ, ಈ ರೀತಿ ಮಾಡಿ
ಒಣ ಕೆಮ್ಮಿನ ಸಮಸ್ಯೆಗೆ ಪರಿಹಾರ
ಶೀತದ ಸಮಸ್ಯೆ ಇದ್ದರೆ
Try Hing Or Asafoetida To Get Rid From Cough And Cold Naturally During Rainy Season.
16-06-25 02:56 pm
HK News Desk
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
A.H. Vishwanath, CM Sidddaramaiah ; ನವೆಂಬರ್ ನ...
14-06-25 07:45 pm
Bike Taxi, Ola, Uber, Karnataka: ರ್ಯಾಪಿಡೋ, ಉ...
13-06-25 08:47 pm
16-06-25 05:29 pm
HK News Desk
Iran-Israel War: ಇಸ್ರೇಲ್- ಇರಾನ್ ಸಂಘರ್ಷ ; ಇರಾನ...
16-06-25 01:33 pm
ಅಹಮದಾಬಾದ್ ಬೆನ್ನಲ್ಲೇ ಮತ್ತೊಂದು ದುರಂತ ; ಕೇದಾರನಾ...
15-06-25 10:29 pm
Israel Iran War, Generals Killed: ಮೂರನೇ ಮಹಾಯು...
14-06-25 12:00 pm
Kasaragod Deputy Tahsildar Suspended: ವಿಮಾನ ದ...
13-06-25 11:09 pm
16-06-25 08:34 pm
Giridhar shetty, Mangalore Correspondent
Mangalore Rain, Belthanagdy, Bike: ಸವಣಾಲು ; ಧ...
16-06-25 05:07 pm
Mangalore, Pregnant Wife Suicide, Puthila Par...
16-06-25 12:30 pm
ನೆಲ್ಯಾಡಿ ಬಳಿ ಭೀಕರ ಅಪಘಾತ ; ನಿಲ್ಲಿಸಿದ್ದ ಲಾರಿಗೆ...
16-06-25 12:13 pm
Mangalore Fire, Deralakatte Hostel, Rain: ಜಡಿ...
15-06-25 11:04 pm
16-06-25 03:05 pm
HK News Desk
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm
Mangalore, Yeyyadi Bar, Murder, Kaushik: ಯೆಯ್...
13-06-25 07:30 pm
Mangalore, Puttur, Dr Adarsh, Sullia, Marriag...
13-06-25 05:37 pm