ಬ್ರೇಕಿಂಗ್ ನ್ಯೂಸ್
06-09-22 07:29 pm Source: Vijayakarnataka ಡಾಕ್ಟರ್ಸ್ ನೋಟ್
ಸಾಧಾರಣವಾಗಿ ಚಳಿಗಾಲ ಹಾಗೂ ಮಳೆಗಾಲ ಒಂದೇ ಎಂದು ಹೇಳಬಹುದು. ಯಾಕೆಂದರೆ ಈ ಎರಡು ಕಾಲಗಳಲ್ಲಿ ಆರೋಗ್ಯದ ಸಮಸ್ಯೆಗಳು ಹೆಚ್ಚಾಗಿ ಜನರನ್ನು ಕಾಡುತ್ತವೆ. ಮುಖ್ಯವಾಗಿ ರೋಗ ನಿರೋಧಕ ಶಕ್ತಿಯ ಕೊರತೆ ಉಂಟಾಗಿ ಸೋಂಕುಗಳು ಹೆಚ್ಚಾಗಿ ತಗಲುವ ಸಾಧ್ಯತೆ ಇರುತ್ತದೆ. ಅದರಲ್ಲೂ ಮಳೆಗಾಲದ ಸಂದರ್ಭದಲ್ಲಿ ಅಂತೂ ಶೀತ, ನೆಗಡಿ, ಕೆಮ್ಮು ಸಮಸ್ಯೆಗಳು ಎದುರಾಗುವುದು ಮಾಮೂಲು.
ಹಾಗಂತ ಇಂತಹ ಸಮಸ್ಯೆಗಳು ಶುರುವಾದ ಕೂಡಲೇ ಆರಂಭದಲ್ಲಿ ನಿಯಂತ್ರಣ ಮಾಡಿ ಕೊಳ್ಳದೆ, ಬರೀ ಶೀತ ಹಾಗೂ ಕೆಮ್ಮಿನ ಸಮಸ್ಯೆ ಅಲ್ವಾ ಎಂದು ನಿರ್ಲಕ್ಷ್ಯ ಮಾಡುತ್ತಾ ಹೋದರೆ, ಕೊನೆಗೆ ಎದೆಯಲ್ಲಿ ಹಾಗೂ ಗಂಟಲಿನ ಭಾಗದಲ್ಲಿ ಕಫದ ಸಮಸ್ಯೆ ಉಂಟಾಗಿ, ಅದು ಕೊನೆಗೆ ಶ್ವಾಸಕೋಶದ ಸಮಸ್ಯೆಯವರೆಗೂ ಹೋಗುತ್ತದೆ, ಕೊನೆಗೆ ಉಸಿರಾಟ ವ್ಯವಸ್ಥೆಯಲ್ಲಿ ತೀವ್ರ ತೊಂದರೆಗಳು ಉಂಟಾಗಿ, ಆಮೇಲೆ ವಿಧಿಯಿಲ್ಲದೆ, ಆಸ್ಪತ್ರೆಯ ಬೆಡ್ ಮೇಲೆ ಮಲಗಬೇಕಾದ ಪರಿಸ್ಥಿತಿ ಎದುರಾಗುವ ಆಪತ್ತು ಹೆಚ್ಚಿರುತ್ತದೆ! ಇಂತಹ ಪರಿಸ್ಥಿತಿ ಬರಬಾರದೆಂದರೆ, ತಕ್ಷಣವೇ ಇಂತಹ ಸಮಸ್ಯೆಗಳಿಂದ ಪಾರಾಗಲು ಇಂಗು ಬಳಕೆ ಮಾಡುವುದು! ಅದು ಹೇಗೆ ಎನ್ನುವುದನ್ನು ಮುಂದೆ ಓದಿ...
ಆಯುರ್ವೇದ ಪ್ರಕಾರದಲ್ಲಿ ಇಂಗು

ಉಸಿರಾಟ ವ್ಯವಸ್ಥೆ ಸಂಬಂಧಿಸಿದ ಸಮಸ್ಯೆಗಳನ್ನು ಹೋಗಲಾಡಿಸಲು

ಒಂದು ವೇಳೆ ಅತಿಯಾದ ಕೆಮ್ಮು-ಕಫ ಇದ್ದರೆ, ಈ ರೀತಿ ಮಾಡಿ

ಒಣ ಕೆಮ್ಮಿನ ಸಮಸ್ಯೆಗೆ ಪರಿಹಾರ

ಶೀತದ ಸಮಸ್ಯೆ ಇದ್ದರೆ

Try Hing Or Asafoetida To Get Rid From Cough And Cold Naturally During Rainy Season.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm