ಬ್ರೇಕಿಂಗ್ ನ್ಯೂಸ್
06-09-22 07:29 pm Source: Vijayakarnataka ಡಾಕ್ಟರ್ಸ್ ನೋಟ್
ಸಾಧಾರಣವಾಗಿ ಚಳಿಗಾಲ ಹಾಗೂ ಮಳೆಗಾಲ ಒಂದೇ ಎಂದು ಹೇಳಬಹುದು. ಯಾಕೆಂದರೆ ಈ ಎರಡು ಕಾಲಗಳಲ್ಲಿ ಆರೋಗ್ಯದ ಸಮಸ್ಯೆಗಳು ಹೆಚ್ಚಾಗಿ ಜನರನ್ನು ಕಾಡುತ್ತವೆ. ಮುಖ್ಯವಾಗಿ ರೋಗ ನಿರೋಧಕ ಶಕ್ತಿಯ ಕೊರತೆ ಉಂಟಾಗಿ ಸೋಂಕುಗಳು ಹೆಚ್ಚಾಗಿ ತಗಲುವ ಸಾಧ್ಯತೆ ಇರುತ್ತದೆ. ಅದರಲ್ಲೂ ಮಳೆಗಾಲದ ಸಂದರ್ಭದಲ್ಲಿ ಅಂತೂ ಶೀತ, ನೆಗಡಿ, ಕೆಮ್ಮು ಸಮಸ್ಯೆಗಳು ಎದುರಾಗುವುದು ಮಾಮೂಲು.
ಹಾಗಂತ ಇಂತಹ ಸಮಸ್ಯೆಗಳು ಶುರುವಾದ ಕೂಡಲೇ ಆರಂಭದಲ್ಲಿ ನಿಯಂತ್ರಣ ಮಾಡಿ ಕೊಳ್ಳದೆ, ಬರೀ ಶೀತ ಹಾಗೂ ಕೆಮ್ಮಿನ ಸಮಸ್ಯೆ ಅಲ್ವಾ ಎಂದು ನಿರ್ಲಕ್ಷ್ಯ ಮಾಡುತ್ತಾ ಹೋದರೆ, ಕೊನೆಗೆ ಎದೆಯಲ್ಲಿ ಹಾಗೂ ಗಂಟಲಿನ ಭಾಗದಲ್ಲಿ ಕಫದ ಸಮಸ್ಯೆ ಉಂಟಾಗಿ, ಅದು ಕೊನೆಗೆ ಶ್ವಾಸಕೋಶದ ಸಮಸ್ಯೆಯವರೆಗೂ ಹೋಗುತ್ತದೆ, ಕೊನೆಗೆ ಉಸಿರಾಟ ವ್ಯವಸ್ಥೆಯಲ್ಲಿ ತೀವ್ರ ತೊಂದರೆಗಳು ಉಂಟಾಗಿ, ಆಮೇಲೆ ವಿಧಿಯಿಲ್ಲದೆ, ಆಸ್ಪತ್ರೆಯ ಬೆಡ್ ಮೇಲೆ ಮಲಗಬೇಕಾದ ಪರಿಸ್ಥಿತಿ ಎದುರಾಗುವ ಆಪತ್ತು ಹೆಚ್ಚಿರುತ್ತದೆ! ಇಂತಹ ಪರಿಸ್ಥಿತಿ ಬರಬಾರದೆಂದರೆ, ತಕ್ಷಣವೇ ಇಂತಹ ಸಮಸ್ಯೆಗಳಿಂದ ಪಾರಾಗಲು ಇಂಗು ಬಳಕೆ ಮಾಡುವುದು! ಅದು ಹೇಗೆ ಎನ್ನುವುದನ್ನು ಮುಂದೆ ಓದಿ...
ಆಯುರ್ವೇದ ಪ್ರಕಾರದಲ್ಲಿ ಇಂಗು

ಉಸಿರಾಟ ವ್ಯವಸ್ಥೆ ಸಂಬಂಧಿಸಿದ ಸಮಸ್ಯೆಗಳನ್ನು ಹೋಗಲಾಡಿಸಲು

ಒಂದು ವೇಳೆ ಅತಿಯಾದ ಕೆಮ್ಮು-ಕಫ ಇದ್ದರೆ, ಈ ರೀತಿ ಮಾಡಿ

ಒಣ ಕೆಮ್ಮಿನ ಸಮಸ್ಯೆಗೆ ಪರಿಹಾರ

ಶೀತದ ಸಮಸ್ಯೆ ಇದ್ದರೆ

Try Hing Or Asafoetida To Get Rid From Cough And Cold Naturally During Rainy Season.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am