ಬ್ರೇಕಿಂಗ್ ನ್ಯೂಸ್
06-09-22 07:29 pm Source: Vijayakarnataka ಡಾಕ್ಟರ್ಸ್ ನೋಟ್
ಸಾಧಾರಣವಾಗಿ ಚಳಿಗಾಲ ಹಾಗೂ ಮಳೆಗಾಲ ಒಂದೇ ಎಂದು ಹೇಳಬಹುದು. ಯಾಕೆಂದರೆ ಈ ಎರಡು ಕಾಲಗಳಲ್ಲಿ ಆರೋಗ್ಯದ ಸಮಸ್ಯೆಗಳು ಹೆಚ್ಚಾಗಿ ಜನರನ್ನು ಕಾಡುತ್ತವೆ. ಮುಖ್ಯವಾಗಿ ರೋಗ ನಿರೋಧಕ ಶಕ್ತಿಯ ಕೊರತೆ ಉಂಟಾಗಿ ಸೋಂಕುಗಳು ಹೆಚ್ಚಾಗಿ ತಗಲುವ ಸಾಧ್ಯತೆ ಇರುತ್ತದೆ. ಅದರಲ್ಲೂ ಮಳೆಗಾಲದ ಸಂದರ್ಭದಲ್ಲಿ ಅಂತೂ ಶೀತ, ನೆಗಡಿ, ಕೆಮ್ಮು ಸಮಸ್ಯೆಗಳು ಎದುರಾಗುವುದು ಮಾಮೂಲು.
ಹಾಗಂತ ಇಂತಹ ಸಮಸ್ಯೆಗಳು ಶುರುವಾದ ಕೂಡಲೇ ಆರಂಭದಲ್ಲಿ ನಿಯಂತ್ರಣ ಮಾಡಿ ಕೊಳ್ಳದೆ, ಬರೀ ಶೀತ ಹಾಗೂ ಕೆಮ್ಮಿನ ಸಮಸ್ಯೆ ಅಲ್ವಾ ಎಂದು ನಿರ್ಲಕ್ಷ್ಯ ಮಾಡುತ್ತಾ ಹೋದರೆ, ಕೊನೆಗೆ ಎದೆಯಲ್ಲಿ ಹಾಗೂ ಗಂಟಲಿನ ಭಾಗದಲ್ಲಿ ಕಫದ ಸಮಸ್ಯೆ ಉಂಟಾಗಿ, ಅದು ಕೊನೆಗೆ ಶ್ವಾಸಕೋಶದ ಸಮಸ್ಯೆಯವರೆಗೂ ಹೋಗುತ್ತದೆ, ಕೊನೆಗೆ ಉಸಿರಾಟ ವ್ಯವಸ್ಥೆಯಲ್ಲಿ ತೀವ್ರ ತೊಂದರೆಗಳು ಉಂಟಾಗಿ, ಆಮೇಲೆ ವಿಧಿಯಿಲ್ಲದೆ, ಆಸ್ಪತ್ರೆಯ ಬೆಡ್ ಮೇಲೆ ಮಲಗಬೇಕಾದ ಪರಿಸ್ಥಿತಿ ಎದುರಾಗುವ ಆಪತ್ತು ಹೆಚ್ಚಿರುತ್ತದೆ! ಇಂತಹ ಪರಿಸ್ಥಿತಿ ಬರಬಾರದೆಂದರೆ, ತಕ್ಷಣವೇ ಇಂತಹ ಸಮಸ್ಯೆಗಳಿಂದ ಪಾರಾಗಲು ಇಂಗು ಬಳಕೆ ಮಾಡುವುದು! ಅದು ಹೇಗೆ ಎನ್ನುವುದನ್ನು ಮುಂದೆ ಓದಿ...
ಆಯುರ್ವೇದ ಪ್ರಕಾರದಲ್ಲಿ ಇಂಗು

ಉಸಿರಾಟ ವ್ಯವಸ್ಥೆ ಸಂಬಂಧಿಸಿದ ಸಮಸ್ಯೆಗಳನ್ನು ಹೋಗಲಾಡಿಸಲು

ಒಂದು ವೇಳೆ ಅತಿಯಾದ ಕೆಮ್ಮು-ಕಫ ಇದ್ದರೆ, ಈ ರೀತಿ ಮಾಡಿ

ಒಣ ಕೆಮ್ಮಿನ ಸಮಸ್ಯೆಗೆ ಪರಿಹಾರ

ಶೀತದ ಸಮಸ್ಯೆ ಇದ್ದರೆ

Try Hing Or Asafoetida To Get Rid From Cough And Cold Naturally During Rainy Season.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 08:58 pm
HK News Staffer
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm