ಬ್ರೇಕಿಂಗ್ ನ್ಯೂಸ್
06-09-22 07:29 pm Source: Vijayakarnataka ಡಾಕ್ಟರ್ಸ್ ನೋಟ್
ಸಾಧಾರಣವಾಗಿ ಚಳಿಗಾಲ ಹಾಗೂ ಮಳೆಗಾಲ ಒಂದೇ ಎಂದು ಹೇಳಬಹುದು. ಯಾಕೆಂದರೆ ಈ ಎರಡು ಕಾಲಗಳಲ್ಲಿ ಆರೋಗ್ಯದ ಸಮಸ್ಯೆಗಳು ಹೆಚ್ಚಾಗಿ ಜನರನ್ನು ಕಾಡುತ್ತವೆ. ಮುಖ್ಯವಾಗಿ ರೋಗ ನಿರೋಧಕ ಶಕ್ತಿಯ ಕೊರತೆ ಉಂಟಾಗಿ ಸೋಂಕುಗಳು ಹೆಚ್ಚಾಗಿ ತಗಲುವ ಸಾಧ್ಯತೆ ಇರುತ್ತದೆ. ಅದರಲ್ಲೂ ಮಳೆಗಾಲದ ಸಂದರ್ಭದಲ್ಲಿ ಅಂತೂ ಶೀತ, ನೆಗಡಿ, ಕೆಮ್ಮು ಸಮಸ್ಯೆಗಳು ಎದುರಾಗುವುದು ಮಾಮೂಲು.
ಹಾಗಂತ ಇಂತಹ ಸಮಸ್ಯೆಗಳು ಶುರುವಾದ ಕೂಡಲೇ ಆರಂಭದಲ್ಲಿ ನಿಯಂತ್ರಣ ಮಾಡಿ ಕೊಳ್ಳದೆ, ಬರೀ ಶೀತ ಹಾಗೂ ಕೆಮ್ಮಿನ ಸಮಸ್ಯೆ ಅಲ್ವಾ ಎಂದು ನಿರ್ಲಕ್ಷ್ಯ ಮಾಡುತ್ತಾ ಹೋದರೆ, ಕೊನೆಗೆ ಎದೆಯಲ್ಲಿ ಹಾಗೂ ಗಂಟಲಿನ ಭಾಗದಲ್ಲಿ ಕಫದ ಸಮಸ್ಯೆ ಉಂಟಾಗಿ, ಅದು ಕೊನೆಗೆ ಶ್ವಾಸಕೋಶದ ಸಮಸ್ಯೆಯವರೆಗೂ ಹೋಗುತ್ತದೆ, ಕೊನೆಗೆ ಉಸಿರಾಟ ವ್ಯವಸ್ಥೆಯಲ್ಲಿ ತೀವ್ರ ತೊಂದರೆಗಳು ಉಂಟಾಗಿ, ಆಮೇಲೆ ವಿಧಿಯಿಲ್ಲದೆ, ಆಸ್ಪತ್ರೆಯ ಬೆಡ್ ಮೇಲೆ ಮಲಗಬೇಕಾದ ಪರಿಸ್ಥಿತಿ ಎದುರಾಗುವ ಆಪತ್ತು ಹೆಚ್ಚಿರುತ್ತದೆ! ಇಂತಹ ಪರಿಸ್ಥಿತಿ ಬರಬಾರದೆಂದರೆ, ತಕ್ಷಣವೇ ಇಂತಹ ಸಮಸ್ಯೆಗಳಿಂದ ಪಾರಾಗಲು ಇಂಗು ಬಳಕೆ ಮಾಡುವುದು! ಅದು ಹೇಗೆ ಎನ್ನುವುದನ್ನು ಮುಂದೆ ಓದಿ...
ಆಯುರ್ವೇದ ಪ್ರಕಾರದಲ್ಲಿ ಇಂಗು
ಉಸಿರಾಟ ವ್ಯವಸ್ಥೆ ಸಂಬಂಧಿಸಿದ ಸಮಸ್ಯೆಗಳನ್ನು ಹೋಗಲಾಡಿಸಲು
ಒಂದು ವೇಳೆ ಅತಿಯಾದ ಕೆಮ್ಮು-ಕಫ ಇದ್ದರೆ, ಈ ರೀತಿ ಮಾಡಿ
ಒಣ ಕೆಮ್ಮಿನ ಸಮಸ್ಯೆಗೆ ಪರಿಹಾರ
ಶೀತದ ಸಮಸ್ಯೆ ಇದ್ದರೆ
Try Hing Or Asafoetida To Get Rid From Cough And Cold Naturally During Rainy Season.
17-03-25 11:54 am
Bangalore Correspondent
Yatnal, Pramod Muthalik: ' ಬಾಂಬ್ ಹಾಕಿ ಹೊಟ್ಟೆ...
16-03-25 10:32 pm
Reservation for Muslims, Siddaramaiah, BJP: ಸ...
16-03-25 12:11 pm
BJP Leader Basavaraj Dadesugur: ಬಿಜೆಪಿ ಮಾಜಿ ಶ...
15-03-25 09:18 pm
Mangalore, Tamil actor Prabhu Deva, Kukke Sub...
15-03-25 03:55 pm
17-03-25 10:57 pm
HK News Desk
Case against Orry at Vaishno Devi: ವೈಷ್ಣೋದೇವಿ...
17-03-25 09:43 pm
Kerala Christan girls missing, PC George: ಕೊಟ...
13-03-25 03:49 pm
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
17-03-25 11:02 pm
Udupi Correspondent
Mangalore Accident, Kallapu: ನಿಯಂತ್ರಣ ತಪ್ಪಿ ಆ...
17-03-25 08:01 pm
Mangalore, Chakravarthy Sulibele, FIR: ಅನ್ಯಧರ...
17-03-25 04:27 pm
Mangalore Accident, Harekala, Death: ಹರೇಕಳದಲ್...
17-03-25 11:29 am
UT Khader, Mangalore, Tulu Academy: ತುಳು ಕಲಿತ...
16-03-25 10:55 pm
17-03-25 07:51 pm
Mangalore Correspondent
Bangalore crime, Fraud, Bank Manager: ಮನೆ ಮಾರ...
16-03-25 10:39 pm
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am
Crypto Fraud Arrested In Kerala: ಗ್ಯಾರಂಟೆಕ್ಸ್...
14-03-25 05:02 pm