ಬ್ರೇಕಿಂಗ್ ನ್ಯೂಸ್
08-09-22 08:14 pm Source: Vijayakarnataka ಡಾಕ್ಟರ್ಸ್ ನೋಟ್
ಇತ್ತೀಚಿನ ಯುವಜನತೆಯಲ್ಲಿ ಕೇವಲ ಆರೋಗ್ಯ ಸಮಸ್ಯೆಗಳ ಸರಮಾಲೆ ಜಾಸ್ತಿ ಎನ್ನಬಹುದು. ಅದಕ್ಕೆ ಅವರೇ ಕಾರಣಕರ್ತರು ಕೂಡ. ಏಕೆಂದರೆ ಅನುಸರಿಸುವ ಆಹಾರ ಪದ್ಧತಿ ಮತ್ತು ಜೀವನಶೈಲಿ ಅದೇ ರೀತಿ ಇರುತ್ತದೆ. ದೇಹದಲ್ಲಿ ಸ್ವಲ್ಪ ರೋಗನಿರೋಧಕ ಶಕ್ತಿ ಕಡಿಮೆಯಾದರೆ ಹಲವಾರು ಕಾಯಿಲೆಗಳು ಆವರಿಸಿಕೊಳ್ಳುತ್ತವೆ.
ಇದರ ಜೊತೆಗೆ ಒಮ್ಮೆ ಬಂದರೆ ಮತ್ತೆ ಹೋಗದ ಬಿಪಿ ಮತ್ತು ಸಕ್ಕರೆ ಕಾಯಿಲೆ ಬೇರೆ. ವಯಸ್ಸಾದ ಮೇಲೆ ಬರಬೇಕಾಗಿದ್ದ ಆರ್ಥ್ರೈಟಿಸ್ ಮೊದಲೇ ಬರುತ್ತದೆ. ಇಷ್ಟೆಲ್ಲಾ ಸಮಸ್ಯೆಗಳಿಗೆ ಮುಕ್ತಿ ಕಂಡು ಕೊಳ್ಳಲು ಸಾಧ್ಯವಾದಷ್ಟು ನೈಸರ್ಗಿಕ ಪರಿಹಾರಗಳನ್ನು ಜೀವನದಲ್ಲಿ ಅಳವಡಿಸಿ ಕೊಳ್ಳುವುದು ಮುಖ್ಯ. ಸದ್ಯ ನಾವು ಈ ಲೇಖನದಲ್ಲಿ ಆಲೂಗಡ್ಡೆ ಜ್ಯೂಸ್ ಸೇವನೆಯ ಮಹತ್ವದ ಬಗ್ಗೆ ತಿಳಿಸಿ ಕೊಡುತ್ತಿದ್ದೇವೆ....
ಮೂಳೆಗಳ ನೋವಿನಿಂದ ಮುಕ್ತಿ ಪಡೆಯಬಹುದು

ಜೀರ್ಣಶಕ್ತಿ ಹೆಚ್ಚಾಗುತ್ತದೆ

ಪಿಹೆಚ್ ಮಟ್ಟ ಸಮತೋಲನಗೊಳ್ಳುತ್ತದೆ

ದೇಹದಿಂದ ಯೂರಿಕ್ ಆಮ್ಲವನ್ನು ಹೊರಗೆ ಹಾಕುವಲ್ಲಿ

ಗ್ಯಾಸ್ಟ್ರಿಕ್ ಸಮಸ್ಯೆಗೆ ರಾಮಬಾಣ
![]()
ಆಮ್ಲೀಯತೆ, ಹೊಟ್ಟೆ ಉಬ್ಬರ, ಆಯಾಸ, ಅಜೀರ್ಣತೆ ಇವೆಲ್ಲವೂ ಸಹ ಗ್ಯಾಸ್ಟ್ರಿಕ್ ಸಮಸ್ಯೆಯ ರೋಗಲಕ್ಷಣಗಳು. ಆಲುಗಡ್ಡೆ ಜ್ಯೂಸ್ ಕುಡಿಯುವುದರಿಂದ ಇಂತಹ ಸಮಸ್ಯೆಗಳಿಗೆ ಮುಕ್ತಿ ಪಡೆದು ಕೊಳ್ಳಬಹುದು. ಒಂದು ಅಥವಾ ಎರಡು ಟೇಬಲ್ ಚಮಚ ಆಲೂಗಡ್ಡೆ ಜ್ಯೂಸ್ ಕುಡಿಯುವುದರಿಂದ ಸಮಸ್ಯೆಗೆ ಪರಿಹಾರ ಸಿಗುತ್ತದೆ.
ಕೊಲೆಸ್ಟ್ರಾಲ್ ಕಡಿಮೆ ಮಾಡುತ್ತದೆ
![]()
ಇದು ವಿಷಕಾರಿ ಅಂಶಗಳನ್ನು ದೂರಮಾಡುತ್ತದೆ

Know The Health Benefits Of Raw Potato Juice.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm