ಬ್ರೇಕಿಂಗ್ ನ್ಯೂಸ್
08-09-22 08:14 pm Source: Vijayakarnataka ಡಾಕ್ಟರ್ಸ್ ನೋಟ್
ಇತ್ತೀಚಿನ ಯುವಜನತೆಯಲ್ಲಿ ಕೇವಲ ಆರೋಗ್ಯ ಸಮಸ್ಯೆಗಳ ಸರಮಾಲೆ ಜಾಸ್ತಿ ಎನ್ನಬಹುದು. ಅದಕ್ಕೆ ಅವರೇ ಕಾರಣಕರ್ತರು ಕೂಡ. ಏಕೆಂದರೆ ಅನುಸರಿಸುವ ಆಹಾರ ಪದ್ಧತಿ ಮತ್ತು ಜೀವನಶೈಲಿ ಅದೇ ರೀತಿ ಇರುತ್ತದೆ. ದೇಹದಲ್ಲಿ ಸ್ವಲ್ಪ ರೋಗನಿರೋಧಕ ಶಕ್ತಿ ಕಡಿಮೆಯಾದರೆ ಹಲವಾರು ಕಾಯಿಲೆಗಳು ಆವರಿಸಿಕೊಳ್ಳುತ್ತವೆ.
ಇದರ ಜೊತೆಗೆ ಒಮ್ಮೆ ಬಂದರೆ ಮತ್ತೆ ಹೋಗದ ಬಿಪಿ ಮತ್ತು ಸಕ್ಕರೆ ಕಾಯಿಲೆ ಬೇರೆ. ವಯಸ್ಸಾದ ಮೇಲೆ ಬರಬೇಕಾಗಿದ್ದ ಆರ್ಥ್ರೈಟಿಸ್ ಮೊದಲೇ ಬರುತ್ತದೆ. ಇಷ್ಟೆಲ್ಲಾ ಸಮಸ್ಯೆಗಳಿಗೆ ಮುಕ್ತಿ ಕಂಡು ಕೊಳ್ಳಲು ಸಾಧ್ಯವಾದಷ್ಟು ನೈಸರ್ಗಿಕ ಪರಿಹಾರಗಳನ್ನು ಜೀವನದಲ್ಲಿ ಅಳವಡಿಸಿ ಕೊಳ್ಳುವುದು ಮುಖ್ಯ. ಸದ್ಯ ನಾವು ಈ ಲೇಖನದಲ್ಲಿ ಆಲೂಗಡ್ಡೆ ಜ್ಯೂಸ್ ಸೇವನೆಯ ಮಹತ್ವದ ಬಗ್ಗೆ ತಿಳಿಸಿ ಕೊಡುತ್ತಿದ್ದೇವೆ....
ಮೂಳೆಗಳ ನೋವಿನಿಂದ ಮುಕ್ತಿ ಪಡೆಯಬಹುದು
ಜೀರ್ಣಶಕ್ತಿ ಹೆಚ್ಚಾಗುತ್ತದೆ
ಪಿಹೆಚ್ ಮಟ್ಟ ಸಮತೋಲನಗೊಳ್ಳುತ್ತದೆ
ದೇಹದಿಂದ ಯೂರಿಕ್ ಆಮ್ಲವನ್ನು ಹೊರಗೆ ಹಾಕುವಲ್ಲಿ
ಗ್ಯಾಸ್ಟ್ರಿಕ್ ಸಮಸ್ಯೆಗೆ ರಾಮಬಾಣ
ಆಮ್ಲೀಯತೆ, ಹೊಟ್ಟೆ ಉಬ್ಬರ, ಆಯಾಸ, ಅಜೀರ್ಣತೆ ಇವೆಲ್ಲವೂ ಸಹ ಗ್ಯಾಸ್ಟ್ರಿಕ್ ಸಮಸ್ಯೆಯ ರೋಗಲಕ್ಷಣಗಳು. ಆಲುಗಡ್ಡೆ ಜ್ಯೂಸ್ ಕುಡಿಯುವುದರಿಂದ ಇಂತಹ ಸಮಸ್ಯೆಗಳಿಗೆ ಮುಕ್ತಿ ಪಡೆದು ಕೊಳ್ಳಬಹುದು. ಒಂದು ಅಥವಾ ಎರಡು ಟೇಬಲ್ ಚಮಚ ಆಲೂಗಡ್ಡೆ ಜ್ಯೂಸ್ ಕುಡಿಯುವುದರಿಂದ ಸಮಸ್ಯೆಗೆ ಪರಿಹಾರ ಸಿಗುತ್ತದೆ.
ಕೊಲೆಸ್ಟ್ರಾಲ್ ಕಡಿಮೆ ಮಾಡುತ್ತದೆ
ಇದು ವಿಷಕಾರಿ ಅಂಶಗಳನ್ನು ದೂರಮಾಡುತ್ತದೆ
Know The Health Benefits Of Raw Potato Juice.
15-08-25 10:29 pm
Bangalore Correspondent
ಬೈಂದೂರಿನಲ್ಲಿ ವಿದೇಶಿಗರ ಮೋಡಿ ; ಅಧ್ಯಯನಕ್ಕೆ ಬಂದು...
15-08-25 09:47 pm
ಧರ್ಮಸ್ಥಳ ಪ್ರಕರಣದಲ್ಲಿ ಶವದ ಕುರುಹು ಸಿಗದಿದ್ದರೆ ದೂ...
15-08-25 07:15 pm
Mysterious Explosion in Bangalore: ಸ್ವಾತಂತ್ರ್...
15-08-25 03:20 pm
Masked Man, Dharmasthala, R Ashok: ಕೊನೆಯಲ್ಲಿ...
15-08-25 02:27 pm
15-08-25 08:46 pm
HK News Desk
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
15-08-25 09:04 pm
Mangalore Correspondent
Flag, Oath, and Nation: Expert PU College, Ko...
15-08-25 08:51 pm
ಎಸ್ಐಟಿ ತನಿಖೆಯಿಂದ ಧರ್ಮಸ್ಥಳಕ್ಕೆ ಅಪಚಾರ ಆಗಿಲ್ಲ, ಬ...
15-08-25 08:40 pm
Dharmasthala News: ಧರ್ಮಸ್ಥಳ ಶವ ಶೋಧಕ್ಕೆ 15ನೇ ದ...
14-08-25 10:29 pm
SCDCC Bank Launches Special Independence Day...
14-08-25 01:12 pm
15-08-25 09:22 pm
Mangalore Correspondent
ನಟ ದರ್ಶನ್ ಗೆ ಮತ್ತೆ ಜೈಲು ದರ್ಶನ ; ಹೆಂಡತಿ ಜೊತೆ ಅ...
14-08-25 05:31 pm
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm