ಬ್ರೇಕಿಂಗ್ ನ್ಯೂಸ್
08-09-22 08:14 pm Source: Vijayakarnataka ಡಾಕ್ಟರ್ಸ್ ನೋಟ್
ಇತ್ತೀಚಿನ ಯುವಜನತೆಯಲ್ಲಿ ಕೇವಲ ಆರೋಗ್ಯ ಸಮಸ್ಯೆಗಳ ಸರಮಾಲೆ ಜಾಸ್ತಿ ಎನ್ನಬಹುದು. ಅದಕ್ಕೆ ಅವರೇ ಕಾರಣಕರ್ತರು ಕೂಡ. ಏಕೆಂದರೆ ಅನುಸರಿಸುವ ಆಹಾರ ಪದ್ಧತಿ ಮತ್ತು ಜೀವನಶೈಲಿ ಅದೇ ರೀತಿ ಇರುತ್ತದೆ. ದೇಹದಲ್ಲಿ ಸ್ವಲ್ಪ ರೋಗನಿರೋಧಕ ಶಕ್ತಿ ಕಡಿಮೆಯಾದರೆ ಹಲವಾರು ಕಾಯಿಲೆಗಳು ಆವರಿಸಿಕೊಳ್ಳುತ್ತವೆ.
ಇದರ ಜೊತೆಗೆ ಒಮ್ಮೆ ಬಂದರೆ ಮತ್ತೆ ಹೋಗದ ಬಿಪಿ ಮತ್ತು ಸಕ್ಕರೆ ಕಾಯಿಲೆ ಬೇರೆ. ವಯಸ್ಸಾದ ಮೇಲೆ ಬರಬೇಕಾಗಿದ್ದ ಆರ್ಥ್ರೈಟಿಸ್ ಮೊದಲೇ ಬರುತ್ತದೆ. ಇಷ್ಟೆಲ್ಲಾ ಸಮಸ್ಯೆಗಳಿಗೆ ಮುಕ್ತಿ ಕಂಡು ಕೊಳ್ಳಲು ಸಾಧ್ಯವಾದಷ್ಟು ನೈಸರ್ಗಿಕ ಪರಿಹಾರಗಳನ್ನು ಜೀವನದಲ್ಲಿ ಅಳವಡಿಸಿ ಕೊಳ್ಳುವುದು ಮುಖ್ಯ. ಸದ್ಯ ನಾವು ಈ ಲೇಖನದಲ್ಲಿ ಆಲೂಗಡ್ಡೆ ಜ್ಯೂಸ್ ಸೇವನೆಯ ಮಹತ್ವದ ಬಗ್ಗೆ ತಿಳಿಸಿ ಕೊಡುತ್ತಿದ್ದೇವೆ....
ಮೂಳೆಗಳ ನೋವಿನಿಂದ ಮುಕ್ತಿ ಪಡೆಯಬಹುದು

ಜೀರ್ಣಶಕ್ತಿ ಹೆಚ್ಚಾಗುತ್ತದೆ

ಪಿಹೆಚ್ ಮಟ್ಟ ಸಮತೋಲನಗೊಳ್ಳುತ್ತದೆ

ದೇಹದಿಂದ ಯೂರಿಕ್ ಆಮ್ಲವನ್ನು ಹೊರಗೆ ಹಾಕುವಲ್ಲಿ

ಗ್ಯಾಸ್ಟ್ರಿಕ್ ಸಮಸ್ಯೆಗೆ ರಾಮಬಾಣ
![]()
ಆಮ್ಲೀಯತೆ, ಹೊಟ್ಟೆ ಉಬ್ಬರ, ಆಯಾಸ, ಅಜೀರ್ಣತೆ ಇವೆಲ್ಲವೂ ಸಹ ಗ್ಯಾಸ್ಟ್ರಿಕ್ ಸಮಸ್ಯೆಯ ರೋಗಲಕ್ಷಣಗಳು. ಆಲುಗಡ್ಡೆ ಜ್ಯೂಸ್ ಕುಡಿಯುವುದರಿಂದ ಇಂತಹ ಸಮಸ್ಯೆಗಳಿಗೆ ಮುಕ್ತಿ ಪಡೆದು ಕೊಳ್ಳಬಹುದು. ಒಂದು ಅಥವಾ ಎರಡು ಟೇಬಲ್ ಚಮಚ ಆಲೂಗಡ್ಡೆ ಜ್ಯೂಸ್ ಕುಡಿಯುವುದರಿಂದ ಸಮಸ್ಯೆಗೆ ಪರಿಹಾರ ಸಿಗುತ್ತದೆ.
ಕೊಲೆಸ್ಟ್ರಾಲ್ ಕಡಿಮೆ ಮಾಡುತ್ತದೆ
![]()
ಇದು ವಿಷಕಾರಿ ಅಂಶಗಳನ್ನು ದೂರಮಾಡುತ್ತದೆ

Know The Health Benefits Of Raw Potato Juice.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm