ಬ್ರೇಕಿಂಗ್ ನ್ಯೂಸ್
08-09-22 08:14 pm Source: Vijayakarnataka ಡಾಕ್ಟರ್ಸ್ ನೋಟ್
ಇತ್ತೀಚಿನ ಯುವಜನತೆಯಲ್ಲಿ ಕೇವಲ ಆರೋಗ್ಯ ಸಮಸ್ಯೆಗಳ ಸರಮಾಲೆ ಜಾಸ್ತಿ ಎನ್ನಬಹುದು. ಅದಕ್ಕೆ ಅವರೇ ಕಾರಣಕರ್ತರು ಕೂಡ. ಏಕೆಂದರೆ ಅನುಸರಿಸುವ ಆಹಾರ ಪದ್ಧತಿ ಮತ್ತು ಜೀವನಶೈಲಿ ಅದೇ ರೀತಿ ಇರುತ್ತದೆ. ದೇಹದಲ್ಲಿ ಸ್ವಲ್ಪ ರೋಗನಿರೋಧಕ ಶಕ್ತಿ ಕಡಿಮೆಯಾದರೆ ಹಲವಾರು ಕಾಯಿಲೆಗಳು ಆವರಿಸಿಕೊಳ್ಳುತ್ತವೆ.
ಇದರ ಜೊತೆಗೆ ಒಮ್ಮೆ ಬಂದರೆ ಮತ್ತೆ ಹೋಗದ ಬಿಪಿ ಮತ್ತು ಸಕ್ಕರೆ ಕಾಯಿಲೆ ಬೇರೆ. ವಯಸ್ಸಾದ ಮೇಲೆ ಬರಬೇಕಾಗಿದ್ದ ಆರ್ಥ್ರೈಟಿಸ್ ಮೊದಲೇ ಬರುತ್ತದೆ. ಇಷ್ಟೆಲ್ಲಾ ಸಮಸ್ಯೆಗಳಿಗೆ ಮುಕ್ತಿ ಕಂಡು ಕೊಳ್ಳಲು ಸಾಧ್ಯವಾದಷ್ಟು ನೈಸರ್ಗಿಕ ಪರಿಹಾರಗಳನ್ನು ಜೀವನದಲ್ಲಿ ಅಳವಡಿಸಿ ಕೊಳ್ಳುವುದು ಮುಖ್ಯ. ಸದ್ಯ ನಾವು ಈ ಲೇಖನದಲ್ಲಿ ಆಲೂಗಡ್ಡೆ ಜ್ಯೂಸ್ ಸೇವನೆಯ ಮಹತ್ವದ ಬಗ್ಗೆ ತಿಳಿಸಿ ಕೊಡುತ್ತಿದ್ದೇವೆ....
ಮೂಳೆಗಳ ನೋವಿನಿಂದ ಮುಕ್ತಿ ಪಡೆಯಬಹುದು

ಜೀರ್ಣಶಕ್ತಿ ಹೆಚ್ಚಾಗುತ್ತದೆ

ಪಿಹೆಚ್ ಮಟ್ಟ ಸಮತೋಲನಗೊಳ್ಳುತ್ತದೆ

ದೇಹದಿಂದ ಯೂರಿಕ್ ಆಮ್ಲವನ್ನು ಹೊರಗೆ ಹಾಕುವಲ್ಲಿ

ಗ್ಯಾಸ್ಟ್ರಿಕ್ ಸಮಸ್ಯೆಗೆ ರಾಮಬಾಣ
![]()
ಆಮ್ಲೀಯತೆ, ಹೊಟ್ಟೆ ಉಬ್ಬರ, ಆಯಾಸ, ಅಜೀರ್ಣತೆ ಇವೆಲ್ಲವೂ ಸಹ ಗ್ಯಾಸ್ಟ್ರಿಕ್ ಸಮಸ್ಯೆಯ ರೋಗಲಕ್ಷಣಗಳು. ಆಲುಗಡ್ಡೆ ಜ್ಯೂಸ್ ಕುಡಿಯುವುದರಿಂದ ಇಂತಹ ಸಮಸ್ಯೆಗಳಿಗೆ ಮುಕ್ತಿ ಪಡೆದು ಕೊಳ್ಳಬಹುದು. ಒಂದು ಅಥವಾ ಎರಡು ಟೇಬಲ್ ಚಮಚ ಆಲೂಗಡ್ಡೆ ಜ್ಯೂಸ್ ಕುಡಿಯುವುದರಿಂದ ಸಮಸ್ಯೆಗೆ ಪರಿಹಾರ ಸಿಗುತ್ತದೆ.
ಕೊಲೆಸ್ಟ್ರಾಲ್ ಕಡಿಮೆ ಮಾಡುತ್ತದೆ
![]()
ಇದು ವಿಷಕಾರಿ ಅಂಶಗಳನ್ನು ದೂರಮಾಡುತ್ತದೆ

Know The Health Benefits Of Raw Potato Juice.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am