ಬ್ರೇಕಿಂಗ್ ನ್ಯೂಸ್
09-09-22 09:28 pm Source: Vijayakarnataka ಡಾಕ್ಟರ್ಸ್ ನೋಟ್
ಮಾರುಕಟ್ಟೆಯಲ್ಲಿ ಕೆಲವೊಂದು ಹಣ್ಣುಗಳು ಸೀಸನಲ್. ಯಾವಾಗಲೂ ಸಿಗುವ ಹಣ್ಣುಗಳು ಬೇರೆ ಇರುತ್ತವೆ. ಅಂತಹ ಜಾತಿಗೆ ಸೇರಿದ ಹಣ್ಣು ಎಂದರೆ ಅದು ಪರಂಗಿ ಹಣ್ಣು. ತಿನ್ನಲು ಇದು ತುಂಬಾ ರುಚಿ. ಮತ್ತೆ ಮತ್ತೆ ತಿನ್ನಬೇಕು ಎನಿಸುತ್ತದೆ. ಆದರೆ ಕೆಲವರು ಪರಂಗಿಹಣ್ಣಿನಿಂದ ದೂರವೇ ಉಳಿಯಬೇಕು. ಏಕೆಂದರೆ ಅವರ ಆರೋಗ್ಯಕ್ಕೆ ಪರಂಗಿಹಣ್ಣು ಆಗಿಬರುವುದಿಲ್ಲ. ಪರಂಗಿ ಹಣ್ಣು ತಿಂದರೆ ಅನುಕೂಲಕ್ಕಿಂತ ಅನಾನುಕೂಲವೇ ಜಾಸ್ತಿ. ಹಾಗಾದರೆ ಯಾರು ಪರಂಗಿ ಹಣ್ಣಿನಿಂದ ದೂರ ಇರಬೇಕು ಎಂಬುದನ್ನು ಇಲ್ಲಿ ತಿಳಿದುಕೊಳ್ಳಬಹುದು...
ಗರ್ಭಿಣಿ ಮಹಿಳೆಯರು

ಅನಿಯಮಿತ ಹೃದಯಬಡಿತ ಇರುವವರು

ಪರಂಗಿ ಹಣ್ಣು ಹೃದಯಕ್ಕೆ ಒಳ್ಳೆಯದು. ಆದರೆ ಹೃದಯ ಬಡಿತ ಚೆನ್ನಾಗಿ ಇಲ್ಲದೆ ಇರುವವರು ಪರಂಗಿ ಹಣ್ಣು ತಿನ್ನಬಾರದು. ಅದಕ್ಕೆ ಕಾರಣ ಪರಂಗಿ ಹಣ್ಣಿನಲ್ಲಿ ಕಂಡುಬರುವ ಒಂದು ರೀತಿಯ ಅಮೈನೋ ಆಮ್ಲ. ಇದು ಹೃದಯದ ಆರೋಗ್ಯಕ್ಕೆ ತುಂಬಾ ತೊಂದರೆದಾಯಕ. ಹೈಪೋಥೈರಾಯ್ಡಿಸಂ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಕೂಡ ಇದು ಆಗಿಬರುವುದಿಲ್ಲ.
ಅಲರ್ಜಿಯಿಂದ ಬಳಲುತ್ತಿರುವವರು
![]()
ಕೆಲವು ಜನರಿಗೆ ಮೊದಲೇ ಅಲರ್ಜಿ ಸಮಸ್ಯೆ ಇರುತ್ತದೆ. ಅಂತಹವರು ಪರಂಗಿ ಹಣ್ಣು ತಿನ್ನುವುದರಿಂದ ಉಸಿರಾಟದ ತೊಂದರೆ, ಕೆಮ್ಮು ಮತ್ತು ಕಣ್ಣುಗಳಲ್ಲಿ ನೀರು ತುಂಬಿಕೊಂಡ ಅನುಭವ ಉಂಟಾಗುತ್ತದೆ. ಇನ್ನು ಕೆಲವರಿಗೆ ಪರಂಗಿ ಹಣ್ಣಿನ ವಾಸನೆ ಎಂದರೆ ಅಲರ್ಜಿ. ಅಂತಹವರು ಪರಂಗಿ ಹಣ್ಣು ಮುಟ್ಟದೆ ಇದ್ದರೆ ಒಳ್ಳೆಯದು.
ಕಿಡ್ನಿ ಕಲ್ಲುಗಳು ಇರುವವರು
![]()
ಹೈಪೊಗ್ಲೈಸೆಮಿಯಾ ಸಮಸ್ಯೆ ಇರುವವರು

ರಕ್ತದಲ್ಲಿ ಸಕ್ಕರೆ ಪ್ರಮಾಣ ತುಂಬಾ ಕಡಿಮೆ ಇರುವವರು ಕೂಡ ಪರಂಗಿ ಹಣ್ಣನ್ನು ತಿನ್ನಬಾರದು. ಇದರಿಂದ ಮಧುಮೇಹ ನಿರ್ವಹಣೆ ಕಷ್ಟವಾಗುತ್ತದೆ ಎಂದು ಹೇಳುತ್ತಾರೆ. ಕೆಲವರಿಗೆ ಇದರಿಂದ ಹೃದಯ ಬಡಿತ ಹೆಚ್ಚಾಗಬಹುದು, ಕೈಕಾಲುಗಳು ನಡುಗಬಹುದು, ಮಾನಸಿಕ ಗೊಂದಲ ಉಂಟಾಗಬಹುದು. ಹಾಗಾಗಿ ಪರಂಗಿ ಹಣ್ಣಿನಿಂದ ದೂರವುಳಿಯುವುದು ಒಳ್ಳೆಯದು.
People Who Suffering From This Disease,They Must Avoid Papaya Fruit.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm