ಬ್ರೇಕಿಂಗ್ ನ್ಯೂಸ್
09-09-22 09:28 pm Source: Vijayakarnataka ಡಾಕ್ಟರ್ಸ್ ನೋಟ್
ಮಾರುಕಟ್ಟೆಯಲ್ಲಿ ಕೆಲವೊಂದು ಹಣ್ಣುಗಳು ಸೀಸನಲ್. ಯಾವಾಗಲೂ ಸಿಗುವ ಹಣ್ಣುಗಳು ಬೇರೆ ಇರುತ್ತವೆ. ಅಂತಹ ಜಾತಿಗೆ ಸೇರಿದ ಹಣ್ಣು ಎಂದರೆ ಅದು ಪರಂಗಿ ಹಣ್ಣು. ತಿನ್ನಲು ಇದು ತುಂಬಾ ರುಚಿ. ಮತ್ತೆ ಮತ್ತೆ ತಿನ್ನಬೇಕು ಎನಿಸುತ್ತದೆ. ಆದರೆ ಕೆಲವರು ಪರಂಗಿಹಣ್ಣಿನಿಂದ ದೂರವೇ ಉಳಿಯಬೇಕು. ಏಕೆಂದರೆ ಅವರ ಆರೋಗ್ಯಕ್ಕೆ ಪರಂಗಿಹಣ್ಣು ಆಗಿಬರುವುದಿಲ್ಲ. ಪರಂಗಿ ಹಣ್ಣು ತಿಂದರೆ ಅನುಕೂಲಕ್ಕಿಂತ ಅನಾನುಕೂಲವೇ ಜಾಸ್ತಿ. ಹಾಗಾದರೆ ಯಾರು ಪರಂಗಿ ಹಣ್ಣಿನಿಂದ ದೂರ ಇರಬೇಕು ಎಂಬುದನ್ನು ಇಲ್ಲಿ ತಿಳಿದುಕೊಳ್ಳಬಹುದು...
ಗರ್ಭಿಣಿ ಮಹಿಳೆಯರು

ಅನಿಯಮಿತ ಹೃದಯಬಡಿತ ಇರುವವರು

ಪರಂಗಿ ಹಣ್ಣು ಹೃದಯಕ್ಕೆ ಒಳ್ಳೆಯದು. ಆದರೆ ಹೃದಯ ಬಡಿತ ಚೆನ್ನಾಗಿ ಇಲ್ಲದೆ ಇರುವವರು ಪರಂಗಿ ಹಣ್ಣು ತಿನ್ನಬಾರದು. ಅದಕ್ಕೆ ಕಾರಣ ಪರಂಗಿ ಹಣ್ಣಿನಲ್ಲಿ ಕಂಡುಬರುವ ಒಂದು ರೀತಿಯ ಅಮೈನೋ ಆಮ್ಲ. ಇದು ಹೃದಯದ ಆರೋಗ್ಯಕ್ಕೆ ತುಂಬಾ ತೊಂದರೆದಾಯಕ. ಹೈಪೋಥೈರಾಯ್ಡಿಸಂ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಕೂಡ ಇದು ಆಗಿಬರುವುದಿಲ್ಲ.
ಅಲರ್ಜಿಯಿಂದ ಬಳಲುತ್ತಿರುವವರು
![]()
ಕೆಲವು ಜನರಿಗೆ ಮೊದಲೇ ಅಲರ್ಜಿ ಸಮಸ್ಯೆ ಇರುತ್ತದೆ. ಅಂತಹವರು ಪರಂಗಿ ಹಣ್ಣು ತಿನ್ನುವುದರಿಂದ ಉಸಿರಾಟದ ತೊಂದರೆ, ಕೆಮ್ಮು ಮತ್ತು ಕಣ್ಣುಗಳಲ್ಲಿ ನೀರು ತುಂಬಿಕೊಂಡ ಅನುಭವ ಉಂಟಾಗುತ್ತದೆ. ಇನ್ನು ಕೆಲವರಿಗೆ ಪರಂಗಿ ಹಣ್ಣಿನ ವಾಸನೆ ಎಂದರೆ ಅಲರ್ಜಿ. ಅಂತಹವರು ಪರಂಗಿ ಹಣ್ಣು ಮುಟ್ಟದೆ ಇದ್ದರೆ ಒಳ್ಳೆಯದು.
ಕಿಡ್ನಿ ಕಲ್ಲುಗಳು ಇರುವವರು
![]()
ಹೈಪೊಗ್ಲೈಸೆಮಿಯಾ ಸಮಸ್ಯೆ ಇರುವವರು

ರಕ್ತದಲ್ಲಿ ಸಕ್ಕರೆ ಪ್ರಮಾಣ ತುಂಬಾ ಕಡಿಮೆ ಇರುವವರು ಕೂಡ ಪರಂಗಿ ಹಣ್ಣನ್ನು ತಿನ್ನಬಾರದು. ಇದರಿಂದ ಮಧುಮೇಹ ನಿರ್ವಹಣೆ ಕಷ್ಟವಾಗುತ್ತದೆ ಎಂದು ಹೇಳುತ್ತಾರೆ. ಕೆಲವರಿಗೆ ಇದರಿಂದ ಹೃದಯ ಬಡಿತ ಹೆಚ್ಚಾಗಬಹುದು, ಕೈಕಾಲುಗಳು ನಡುಗಬಹುದು, ಮಾನಸಿಕ ಗೊಂದಲ ಉಂಟಾಗಬಹುದು. ಹಾಗಾಗಿ ಪರಂಗಿ ಹಣ್ಣಿನಿಂದ ದೂರವುಳಿಯುವುದು ಒಳ್ಳೆಯದು.
People Who Suffering From This Disease,They Must Avoid Papaya Fruit.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm