ಬ್ರೇಕಿಂಗ್ ನ್ಯೂಸ್
09-09-22 09:28 pm Source: Vijayakarnataka ಡಾಕ್ಟರ್ಸ್ ನೋಟ್
ಮಾರುಕಟ್ಟೆಯಲ್ಲಿ ಕೆಲವೊಂದು ಹಣ್ಣುಗಳು ಸೀಸನಲ್. ಯಾವಾಗಲೂ ಸಿಗುವ ಹಣ್ಣುಗಳು ಬೇರೆ ಇರುತ್ತವೆ. ಅಂತಹ ಜಾತಿಗೆ ಸೇರಿದ ಹಣ್ಣು ಎಂದರೆ ಅದು ಪರಂಗಿ ಹಣ್ಣು. ತಿನ್ನಲು ಇದು ತುಂಬಾ ರುಚಿ. ಮತ್ತೆ ಮತ್ತೆ ತಿನ್ನಬೇಕು ಎನಿಸುತ್ತದೆ. ಆದರೆ ಕೆಲವರು ಪರಂಗಿಹಣ್ಣಿನಿಂದ ದೂರವೇ ಉಳಿಯಬೇಕು. ಏಕೆಂದರೆ ಅವರ ಆರೋಗ್ಯಕ್ಕೆ ಪರಂಗಿಹಣ್ಣು ಆಗಿಬರುವುದಿಲ್ಲ. ಪರಂಗಿ ಹಣ್ಣು ತಿಂದರೆ ಅನುಕೂಲಕ್ಕಿಂತ ಅನಾನುಕೂಲವೇ ಜಾಸ್ತಿ. ಹಾಗಾದರೆ ಯಾರು ಪರಂಗಿ ಹಣ್ಣಿನಿಂದ ದೂರ ಇರಬೇಕು ಎಂಬುದನ್ನು ಇಲ್ಲಿ ತಿಳಿದುಕೊಳ್ಳಬಹುದು...
ಗರ್ಭಿಣಿ ಮಹಿಳೆಯರು

ಅನಿಯಮಿತ ಹೃದಯಬಡಿತ ಇರುವವರು

ಪರಂಗಿ ಹಣ್ಣು ಹೃದಯಕ್ಕೆ ಒಳ್ಳೆಯದು. ಆದರೆ ಹೃದಯ ಬಡಿತ ಚೆನ್ನಾಗಿ ಇಲ್ಲದೆ ಇರುವವರು ಪರಂಗಿ ಹಣ್ಣು ತಿನ್ನಬಾರದು. ಅದಕ್ಕೆ ಕಾರಣ ಪರಂಗಿ ಹಣ್ಣಿನಲ್ಲಿ ಕಂಡುಬರುವ ಒಂದು ರೀತಿಯ ಅಮೈನೋ ಆಮ್ಲ. ಇದು ಹೃದಯದ ಆರೋಗ್ಯಕ್ಕೆ ತುಂಬಾ ತೊಂದರೆದಾಯಕ. ಹೈಪೋಥೈರಾಯ್ಡಿಸಂ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಕೂಡ ಇದು ಆಗಿಬರುವುದಿಲ್ಲ.
ಅಲರ್ಜಿಯಿಂದ ಬಳಲುತ್ತಿರುವವರು
![]()
ಕೆಲವು ಜನರಿಗೆ ಮೊದಲೇ ಅಲರ್ಜಿ ಸಮಸ್ಯೆ ಇರುತ್ತದೆ. ಅಂತಹವರು ಪರಂಗಿ ಹಣ್ಣು ತಿನ್ನುವುದರಿಂದ ಉಸಿರಾಟದ ತೊಂದರೆ, ಕೆಮ್ಮು ಮತ್ತು ಕಣ್ಣುಗಳಲ್ಲಿ ನೀರು ತುಂಬಿಕೊಂಡ ಅನುಭವ ಉಂಟಾಗುತ್ತದೆ. ಇನ್ನು ಕೆಲವರಿಗೆ ಪರಂಗಿ ಹಣ್ಣಿನ ವಾಸನೆ ಎಂದರೆ ಅಲರ್ಜಿ. ಅಂತಹವರು ಪರಂಗಿ ಹಣ್ಣು ಮುಟ್ಟದೆ ಇದ್ದರೆ ಒಳ್ಳೆಯದು.
ಕಿಡ್ನಿ ಕಲ್ಲುಗಳು ಇರುವವರು
![]()
ಹೈಪೊಗ್ಲೈಸೆಮಿಯಾ ಸಮಸ್ಯೆ ಇರುವವರು

ರಕ್ತದಲ್ಲಿ ಸಕ್ಕರೆ ಪ್ರಮಾಣ ತುಂಬಾ ಕಡಿಮೆ ಇರುವವರು ಕೂಡ ಪರಂಗಿ ಹಣ್ಣನ್ನು ತಿನ್ನಬಾರದು. ಇದರಿಂದ ಮಧುಮೇಹ ನಿರ್ವಹಣೆ ಕಷ್ಟವಾಗುತ್ತದೆ ಎಂದು ಹೇಳುತ್ತಾರೆ. ಕೆಲವರಿಗೆ ಇದರಿಂದ ಹೃದಯ ಬಡಿತ ಹೆಚ್ಚಾಗಬಹುದು, ಕೈಕಾಲುಗಳು ನಡುಗಬಹುದು, ಮಾನಸಿಕ ಗೊಂದಲ ಉಂಟಾಗಬಹುದು. ಹಾಗಾಗಿ ಪರಂಗಿ ಹಣ್ಣಿನಿಂದ ದೂರವುಳಿಯುವುದು ಒಳ್ಳೆಯದು.
People Who Suffering From This Disease,They Must Avoid Papaya Fruit.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 07:52 pm
Mangalore Correspondent
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm