ಬ್ರೇಕಿಂಗ್ ನ್ಯೂಸ್
09-09-22 09:28 pm Source: Vijayakarnataka ಡಾಕ್ಟರ್ಸ್ ನೋಟ್
ಮಾರುಕಟ್ಟೆಯಲ್ಲಿ ಕೆಲವೊಂದು ಹಣ್ಣುಗಳು ಸೀಸನಲ್. ಯಾವಾಗಲೂ ಸಿಗುವ ಹಣ್ಣುಗಳು ಬೇರೆ ಇರುತ್ತವೆ. ಅಂತಹ ಜಾತಿಗೆ ಸೇರಿದ ಹಣ್ಣು ಎಂದರೆ ಅದು ಪರಂಗಿ ಹಣ್ಣು. ತಿನ್ನಲು ಇದು ತುಂಬಾ ರುಚಿ. ಮತ್ತೆ ಮತ್ತೆ ತಿನ್ನಬೇಕು ಎನಿಸುತ್ತದೆ. ಆದರೆ ಕೆಲವರು ಪರಂಗಿಹಣ್ಣಿನಿಂದ ದೂರವೇ ಉಳಿಯಬೇಕು. ಏಕೆಂದರೆ ಅವರ ಆರೋಗ್ಯಕ್ಕೆ ಪರಂಗಿಹಣ್ಣು ಆಗಿಬರುವುದಿಲ್ಲ. ಪರಂಗಿ ಹಣ್ಣು ತಿಂದರೆ ಅನುಕೂಲಕ್ಕಿಂತ ಅನಾನುಕೂಲವೇ ಜಾಸ್ತಿ. ಹಾಗಾದರೆ ಯಾರು ಪರಂಗಿ ಹಣ್ಣಿನಿಂದ ದೂರ ಇರಬೇಕು ಎಂಬುದನ್ನು ಇಲ್ಲಿ ತಿಳಿದುಕೊಳ್ಳಬಹುದು...
ಗರ್ಭಿಣಿ ಮಹಿಳೆಯರು

ಅನಿಯಮಿತ ಹೃದಯಬಡಿತ ಇರುವವರು

ಪರಂಗಿ ಹಣ್ಣು ಹೃದಯಕ್ಕೆ ಒಳ್ಳೆಯದು. ಆದರೆ ಹೃದಯ ಬಡಿತ ಚೆನ್ನಾಗಿ ಇಲ್ಲದೆ ಇರುವವರು ಪರಂಗಿ ಹಣ್ಣು ತಿನ್ನಬಾರದು. ಅದಕ್ಕೆ ಕಾರಣ ಪರಂಗಿ ಹಣ್ಣಿನಲ್ಲಿ ಕಂಡುಬರುವ ಒಂದು ರೀತಿಯ ಅಮೈನೋ ಆಮ್ಲ. ಇದು ಹೃದಯದ ಆರೋಗ್ಯಕ್ಕೆ ತುಂಬಾ ತೊಂದರೆದಾಯಕ. ಹೈಪೋಥೈರಾಯ್ಡಿಸಂ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಕೂಡ ಇದು ಆಗಿಬರುವುದಿಲ್ಲ.
ಅಲರ್ಜಿಯಿಂದ ಬಳಲುತ್ತಿರುವವರು
![]()
ಕೆಲವು ಜನರಿಗೆ ಮೊದಲೇ ಅಲರ್ಜಿ ಸಮಸ್ಯೆ ಇರುತ್ತದೆ. ಅಂತಹವರು ಪರಂಗಿ ಹಣ್ಣು ತಿನ್ನುವುದರಿಂದ ಉಸಿರಾಟದ ತೊಂದರೆ, ಕೆಮ್ಮು ಮತ್ತು ಕಣ್ಣುಗಳಲ್ಲಿ ನೀರು ತುಂಬಿಕೊಂಡ ಅನುಭವ ಉಂಟಾಗುತ್ತದೆ. ಇನ್ನು ಕೆಲವರಿಗೆ ಪರಂಗಿ ಹಣ್ಣಿನ ವಾಸನೆ ಎಂದರೆ ಅಲರ್ಜಿ. ಅಂತಹವರು ಪರಂಗಿ ಹಣ್ಣು ಮುಟ್ಟದೆ ಇದ್ದರೆ ಒಳ್ಳೆಯದು.
ಕಿಡ್ನಿ ಕಲ್ಲುಗಳು ಇರುವವರು
![]()
ಹೈಪೊಗ್ಲೈಸೆಮಿಯಾ ಸಮಸ್ಯೆ ಇರುವವರು

ರಕ್ತದಲ್ಲಿ ಸಕ್ಕರೆ ಪ್ರಮಾಣ ತುಂಬಾ ಕಡಿಮೆ ಇರುವವರು ಕೂಡ ಪರಂಗಿ ಹಣ್ಣನ್ನು ತಿನ್ನಬಾರದು. ಇದರಿಂದ ಮಧುಮೇಹ ನಿರ್ವಹಣೆ ಕಷ್ಟವಾಗುತ್ತದೆ ಎಂದು ಹೇಳುತ್ತಾರೆ. ಕೆಲವರಿಗೆ ಇದರಿಂದ ಹೃದಯ ಬಡಿತ ಹೆಚ್ಚಾಗಬಹುದು, ಕೈಕಾಲುಗಳು ನಡುಗಬಹುದು, ಮಾನಸಿಕ ಗೊಂದಲ ಉಂಟಾಗಬಹುದು. ಹಾಗಾಗಿ ಪರಂಗಿ ಹಣ್ಣಿನಿಂದ ದೂರವುಳಿಯುವುದು ಒಳ್ಳೆಯದು.
People Who Suffering From This Disease,They Must Avoid Papaya Fruit.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am