ಬ್ರೇಕಿಂಗ್ ನ್ಯೂಸ್
10-09-22 10:09 pm Source: Vijayakarnataka ಡಾಕ್ಟರ್ಸ್ ನೋಟ್
ಆರೋಗ್ಯಕರವಾದ ಜೀವನಕ್ಕೆ ಹಲವು ಮಾರ್ಗಗಳು ಎನ್ನುವಂತೆ ಅನಾರೋಗ್ಯ ತಂದುಕೊಳ್ಳಲು ಸಹ ಹಲವು ಮಾರ್ಗಗಳು ಸುಲಭವಾಗಿ ಸಿಗುತ್ತವೆ. ಆದರೆ ಯಾವುದನ್ನು ಪಾಲಿಸಬೇಕು ಎಂಬುದನ್ನು ನಾವು ತಿಳಿದುಕೊಳ್ಳಬೇಕು. ನಿಜ ಹೇಳಬೇಕು ಎಂದರೆ ಅತ್ಯುತ್ತಮವಾದ ಜೀವನಕ್ಕೆ ಉತ್ತಮ ಜೀವನಶೈಲಿ ಮತ್ತು ಆಹಾರ ಪದ್ಧತಿ ಎರಡು ಬೇಕು. ಜೀವನಶೈಲಿಯಲ್ಲಿ ಸ್ವಲ್ಪ ವ್ಯತ್ಯಾಸ ವಾದರೂ ಅದರಿಂದ ಮಧುಮೇಹ ಅಥವಾ ರಕ್ತದ ಒತ್ತಡ ಬಂದು ಇಡೀ ಜೀವನ ನೆಮ್ಮದಿ ಇಲ್ಲದಂತಾಗುತ್ತದೆ.
ಒಟ್ಟಾರೆ ನಮ್ಮ ಆರೋಗ್ಯದ ಸಮತೋಲನವನ್ನು ಕಾಯ್ದುಕೊಳ್ಳಲು ಕೆಲವು ಆಹಾರ ಪದಾರ್ಥಗಳನ್ನು ದಿನನಿತ್ಯ ಸೇವಿಸುವ ಅಭ್ಯಾಸ ಇಟ್ಟುಕೊಳ್ಳುವುದು ಅನಿವಾರ್ಯ. ಅಂತಹ ಒಂದು ವಿಚಾರದಲ್ಲಿ ಸದ್ಯ ಮೆಂತ್ಯ ಕಾಳುಗಳು ಪ್ರಯೋಜನಕಾರಿ ಎಂದು ಹೇಳಬಹುದು. ಈ ಲೇಖನದಲ್ಲಿ ಮೆಂತೆ ಕಾಳುಗಳನ್ನು ರಾತ್ರಿ ನೆನೆಹಾಕಿ ಬೆಳಗ್ಗೆ ಅದರ ನೀರು ಕುಡಿಯುವುದರಿಂದ ಆರೋಗ್ಯಕ್ಕೆ ಏನು ಲಾಭ ಸಿಗುತ್ತದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಬಹುದು....
ಗ್ಯಾಸ್ಟ್ರಿಕ್ ಸಮಸ್ಯೆಗೆ ರಾಮಬಾಣ

ಮಧುಮೇಹ ಸಮಸ್ಯೆ ನಿಯಂತ್ರಣವಾಗುತ್ತದೆ
![]()
ಜೀರ್ಣಾಂಗ ವ್ಯವಸ್ಥೆ ಉತ್ತಮಗೊಳ್ಳುತ್ತದೆ
![]()
ತ್ವಚೆಯ ಆರೋಗ್ಯಕ್ಕೆ ಉತ್ತಮ
ಕೊಲೆಸ್ಟ್ರಾಲ್ ಪ್ರಮಾಣ ಕಡಿಮೆಯಾಗುತ್ತದೆ
![]()
ನೆನೆ ಹಾಕಿದ ಮೆಂತ್ಯೆ ಕಾಳುಗಳ ನೀರು ತಯಾರಿ

Fenugreek Seeds Water Has Its Own Health Benefits Which Most People Unaware.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm