ಬ್ರೇಕಿಂಗ್ ನ್ಯೂಸ್
10-09-22 10:09 pm Source: Vijayakarnataka ಡಾಕ್ಟರ್ಸ್ ನೋಟ್
ಆರೋಗ್ಯಕರವಾದ ಜೀವನಕ್ಕೆ ಹಲವು ಮಾರ್ಗಗಳು ಎನ್ನುವಂತೆ ಅನಾರೋಗ್ಯ ತಂದುಕೊಳ್ಳಲು ಸಹ ಹಲವು ಮಾರ್ಗಗಳು ಸುಲಭವಾಗಿ ಸಿಗುತ್ತವೆ. ಆದರೆ ಯಾವುದನ್ನು ಪಾಲಿಸಬೇಕು ಎಂಬುದನ್ನು ನಾವು ತಿಳಿದುಕೊಳ್ಳಬೇಕು. ನಿಜ ಹೇಳಬೇಕು ಎಂದರೆ ಅತ್ಯುತ್ತಮವಾದ ಜೀವನಕ್ಕೆ ಉತ್ತಮ ಜೀವನಶೈಲಿ ಮತ್ತು ಆಹಾರ ಪದ್ಧತಿ ಎರಡು ಬೇಕು. ಜೀವನಶೈಲಿಯಲ್ಲಿ ಸ್ವಲ್ಪ ವ್ಯತ್ಯಾಸ ವಾದರೂ ಅದರಿಂದ ಮಧುಮೇಹ ಅಥವಾ ರಕ್ತದ ಒತ್ತಡ ಬಂದು ಇಡೀ ಜೀವನ ನೆಮ್ಮದಿ ಇಲ್ಲದಂತಾಗುತ್ತದೆ.
ಒಟ್ಟಾರೆ ನಮ್ಮ ಆರೋಗ್ಯದ ಸಮತೋಲನವನ್ನು ಕಾಯ್ದುಕೊಳ್ಳಲು ಕೆಲವು ಆಹಾರ ಪದಾರ್ಥಗಳನ್ನು ದಿನನಿತ್ಯ ಸೇವಿಸುವ ಅಭ್ಯಾಸ ಇಟ್ಟುಕೊಳ್ಳುವುದು ಅನಿವಾರ್ಯ. ಅಂತಹ ಒಂದು ವಿಚಾರದಲ್ಲಿ ಸದ್ಯ ಮೆಂತ್ಯ ಕಾಳುಗಳು ಪ್ರಯೋಜನಕಾರಿ ಎಂದು ಹೇಳಬಹುದು. ಈ ಲೇಖನದಲ್ಲಿ ಮೆಂತೆ ಕಾಳುಗಳನ್ನು ರಾತ್ರಿ ನೆನೆಹಾಕಿ ಬೆಳಗ್ಗೆ ಅದರ ನೀರು ಕುಡಿಯುವುದರಿಂದ ಆರೋಗ್ಯಕ್ಕೆ ಏನು ಲಾಭ ಸಿಗುತ್ತದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಬಹುದು....
ಗ್ಯಾಸ್ಟ್ರಿಕ್ ಸಮಸ್ಯೆಗೆ ರಾಮಬಾಣ

ಮಧುಮೇಹ ಸಮಸ್ಯೆ ನಿಯಂತ್ರಣವಾಗುತ್ತದೆ
![]()
ಜೀರ್ಣಾಂಗ ವ್ಯವಸ್ಥೆ ಉತ್ತಮಗೊಳ್ಳುತ್ತದೆ
![]()
ತ್ವಚೆಯ ಆರೋಗ್ಯಕ್ಕೆ ಉತ್ತಮ
ಕೊಲೆಸ್ಟ್ರಾಲ್ ಪ್ರಮಾಣ ಕಡಿಮೆಯಾಗುತ್ತದೆ
![]()
ನೆನೆ ಹಾಕಿದ ಮೆಂತ್ಯೆ ಕಾಳುಗಳ ನೀರು ತಯಾರಿ

Fenugreek Seeds Water Has Its Own Health Benefits Which Most People Unaware.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 08:58 pm
HK News Staffer
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm