ಬ್ರೇಕಿಂಗ್ ನ್ಯೂಸ್
10-09-22 10:09 pm Source: Vijayakarnataka ಡಾಕ್ಟರ್ಸ್ ನೋಟ್
ಆರೋಗ್ಯಕರವಾದ ಜೀವನಕ್ಕೆ ಹಲವು ಮಾರ್ಗಗಳು ಎನ್ನುವಂತೆ ಅನಾರೋಗ್ಯ ತಂದುಕೊಳ್ಳಲು ಸಹ ಹಲವು ಮಾರ್ಗಗಳು ಸುಲಭವಾಗಿ ಸಿಗುತ್ತವೆ. ಆದರೆ ಯಾವುದನ್ನು ಪಾಲಿಸಬೇಕು ಎಂಬುದನ್ನು ನಾವು ತಿಳಿದುಕೊಳ್ಳಬೇಕು. ನಿಜ ಹೇಳಬೇಕು ಎಂದರೆ ಅತ್ಯುತ್ತಮವಾದ ಜೀವನಕ್ಕೆ ಉತ್ತಮ ಜೀವನಶೈಲಿ ಮತ್ತು ಆಹಾರ ಪದ್ಧತಿ ಎರಡು ಬೇಕು. ಜೀವನಶೈಲಿಯಲ್ಲಿ ಸ್ವಲ್ಪ ವ್ಯತ್ಯಾಸ ವಾದರೂ ಅದರಿಂದ ಮಧುಮೇಹ ಅಥವಾ ರಕ್ತದ ಒತ್ತಡ ಬಂದು ಇಡೀ ಜೀವನ ನೆಮ್ಮದಿ ಇಲ್ಲದಂತಾಗುತ್ತದೆ.
ಒಟ್ಟಾರೆ ನಮ್ಮ ಆರೋಗ್ಯದ ಸಮತೋಲನವನ್ನು ಕಾಯ್ದುಕೊಳ್ಳಲು ಕೆಲವು ಆಹಾರ ಪದಾರ್ಥಗಳನ್ನು ದಿನನಿತ್ಯ ಸೇವಿಸುವ ಅಭ್ಯಾಸ ಇಟ್ಟುಕೊಳ್ಳುವುದು ಅನಿವಾರ್ಯ. ಅಂತಹ ಒಂದು ವಿಚಾರದಲ್ಲಿ ಸದ್ಯ ಮೆಂತ್ಯ ಕಾಳುಗಳು ಪ್ರಯೋಜನಕಾರಿ ಎಂದು ಹೇಳಬಹುದು. ಈ ಲೇಖನದಲ್ಲಿ ಮೆಂತೆ ಕಾಳುಗಳನ್ನು ರಾತ್ರಿ ನೆನೆಹಾಕಿ ಬೆಳಗ್ಗೆ ಅದರ ನೀರು ಕುಡಿಯುವುದರಿಂದ ಆರೋಗ್ಯಕ್ಕೆ ಏನು ಲಾಭ ಸಿಗುತ್ತದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಬಹುದು....
ಗ್ಯಾಸ್ಟ್ರಿಕ್ ಸಮಸ್ಯೆಗೆ ರಾಮಬಾಣ

ಮಧುಮೇಹ ಸಮಸ್ಯೆ ನಿಯಂತ್ರಣವಾಗುತ್ತದೆ
![]()
ಜೀರ್ಣಾಂಗ ವ್ಯವಸ್ಥೆ ಉತ್ತಮಗೊಳ್ಳುತ್ತದೆ
![]()
ತ್ವಚೆಯ ಆರೋಗ್ಯಕ್ಕೆ ಉತ್ತಮ
ಕೊಲೆಸ್ಟ್ರಾಲ್ ಪ್ರಮಾಣ ಕಡಿಮೆಯಾಗುತ್ತದೆ
![]()
ನೆನೆ ಹಾಕಿದ ಮೆಂತ್ಯೆ ಕಾಳುಗಳ ನೀರು ತಯಾರಿ

Fenugreek Seeds Water Has Its Own Health Benefits Which Most People Unaware.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm