ಬ್ರೇಕಿಂಗ್ ನ್ಯೂಸ್
12-09-22 07:39 pm Source: Vijayakarnataka ಡಾಕ್ಟರ್ಸ್ ನೋಟ್
ವಿಪರೀತ ಹಿಂಸೆ ಕೊಡುವ ಮೈಗ್ರೇನ್ ತಲೆನೋವಿಗೆ ಏನಾದರೂ ಪರಿಹಾರ ಕಂಡುಕೊಳ್ಳಬೇಕು ಎಂದು ಆಲೋಚಿಸುತ್ತಿದ್ದರೆ, ನಿಮಗೊಂದು ಹೊಸ ತರಹದ ಪರಿಹಾರವನ್ನು ಹೇಳಲು ಹೊರಟಿದ್ದೇವೆ. ಅದು ನಮ್ಮ ನಿಮ್ಮ ಮನೆಯಲ್ಲಿ ಒಂದು ತರಕಾರಿಯಾಗಿ ಬಳಸಲ್ಪಡುವ ಆಹಾರ ಪದಾರ್ಥ. ಯಾವುದು ಗೊತ್ತಾ?
ನೀವು ಗೋಬಿಮಂಚೂರಿ ಮಾಡಲು ಬಳಸುವ ಎಲೆಕೋಸು! ಹೌದು. ಎಲೆಕೋಸಿನಲ್ಲಿ ತಲೆನೋವನ್ನು ಉಪಶಮನ ಮಾಡುವ ಗುಣವಿದೆ. ಹೀಗೆ ಎಂದು ಸಂಶೋಧನೆ ಹೇಳಿದೆ. ಎಲೆಕೋಸಿನ ಎಲೆಗಳನ್ನು ಬಳಸುವ ಮೂಲಕ ತಲೆನೋವನ್ನು ಪರಿಹರಿಸಿಕೊಳ್ಳಬಹುದು. ಈ ಲೇಖನದಲ್ಲಿ ಈ ವಿಚಾರವಾಗಿ ತಿಳಿಸಿಕೊಡಲಾಗಿದೆ.,,,
ಎಲೆಕೋಸು ಮತ್ತು ತಲೆನೋವು

ಮೈಗ್ರೇನ್ ಸಮಸ್ಯೆ ಇದ್ದರೆ

ಒಂದು ವೇಳೆ ನಿಮಗೂ ಸಹ ಮೈಗ್ರೇನ್ ತೊಂದರೆ ಇದ್ದರೆ, ಹೂಕೋಸಿನ ಎಲೆಗಳನ್ನು ನೈಸರ್ಗಿಕವಾದ ನೋವು ನಿವಾರಕವಾಗಿ ಬಳಸಬಹುದಾಗಿದೆ. ಹೇಗೆಂದು ನೋಡೋಣ ಬನ್ನಿ...
ಮೈಗ್ರೇನ್ಗೆ ಕ್ಯಾಬೇಜ್ ಬಳಸುವ ವಿಧಾನ
/greencabbageDianaMiller-750a13ed901b46cd807bee7ed0ed8586.jpg)
ಮೈಗ್ರೇನ್ಗೆ ಒಂದಿಷ್ಟು ಮನೆಮದ್ದುಗಳು

ಶುಂಠಿ:ಆಯುರ್ವೇದದಲ್ಲಿ ಶುಂಠಿಗೆ ವಿಶೇಷವಾದ ಸ್ಥಾನಮಾನವಿದೆ. ಹಿಂದಿನ ಕಾಲದಿಂದಲೂ ಕೂಡ ಅಷ್ಟೇ ಶುಂಠಿಯನ್ನು ಹಲವಾರು ಔಷಧಿಗಳಲ್ಲಿ ಬಳಕೆ ಮಾಡುತ್ತಾ ಬರಲಾಗಿದೆ. ಏಕೆಂದರೆ ಹಲವಾರು ಆರೋಗ್ಯ ಸಮಸ್ಯೆಗಳ ಪರಿಹಾರ ಮಾಡುವಲ್ಲಿ ಇವುಗಳ ಪಾತ್ರ ಬಲು ದೊಡ್ಡದು.
ಇನ್ನು ಮೈಗ್ರೇನ್ ಸಮಸ್ಯೆ ಇರುವವರು ಸ್ವಲ್ಪ ಶುಂಠಿ ಪುಡಿಯನ್ನು ಬಿಸಿ ನೀರಿನಲ್ಲಿ ಹಾಕಿ ಮಿಶ್ರಣ ಮಾಡಿ ಕುಡಿಯುವ ಅಭ್ಯಾಸ ಮಾಡಿಕೊಳ್ಳಿ. ಇದರ ಜೊತೆಗೆ ಶುಂಠಿ ಚಹಾ ಕೂಡ ಸೇವನೆ ಮಾಡಬಹುದು.
ಗಿಡಮೂಲಿಕೆ ತೈಲದ ಮಸಾಜ್
![]()
ತಲೆನೋವು ಎದುರಾದ ಕೂಡಲೇ ಕುತ್ತಿಗೆ ಮತ್ತು ಭುಜಗಳ ಭಾಗಕ್ಕೆ ಕೊಂಚ ಮಸಾಜ್ ಮಾಡಿಸಿ ಕೊಳ್ಳುವು ದರಿಂದಲೂ ಈ ನೋವು ಉಲ್ಬಣಗೊಳ್ಳದಂತೆ ತಡೆಯ ಬಹುದು. ಮಸಾಜ್ಗಾಗಿ ಗಿಡಮೂಲಿಕೆ ತೈಲ ಗಳಾದ ಪುದೀನಾ ತೈಲ ಅಥವಾ ರೋಸ್ಮರಿ ತೈಲವನ್ನು ಬಳಸಬಹುದು.
ಸರಿಯಾದ ಆಹಾರವನ್ನು ಸೇವನೆ ಮಾಡಿ
![]()
ತಜ್ಞರು ಹೇಳುವ ಹಾಗೆ ಕೆಲವೊಂದು ಆಹಾರ ಪದಾರ್ಥಗಳು ಹೆಚ್ಚಾಗಿ ಎಣ್ಣೆಯಾಂಶ ಇರುವ ಆಹಾರ ಪದಾರ್ಥಗಳು ನಮ್ಮ ದೇಹದಲ್ಲಿ ಉರಿಯೂತದ ಪ್ರಭಾವವನ್ನು ಹೆಚ್ಚು ಮಾಡಿ, ತಲೆ ನೋವಿನ ಸಮಸ್ಯೆಗೆ ಕಾರಣವಾಗುತ್ತದೆ. ಮೈಗ್ರೇನ್ ಸಮಸ್ಯೆ ಕೂಡ ಕಂಡುಬರಲು ಇದೇ ಕಾರಣ. ಹಾಗಾಗಿ ಯಾವ ಆಹಾರ ಪದಾರ್ಥಗಳನ್ನು ತಿಂದರೆ ನಿಮಗೆ ತಲೆನೋವು ಬರುತ್ತದೆ ಎಂಬುದನ್ನು ಮೊದಲು ತಿಳಿದುಕೊಂಡು ಅವುಗಳಿಂದ ಸಾಧ್ಯವಾದಷ್ಟು ದೂರವಿರಿ.
ಗ್ರೀನ್ ಟೀ

Migraine Can Be Reduced By Cabbage Magically.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm