ಬ್ರೇಕಿಂಗ್ ನ್ಯೂಸ್
12-09-22 07:39 pm Source: Vijayakarnataka ಡಾಕ್ಟರ್ಸ್ ನೋಟ್
ವಿಪರೀತ ಹಿಂಸೆ ಕೊಡುವ ಮೈಗ್ರೇನ್ ತಲೆನೋವಿಗೆ ಏನಾದರೂ ಪರಿಹಾರ ಕಂಡುಕೊಳ್ಳಬೇಕು ಎಂದು ಆಲೋಚಿಸುತ್ತಿದ್ದರೆ, ನಿಮಗೊಂದು ಹೊಸ ತರಹದ ಪರಿಹಾರವನ್ನು ಹೇಳಲು ಹೊರಟಿದ್ದೇವೆ. ಅದು ನಮ್ಮ ನಿಮ್ಮ ಮನೆಯಲ್ಲಿ ಒಂದು ತರಕಾರಿಯಾಗಿ ಬಳಸಲ್ಪಡುವ ಆಹಾರ ಪದಾರ್ಥ. ಯಾವುದು ಗೊತ್ತಾ?
ನೀವು ಗೋಬಿಮಂಚೂರಿ ಮಾಡಲು ಬಳಸುವ ಎಲೆಕೋಸು! ಹೌದು. ಎಲೆಕೋಸಿನಲ್ಲಿ ತಲೆನೋವನ್ನು ಉಪಶಮನ ಮಾಡುವ ಗುಣವಿದೆ. ಹೀಗೆ ಎಂದು ಸಂಶೋಧನೆ ಹೇಳಿದೆ. ಎಲೆಕೋಸಿನ ಎಲೆಗಳನ್ನು ಬಳಸುವ ಮೂಲಕ ತಲೆನೋವನ್ನು ಪರಿಹರಿಸಿಕೊಳ್ಳಬಹುದು. ಈ ಲೇಖನದಲ್ಲಿ ಈ ವಿಚಾರವಾಗಿ ತಿಳಿಸಿಕೊಡಲಾಗಿದೆ.,,,
ಎಲೆಕೋಸು ಮತ್ತು ತಲೆನೋವು

ಮೈಗ್ರೇನ್ ಸಮಸ್ಯೆ ಇದ್ದರೆ

ಒಂದು ವೇಳೆ ನಿಮಗೂ ಸಹ ಮೈಗ್ರೇನ್ ತೊಂದರೆ ಇದ್ದರೆ, ಹೂಕೋಸಿನ ಎಲೆಗಳನ್ನು ನೈಸರ್ಗಿಕವಾದ ನೋವು ನಿವಾರಕವಾಗಿ ಬಳಸಬಹುದಾಗಿದೆ. ಹೇಗೆಂದು ನೋಡೋಣ ಬನ್ನಿ...
ಮೈಗ್ರೇನ್ಗೆ ಕ್ಯಾಬೇಜ್ ಬಳಸುವ ವಿಧಾನ
/greencabbageDianaMiller-750a13ed901b46cd807bee7ed0ed8586.jpg)
ಮೈಗ್ರೇನ್ಗೆ ಒಂದಿಷ್ಟು ಮನೆಮದ್ದುಗಳು

ಶುಂಠಿ:ಆಯುರ್ವೇದದಲ್ಲಿ ಶುಂಠಿಗೆ ವಿಶೇಷವಾದ ಸ್ಥಾನಮಾನವಿದೆ. ಹಿಂದಿನ ಕಾಲದಿಂದಲೂ ಕೂಡ ಅಷ್ಟೇ ಶುಂಠಿಯನ್ನು ಹಲವಾರು ಔಷಧಿಗಳಲ್ಲಿ ಬಳಕೆ ಮಾಡುತ್ತಾ ಬರಲಾಗಿದೆ. ಏಕೆಂದರೆ ಹಲವಾರು ಆರೋಗ್ಯ ಸಮಸ್ಯೆಗಳ ಪರಿಹಾರ ಮಾಡುವಲ್ಲಿ ಇವುಗಳ ಪಾತ್ರ ಬಲು ದೊಡ್ಡದು.
ಇನ್ನು ಮೈಗ್ರೇನ್ ಸಮಸ್ಯೆ ಇರುವವರು ಸ್ವಲ್ಪ ಶುಂಠಿ ಪುಡಿಯನ್ನು ಬಿಸಿ ನೀರಿನಲ್ಲಿ ಹಾಕಿ ಮಿಶ್ರಣ ಮಾಡಿ ಕುಡಿಯುವ ಅಭ್ಯಾಸ ಮಾಡಿಕೊಳ್ಳಿ. ಇದರ ಜೊತೆಗೆ ಶುಂಠಿ ಚಹಾ ಕೂಡ ಸೇವನೆ ಮಾಡಬಹುದು.
ಗಿಡಮೂಲಿಕೆ ತೈಲದ ಮಸಾಜ್
![]()
ತಲೆನೋವು ಎದುರಾದ ಕೂಡಲೇ ಕುತ್ತಿಗೆ ಮತ್ತು ಭುಜಗಳ ಭಾಗಕ್ಕೆ ಕೊಂಚ ಮಸಾಜ್ ಮಾಡಿಸಿ ಕೊಳ್ಳುವು ದರಿಂದಲೂ ಈ ನೋವು ಉಲ್ಬಣಗೊಳ್ಳದಂತೆ ತಡೆಯ ಬಹುದು. ಮಸಾಜ್ಗಾಗಿ ಗಿಡಮೂಲಿಕೆ ತೈಲ ಗಳಾದ ಪುದೀನಾ ತೈಲ ಅಥವಾ ರೋಸ್ಮರಿ ತೈಲವನ್ನು ಬಳಸಬಹುದು.
ಸರಿಯಾದ ಆಹಾರವನ್ನು ಸೇವನೆ ಮಾಡಿ
![]()
ತಜ್ಞರು ಹೇಳುವ ಹಾಗೆ ಕೆಲವೊಂದು ಆಹಾರ ಪದಾರ್ಥಗಳು ಹೆಚ್ಚಾಗಿ ಎಣ್ಣೆಯಾಂಶ ಇರುವ ಆಹಾರ ಪದಾರ್ಥಗಳು ನಮ್ಮ ದೇಹದಲ್ಲಿ ಉರಿಯೂತದ ಪ್ರಭಾವವನ್ನು ಹೆಚ್ಚು ಮಾಡಿ, ತಲೆ ನೋವಿನ ಸಮಸ್ಯೆಗೆ ಕಾರಣವಾಗುತ್ತದೆ. ಮೈಗ್ರೇನ್ ಸಮಸ್ಯೆ ಕೂಡ ಕಂಡುಬರಲು ಇದೇ ಕಾರಣ. ಹಾಗಾಗಿ ಯಾವ ಆಹಾರ ಪದಾರ್ಥಗಳನ್ನು ತಿಂದರೆ ನಿಮಗೆ ತಲೆನೋವು ಬರುತ್ತದೆ ಎಂಬುದನ್ನು ಮೊದಲು ತಿಳಿದುಕೊಂಡು ಅವುಗಳಿಂದ ಸಾಧ್ಯವಾದಷ್ಟು ದೂರವಿರಿ.
ಗ್ರೀನ್ ಟೀ

Migraine Can Be Reduced By Cabbage Magically.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm