ಬ್ರೇಕಿಂಗ್ ನ್ಯೂಸ್
12-09-22 07:39 pm Source: Vijayakarnataka ಡಾಕ್ಟರ್ಸ್ ನೋಟ್
ವಿಪರೀತ ಹಿಂಸೆ ಕೊಡುವ ಮೈಗ್ರೇನ್ ತಲೆನೋವಿಗೆ ಏನಾದರೂ ಪರಿಹಾರ ಕಂಡುಕೊಳ್ಳಬೇಕು ಎಂದು ಆಲೋಚಿಸುತ್ತಿದ್ದರೆ, ನಿಮಗೊಂದು ಹೊಸ ತರಹದ ಪರಿಹಾರವನ್ನು ಹೇಳಲು ಹೊರಟಿದ್ದೇವೆ. ಅದು ನಮ್ಮ ನಿಮ್ಮ ಮನೆಯಲ್ಲಿ ಒಂದು ತರಕಾರಿಯಾಗಿ ಬಳಸಲ್ಪಡುವ ಆಹಾರ ಪದಾರ್ಥ. ಯಾವುದು ಗೊತ್ತಾ?
ನೀವು ಗೋಬಿಮಂಚೂರಿ ಮಾಡಲು ಬಳಸುವ ಎಲೆಕೋಸು! ಹೌದು. ಎಲೆಕೋಸಿನಲ್ಲಿ ತಲೆನೋವನ್ನು ಉಪಶಮನ ಮಾಡುವ ಗುಣವಿದೆ. ಹೀಗೆ ಎಂದು ಸಂಶೋಧನೆ ಹೇಳಿದೆ. ಎಲೆಕೋಸಿನ ಎಲೆಗಳನ್ನು ಬಳಸುವ ಮೂಲಕ ತಲೆನೋವನ್ನು ಪರಿಹರಿಸಿಕೊಳ್ಳಬಹುದು. ಈ ಲೇಖನದಲ್ಲಿ ಈ ವಿಚಾರವಾಗಿ ತಿಳಿಸಿಕೊಡಲಾಗಿದೆ.,,,
ಎಲೆಕೋಸು ಮತ್ತು ತಲೆನೋವು

ಮೈಗ್ರೇನ್ ಸಮಸ್ಯೆ ಇದ್ದರೆ

ಒಂದು ವೇಳೆ ನಿಮಗೂ ಸಹ ಮೈಗ್ರೇನ್ ತೊಂದರೆ ಇದ್ದರೆ, ಹೂಕೋಸಿನ ಎಲೆಗಳನ್ನು ನೈಸರ್ಗಿಕವಾದ ನೋವು ನಿವಾರಕವಾಗಿ ಬಳಸಬಹುದಾಗಿದೆ. ಹೇಗೆಂದು ನೋಡೋಣ ಬನ್ನಿ...
ಮೈಗ್ರೇನ್ಗೆ ಕ್ಯಾಬೇಜ್ ಬಳಸುವ ವಿಧಾನ
/greencabbageDianaMiller-750a13ed901b46cd807bee7ed0ed8586.jpg)
ಮೈಗ್ರೇನ್ಗೆ ಒಂದಿಷ್ಟು ಮನೆಮದ್ದುಗಳು

ಶುಂಠಿ:ಆಯುರ್ವೇದದಲ್ಲಿ ಶುಂಠಿಗೆ ವಿಶೇಷವಾದ ಸ್ಥಾನಮಾನವಿದೆ. ಹಿಂದಿನ ಕಾಲದಿಂದಲೂ ಕೂಡ ಅಷ್ಟೇ ಶುಂಠಿಯನ್ನು ಹಲವಾರು ಔಷಧಿಗಳಲ್ಲಿ ಬಳಕೆ ಮಾಡುತ್ತಾ ಬರಲಾಗಿದೆ. ಏಕೆಂದರೆ ಹಲವಾರು ಆರೋಗ್ಯ ಸಮಸ್ಯೆಗಳ ಪರಿಹಾರ ಮಾಡುವಲ್ಲಿ ಇವುಗಳ ಪಾತ್ರ ಬಲು ದೊಡ್ಡದು.
ಇನ್ನು ಮೈಗ್ರೇನ್ ಸಮಸ್ಯೆ ಇರುವವರು ಸ್ವಲ್ಪ ಶುಂಠಿ ಪುಡಿಯನ್ನು ಬಿಸಿ ನೀರಿನಲ್ಲಿ ಹಾಕಿ ಮಿಶ್ರಣ ಮಾಡಿ ಕುಡಿಯುವ ಅಭ್ಯಾಸ ಮಾಡಿಕೊಳ್ಳಿ. ಇದರ ಜೊತೆಗೆ ಶುಂಠಿ ಚಹಾ ಕೂಡ ಸೇವನೆ ಮಾಡಬಹುದು.
ಗಿಡಮೂಲಿಕೆ ತೈಲದ ಮಸಾಜ್
![]()
ತಲೆನೋವು ಎದುರಾದ ಕೂಡಲೇ ಕುತ್ತಿಗೆ ಮತ್ತು ಭುಜಗಳ ಭಾಗಕ್ಕೆ ಕೊಂಚ ಮಸಾಜ್ ಮಾಡಿಸಿ ಕೊಳ್ಳುವು ದರಿಂದಲೂ ಈ ನೋವು ಉಲ್ಬಣಗೊಳ್ಳದಂತೆ ತಡೆಯ ಬಹುದು. ಮಸಾಜ್ಗಾಗಿ ಗಿಡಮೂಲಿಕೆ ತೈಲ ಗಳಾದ ಪುದೀನಾ ತೈಲ ಅಥವಾ ರೋಸ್ಮರಿ ತೈಲವನ್ನು ಬಳಸಬಹುದು.
ಸರಿಯಾದ ಆಹಾರವನ್ನು ಸೇವನೆ ಮಾಡಿ
![]()
ತಜ್ಞರು ಹೇಳುವ ಹಾಗೆ ಕೆಲವೊಂದು ಆಹಾರ ಪದಾರ್ಥಗಳು ಹೆಚ್ಚಾಗಿ ಎಣ್ಣೆಯಾಂಶ ಇರುವ ಆಹಾರ ಪದಾರ್ಥಗಳು ನಮ್ಮ ದೇಹದಲ್ಲಿ ಉರಿಯೂತದ ಪ್ರಭಾವವನ್ನು ಹೆಚ್ಚು ಮಾಡಿ, ತಲೆ ನೋವಿನ ಸಮಸ್ಯೆಗೆ ಕಾರಣವಾಗುತ್ತದೆ. ಮೈಗ್ರೇನ್ ಸಮಸ್ಯೆ ಕೂಡ ಕಂಡುಬರಲು ಇದೇ ಕಾರಣ. ಹಾಗಾಗಿ ಯಾವ ಆಹಾರ ಪದಾರ್ಥಗಳನ್ನು ತಿಂದರೆ ನಿಮಗೆ ತಲೆನೋವು ಬರುತ್ತದೆ ಎಂಬುದನ್ನು ಮೊದಲು ತಿಳಿದುಕೊಂಡು ಅವುಗಳಿಂದ ಸಾಧ್ಯವಾದಷ್ಟು ದೂರವಿರಿ.
ಗ್ರೀನ್ ಟೀ

Migraine Can Be Reduced By Cabbage Magically.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 08:58 pm
HK News Staffer
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm