ಬ್ರೇಕಿಂಗ್ ನ್ಯೂಸ್
13-09-22 08:37 pm Source: Vijayakarnataka ಡಾಕ್ಟರ್ಸ್ ನೋಟ್
ಜೀವನದಲ್ಲಿ ಪ್ರತಿಯೊಬ್ಬರಿಗೂ ಒಂದು ಆಸೆ ಇರುತ್ತದೆ, ನಾವು ಜೀವನದಲ್ಲಿ ಚೆನ್ನಾಗಿ ದುಡಿಯ ಬೇಕು, ಆರೋಗ್ಯಕರವಾಗಿ ಜೀವನ ನಡೆಸಬೇಕು, ಇತರರಿಗೆ ಮಾದರಿಯಾಗಿ ಬದುಕಬೇಕು ಎನ್ನುವ ಆಸೆ ಇರುತ್ತದೆ. ಆದರೆ ಆರೋಗ್ಯಕರವಾಗಿ ಜೀವನ ಮಾಡಬೇಕು ಎಂದರೆ, ನಮ್ಮ ದೈನಂದಿನ ಆಹಾರ ಪದ್ಧತಿಯಲ್ಲಿ ಅಷ್ಟೇ ಆರೋಗ್ಯಕರ ಆಹಾರ ಪದಾರ್ಥಗಳನ್ನು ಸೇರಿಸಬೇಕು.
ಹೇಳಿಕೇಳಿ ಈಗ ಮಳೆಗಾಲದ ಸೀಸನ್ ವಾತಾವರಣದಲ್ಲಿ ಉಂಟಾಗುವ ಏರುಪೇರಿನಿಂದಾಗಿ ಪದೇ ಪದೇ ಹುಷಾರು ತಪ್ಪುವುದು, ಶೀತ, ನೆಗಡಿ, ಕೆಮ್ಮು ಸಮಸ್ಯೆಗಳು ಎದುರಾಗುವುದು ಮಾಮೂಲು ಅದರಲ್ಲೂ ಈ ಕೆಮ್ಮಿನ ಸಮಸ್ಯೆಯನ್ನು ಹಾಗೇ ನಿರ್ಲಕ್ಷ್ಯ ಮಾಡುತ್ತಾ ಹೋದರೆ, ಎದೆಯಲ್ಲಿ ಹಾಗೂ ಗಂಟಲಿನ ಭಾಗದಲ್ಲಿ ಕಫದ ಸಮಸ್ಯೆ ಉಂಟಾಗಿ, ಅದು ಕೊನೆಗೆ ಶ್ವಾಸ ಕೋಶದ ಸಮಸ್ಯೆಯವರೆಗೂ ಹೋಗುತ್ತದೆ.
ಒಂದು ವೇಳೆ ಈ ಶ್ವಾಸಕೋಶದಲ್ಲಿ ಏರುಪೇರಾದರೆ ಉಸಿರಾಟ ವ್ಯವಸ್ಥೆಗೆ ತೀವ್ರ ತೊಂದರೆ ಎದುರಾಗುತ್ತದೆ. ಬನ್ನಿ ಇಂದಿನ ಲೇಖನದಲ್ಲಿ ದೇಹದ ರೋಗನಿರೋಧಕ ಶಕ್ತಿಗಳನ್ನು ಹೆಚ್ಚು ಮಾಡಿ ಶ್ವಾಸಕೋಶದ ಸೋಂಕುಗಳನ್ನು ದೂರ ಮಾಡಬಲ್ಲ ಹಾಗೂ ಉಸಿರಾಟ ವ್ಯವಸ್ಥೆಗೆ ಸಮಸ್ಯೆ ಎದುರಾಗದೇ ಇರುವ ನೋಡಿಕೊಳ್ಳುವ ಕೆಲವೊಂದು ಆಹಾರಗಳ ಬಗ್ಗೆ ನೀಡಿದ್ದೇವೆ ಮುಂದೆ ಓದಿ..
ಸೀಬೆಹಣ್ಣು
ದೊಣ್ಣೆಮೆಣಸು

ಬ್ರಾಕೋಲಿ

ದಾಳಿಂಬೆ ಹಣ್ಣು

Here Is A Lists Of Foods For Healthy Lungs And Improved Breathing.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm