ಬ್ರೇಕಿಂಗ್ ನ್ಯೂಸ್
13-09-22 08:37 pm Source: Vijayakarnataka ಡಾಕ್ಟರ್ಸ್ ನೋಟ್
ಜೀವನದಲ್ಲಿ ಪ್ರತಿಯೊಬ್ಬರಿಗೂ ಒಂದು ಆಸೆ ಇರುತ್ತದೆ, ನಾವು ಜೀವನದಲ್ಲಿ ಚೆನ್ನಾಗಿ ದುಡಿಯ ಬೇಕು, ಆರೋಗ್ಯಕರವಾಗಿ ಜೀವನ ನಡೆಸಬೇಕು, ಇತರರಿಗೆ ಮಾದರಿಯಾಗಿ ಬದುಕಬೇಕು ಎನ್ನುವ ಆಸೆ ಇರುತ್ತದೆ. ಆದರೆ ಆರೋಗ್ಯಕರವಾಗಿ ಜೀವನ ಮಾಡಬೇಕು ಎಂದರೆ, ನಮ್ಮ ದೈನಂದಿನ ಆಹಾರ ಪದ್ಧತಿಯಲ್ಲಿ ಅಷ್ಟೇ ಆರೋಗ್ಯಕರ ಆಹಾರ ಪದಾರ್ಥಗಳನ್ನು ಸೇರಿಸಬೇಕು.
ಹೇಳಿಕೇಳಿ ಈಗ ಮಳೆಗಾಲದ ಸೀಸನ್ ವಾತಾವರಣದಲ್ಲಿ ಉಂಟಾಗುವ ಏರುಪೇರಿನಿಂದಾಗಿ ಪದೇ ಪದೇ ಹುಷಾರು ತಪ್ಪುವುದು, ಶೀತ, ನೆಗಡಿ, ಕೆಮ್ಮು ಸಮಸ್ಯೆಗಳು ಎದುರಾಗುವುದು ಮಾಮೂಲು ಅದರಲ್ಲೂ ಈ ಕೆಮ್ಮಿನ ಸಮಸ್ಯೆಯನ್ನು ಹಾಗೇ ನಿರ್ಲಕ್ಷ್ಯ ಮಾಡುತ್ತಾ ಹೋದರೆ, ಎದೆಯಲ್ಲಿ ಹಾಗೂ ಗಂಟಲಿನ ಭಾಗದಲ್ಲಿ ಕಫದ ಸಮಸ್ಯೆ ಉಂಟಾಗಿ, ಅದು ಕೊನೆಗೆ ಶ್ವಾಸ ಕೋಶದ ಸಮಸ್ಯೆಯವರೆಗೂ ಹೋಗುತ್ತದೆ.
ಒಂದು ವೇಳೆ ಈ ಶ್ವಾಸಕೋಶದಲ್ಲಿ ಏರುಪೇರಾದರೆ ಉಸಿರಾಟ ವ್ಯವಸ್ಥೆಗೆ ತೀವ್ರ ತೊಂದರೆ ಎದುರಾಗುತ್ತದೆ. ಬನ್ನಿ ಇಂದಿನ ಲೇಖನದಲ್ಲಿ ದೇಹದ ರೋಗನಿರೋಧಕ ಶಕ್ತಿಗಳನ್ನು ಹೆಚ್ಚು ಮಾಡಿ ಶ್ವಾಸಕೋಶದ ಸೋಂಕುಗಳನ್ನು ದೂರ ಮಾಡಬಲ್ಲ ಹಾಗೂ ಉಸಿರಾಟ ವ್ಯವಸ್ಥೆಗೆ ಸಮಸ್ಯೆ ಎದುರಾಗದೇ ಇರುವ ನೋಡಿಕೊಳ್ಳುವ ಕೆಲವೊಂದು ಆಹಾರಗಳ ಬಗ್ಗೆ ನೀಡಿದ್ದೇವೆ ಮುಂದೆ ಓದಿ..
ಸೀಬೆಹಣ್ಣು
ದೊಣ್ಣೆಮೆಣಸು
ಬ್ರಾಕೋಲಿ
ದಾಳಿಂಬೆ ಹಣ್ಣು
Here Is A Lists Of Foods For Healthy Lungs And Improved Breathing.
29-04-25 10:45 pm
Bangalore Correspondent
CM Siddaramaiah, Belagavi, BJP Suresh Kumar:...
29-04-25 09:51 pm
Protest Kalaburagi, islamabad Locality: ಕಲಬುರ...
29-04-25 09:20 pm
Kudupu Murder, Mob attack, Parameshwar: ಕುಡುಪ...
29-04-25 04:28 pm
Praveen Nettaru, Mohsin Shukur, Karwar Police...
29-04-25 01:04 pm
30-04-25 02:13 pm
HK News Desk
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
ಪಾಕಿಸ್ತಾನದ ಶಾಂತಿ ಸಮಿತಿ ಕಚೇರಿ ಎದುರೇ ಬಾಂಬ್ ಸ್ಫೋ...
28-04-25 05:53 pm
ಪಾಕ್ ವಿರುದ್ಧ ಯುದ್ದಕ್ಕೆ ಕರೆ ನೀಡಿದ ಕಾಶ್ಮೀರ್ ಸಿಎ...
27-04-25 08:42 pm
30-04-25 11:26 am
Mangalore Correspondent
Puttur Elephant Attack: ಕಾಡಾನೆ ತಿವಿತಕ್ಕೆ ಪುತ್...
29-04-25 11:00 pm
Mangalore, Ullal Nethravathi Bridge: ಉಳ್ಳಾಲ ನ...
29-04-25 05:45 pm
Mangalore, Dr Kalladka Bhat: ಹೆಣ್ಣು ಮಕ್ಕಳು ವ್...
29-04-25 12:40 pm
Vadiraj, Mangalore, B R Ambedkar: ಕಾಂಗ್ರೆಸ್ ಸ...
29-04-25 11:53 am
29-04-25 09:59 pm
Mangalore Correspondent
Kudupu Murder, Mangalore Crime, Police: ಕುಡುಪ...
29-04-25 02:53 pm
Belthagady, Blackmail, Mangalore crime: ಬೆಳ್ತ...
28-04-25 11:39 am
Shootout Bakrebail, Mangalore Crime: ಬಾಕ್ರಬೈಲ...
28-04-25 11:24 am
Mangalore crime, Murder, Kudupu: ಕುಡುಪು ಬಳಿಯಲ...
27-04-25 10:59 pm