ಬ್ರೇಕಿಂಗ್ ನ್ಯೂಸ್
13-09-22 08:37 pm Source: Vijayakarnataka ಡಾಕ್ಟರ್ಸ್ ನೋಟ್
ಜೀವನದಲ್ಲಿ ಪ್ರತಿಯೊಬ್ಬರಿಗೂ ಒಂದು ಆಸೆ ಇರುತ್ತದೆ, ನಾವು ಜೀವನದಲ್ಲಿ ಚೆನ್ನಾಗಿ ದುಡಿಯ ಬೇಕು, ಆರೋಗ್ಯಕರವಾಗಿ ಜೀವನ ನಡೆಸಬೇಕು, ಇತರರಿಗೆ ಮಾದರಿಯಾಗಿ ಬದುಕಬೇಕು ಎನ್ನುವ ಆಸೆ ಇರುತ್ತದೆ. ಆದರೆ ಆರೋಗ್ಯಕರವಾಗಿ ಜೀವನ ಮಾಡಬೇಕು ಎಂದರೆ, ನಮ್ಮ ದೈನಂದಿನ ಆಹಾರ ಪದ್ಧತಿಯಲ್ಲಿ ಅಷ್ಟೇ ಆರೋಗ್ಯಕರ ಆಹಾರ ಪದಾರ್ಥಗಳನ್ನು ಸೇರಿಸಬೇಕು.
ಹೇಳಿಕೇಳಿ ಈಗ ಮಳೆಗಾಲದ ಸೀಸನ್ ವಾತಾವರಣದಲ್ಲಿ ಉಂಟಾಗುವ ಏರುಪೇರಿನಿಂದಾಗಿ ಪದೇ ಪದೇ ಹುಷಾರು ತಪ್ಪುವುದು, ಶೀತ, ನೆಗಡಿ, ಕೆಮ್ಮು ಸಮಸ್ಯೆಗಳು ಎದುರಾಗುವುದು ಮಾಮೂಲು ಅದರಲ್ಲೂ ಈ ಕೆಮ್ಮಿನ ಸಮಸ್ಯೆಯನ್ನು ಹಾಗೇ ನಿರ್ಲಕ್ಷ್ಯ ಮಾಡುತ್ತಾ ಹೋದರೆ, ಎದೆಯಲ್ಲಿ ಹಾಗೂ ಗಂಟಲಿನ ಭಾಗದಲ್ಲಿ ಕಫದ ಸಮಸ್ಯೆ ಉಂಟಾಗಿ, ಅದು ಕೊನೆಗೆ ಶ್ವಾಸ ಕೋಶದ ಸಮಸ್ಯೆಯವರೆಗೂ ಹೋಗುತ್ತದೆ.
ಒಂದು ವೇಳೆ ಈ ಶ್ವಾಸಕೋಶದಲ್ಲಿ ಏರುಪೇರಾದರೆ ಉಸಿರಾಟ ವ್ಯವಸ್ಥೆಗೆ ತೀವ್ರ ತೊಂದರೆ ಎದುರಾಗುತ್ತದೆ. ಬನ್ನಿ ಇಂದಿನ ಲೇಖನದಲ್ಲಿ ದೇಹದ ರೋಗನಿರೋಧಕ ಶಕ್ತಿಗಳನ್ನು ಹೆಚ್ಚು ಮಾಡಿ ಶ್ವಾಸಕೋಶದ ಸೋಂಕುಗಳನ್ನು ದೂರ ಮಾಡಬಲ್ಲ ಹಾಗೂ ಉಸಿರಾಟ ವ್ಯವಸ್ಥೆಗೆ ಸಮಸ್ಯೆ ಎದುರಾಗದೇ ಇರುವ ನೋಡಿಕೊಳ್ಳುವ ಕೆಲವೊಂದು ಆಹಾರಗಳ ಬಗ್ಗೆ ನೀಡಿದ್ದೇವೆ ಮುಂದೆ ಓದಿ..
ಸೀಬೆಹಣ್ಣು
ದೊಣ್ಣೆಮೆಣಸು
ಬ್ರಾಕೋಲಿ
ದಾಳಿಂಬೆ ಹಣ್ಣು
Here Is A Lists Of Foods For Healthy Lungs And Improved Breathing.
16-06-25 10:44 pm
Bangalore Correspondent
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
A.H. Vishwanath, CM Sidddaramaiah ; ನವೆಂಬರ್ ನ...
14-06-25 07:45 pm
16-06-25 05:29 pm
HK News Desk
Iran-Israel War: ಇಸ್ರೇಲ್- ಇರಾನ್ ಸಂಘರ್ಷ ; ಇರಾನ...
16-06-25 01:33 pm
ಅಹಮದಾಬಾದ್ ಬೆನ್ನಲ್ಲೇ ಮತ್ತೊಂದು ದುರಂತ ; ಕೇದಾರನಾ...
15-06-25 10:29 pm
Israel Iran War, Generals Killed: ಮೂರನೇ ಮಹಾಯು...
14-06-25 12:00 pm
Kasaragod Deputy Tahsildar Suspended: ವಿಮಾನ ದ...
13-06-25 11:09 pm
16-06-25 11:06 pm
Mangalore Correspondent
Rain, Pilikula Zoo, Mangalore, Flood: ಪಿಲಿಕುಳ...
16-06-25 08:34 pm
Mangalore Rain, Belthanagdy, Bike: ಸವಣಾಲು ; ಧ...
16-06-25 05:07 pm
Mangalore, Pregnant Wife Suicide, Puthila Par...
16-06-25 12:30 pm
ನೆಲ್ಯಾಡಿ ಬಳಿ ಭೀಕರ ಅಪಘಾತ ; ನಿಲ್ಲಿಸಿದ್ದ ಲಾರಿಗೆ...
16-06-25 12:13 pm
16-06-25 03:05 pm
HK News Desk
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm
Mangalore, Yeyyadi Bar, Murder, Kaushik: ಯೆಯ್...
13-06-25 07:30 pm
Mangalore, Puttur, Dr Adarsh, Sullia, Marriag...
13-06-25 05:37 pm