ಬ್ರೇಕಿಂಗ್ ನ್ಯೂಸ್
14-09-22 10:17 pm Source: Vijayakarnataka ಡಾಕ್ಟರ್ಸ್ ನೋಟ್
ಬೆಂಡೆಕಾಯಿ ಲೋಳೆ, ಅದನ್ನು ತಿನ್ನುವುದಿಲ್ಲ ಎಂದು ಮೂಗು ಮುರಿಯುವವರು ಸ್ವಲ್ಪ ಇಲ್ಲಿ ಕೇಳಬೇಕು. ಏಕೆಂದರೆ, ನಿಮ್ಮ ಮನೆಯಲ್ಲಿ ಒಂದು ವೇಳೆ ಯಾರಾದರೂ ಸಕ್ಕರೆ ಕಾಯಿಲೆ ಇರುವ ವರು ಇದ್ದರೆ, ಅಂತಹವರಿಗೆ ಈ ಲೇಖನ ನೆರವಾಗಬಹುದು. ಏಕೆಂದರೆ ಹೇಗಪ್ಪ ಸಕ್ಕರೆ ಕಾಯಿಲೆಯನ್ನು ಕಂಟ್ರೋಲ್ ಮಾಡುವುದು ಎಂದು ಆಲೋಚನೆ ಮಾಡುತ್ತಿರುವವರಿಗೆ ಬೆಂಡೆಕಾಯಿ ಹೇಗೆಲ್ಲಾ ಪ್ರಯೋಜನ ನೀಡುತ್ತದೆ ಎಂಬುದನ್ನು ಇಲ್ಲಿ ತಿಳಿಸಿಕೊಡಲಾಗಿದೆ.
ನಿಮ್ಮ ಮಧುಮೇಹ ಸಮಸ್ಯೆಯನ್ನು ಕಟ್ಟಿಹಾಕಲು ಬೆಂಡೆಕಾಯಿ ತನ್ನದೇ ಆದ ರೀತಿಯಲ್ಲಿ ಪ್ರಯತ್ನ ಮಾಡುತ್ತದೆ. ಹಾಗಾದ್ರೆ ಈ ಬೆಂಡೆಕಾಯಿಯಲ್ಲಿ ಅಂತಹ ಪ್ರಯೋಜನಗಳು ಏನೆಲ್ಲಾ ಅಡಗಿದೆ ಎನ್ನುವುದನ್ನು ನೋಡೋಣ ಬನ್ನಿ...
ವಿಟಮಿನ್ ಬಿ ಇದೆ
![]()
ಹೌದು ಬೆಂಡೆಕಾಯಿಯಲ್ಲಿ ನಮ್ಮ ದೇಹಕ್ಕೆ ಬೇಕು ಎನಿಸುವಂತಹ ಬಹುತೇಕ ಪೌಷ್ಟಿಕ ಸತ್ವಗಳು ಸಿಗುತ್ತವೆ. ಅವುಗಳಲ್ಲಿ ವಿಟಮಿನ್ ಬಿ6 ಸಹ ಒಂದು. ಇದರ ಜೊತೆಗೆ ಕಬ್ಬಿಣದ ಅಂಶ ಮತ್ತು ನಾರಿನ ಪ್ರಮಾಣ ಕೂಡ ಇರುವುದರಿಂದ ನ್ಯೂರೋಪತಿ ಹೆಚ್ಚಾಗುವ ಸಾಧ್ಯತೆಯನ್ನು ತಡೆಯುತ್ತದೆ ಜೊತೆಗೆ ಹೋಮೊಸಿಸ್ಟೀನೆ ಪ್ರಮಾಣವನ್ನು ಕಡಿಮೆ ಮಾಡುತ್ತದೆ. ಇದರ ಕಾರಣದಿಂದ ಮಧುಮೇಹ ಕಂಟ್ರೋಲ್ ನಲ್ಲಿ ಉಳಿಯುತ್ತದೆ ಎಂದು ಹೇಳಬಹುದು.
ಗ್ಲೈಸೆಮಿಕ್ ಸೂಚ್ಯಂಕದ ರಹಸ್ಯ

ನಾರಿನಾಂಶ ನೋಡುವುದಾದರೆ...

ಕ್ಯಾಲೋರಿಗಳು ಕಡಿಮೆ ಇವೆ

ಪೌಷ್ಟಿಕ ಸತ್ವಗಳು- ಒಂದು ವರದಾನ

ಬೆಂಡೆಕಾಯಿಯ ಇತರ ಆರೋಗ್ಯ ಪ್ರಯೋಜನಗಳು

ಮೂಳೆಗಳ ಆರೋಗ್ಯಕ್ಕೆ
![]()
ಮೂಳೆಗಳ ಆರೋಗ್ಯವನ್ನು ವೃದ್ಧಿಸುವ ವಿಟಮಿನ್ ಕೆ ಪ್ರಮಾಣ ಬೆಂಡೆಕಾಯಿಯಲ್ಲಿ ಬಹಳ ಹೆಚ್ಚಾಗಿ ಕಂಡುಬರುತ್ತದೆ. ಅಷ್ಟಲ್ಲದೇ ರಕ್ತ ಹೆಪ್ಪುಗಟ್ಟುವ ಸಾಧ್ಯತೆಯನ್ನು ಸಹ ಇದು ತಪ್ಪಿಸುತ್ತದೆ.
ಕಣ್ಣುಗಳ ಆರೋಗ್ಯಕ್ಕೆ
![]()
Sugar Patients Can Surely Benefit From Okra.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm