ಬ್ರೇಕಿಂಗ್ ನ್ಯೂಸ್
16-09-22 07:51 pm Source: Vijayakarnataka ಡಾಕ್ಟರ್ಸ್ ನೋಟ್
ನಾವು ಅನುಸರಿಸುವ ದೈನಂದಿನ ಜೀವನಶೈಲಿ ಹಾಗೂ ಆಹಾರ ಪದ್ಧತಿಯ ಮೇಲೆ ನಮ್ಮ -ನಿಮ್ಮೆಲ್ಲರ ಆರೋಗ್ಯ ನಿಂತಿರುತ್ತದೆ ಎಂದರೆ ತಪ್ಪಾಗಲಾರದು ಯಾಕೆಂದರೆ, ಸರಿಯಾದ ಜೀವನ ಶೈಲಿಯ ಜೊತೆಗೆ, ಆರೋಗ್ಯಕರವಾದ ಆಹಾರಗಳನ್ನು ಅನುಸರಿಸಿದರೆ, ಅನೇಕ ಕಾಯಿಲೆಗಳಿಂದ ದೂರ ಇರಲು ನೆರವಾಗುತ್ತದೆ, ಅದೇ ರೀತಿಯಾಗಿ ಆಧುನಿಕ ಜೀವನಶೈಲಿಗೆ ಮಾರುಹೋಗಿ, ಪಾಶ್ಚಾತ್ಯ ಅನಾರೋಗ್ಯಕರ ಆಹಾರಗಳನ್ನು ಸೇವನೆ ಮಾಡುತ್ತಾ ಬಂದರೆ, ದೀರ್ಘಕಾಲದ ಕಾಯಿಲೆಗಳಾದ ಮಧುಮೇಹ ಕಾಯಿಲೆಯಿಂದ ಹಿಡಿದು, ಅಧಿಕ ರಕ್ತದ ಒತ್ತಡ ಹಾಗೂ ಹೃದಯಕ್ಕೆ ಸಂಬಂಧಪಟ್ಟ ಕಾಯಿಲೆಗಳು ಮನುಷ್ಯನನ್ನು ಬಹಳ ಬೇಗನೇ ಆವರಿಸಿಬಿಡುತ್ತದೆ.
ಅದರಲ್ಲೂ ನಮಗೆಲ್ಲಾ ಗೊತ್ತೇ ಇರುವ ಹಾಗೆ ಹೃದಯಕ್ಕೆ ಸಂಬಂಧಪಟ್ಟ ಕಾಯಿಲೆಗಳು, ಮನುಷ್ಯನ ಜೀವಕ್ಕೆ ಮಾರಕ! ಹೃದಯಕ್ಕೆ ಸಂಬಂಧಪಟ್ಟ ಕಾಯಿಲೆಗಳು ಅಥವಾ ಹೃದಯಾಘಾತದ ಲಕ್ಷಣಗಳು ಮನುಷ್ಯನನ್ನು ಮಾನಸಿಕವಾಗಿ ಇನ್ನಷ್ಟು ಕುಗ್ಗುವಂತೆ ಮಾಡುತ್ತವೆ. ಬನ್ನಿ ಇಂದಿನ ಲೇಖನದಲ್ಲಿ ಹೃದಯಕ್ಕೆ ಸಂಬಂಧಪಟ್ಟ ಹಲವಾರು ಕಾಯಿಲೆಗಳನ್ನು ಬಾದಾಮಿ ಬೀಜಗಳು ಹೇಗೆಲ್ಲಾ ನೆರವಿಗೆ ಬರುತ್ತದೆ ಎನ್ನುವುದನ್ನು ನೋಡೋಣ...
ಬಾದಾಮಿ ಬೀಜಗಳು

ಕೊಲೆಸ್ಟ್ರಾಲ್ ಕಮ್ಮಿ ಆಗುತ್ತೆ
![]()
ದಿನಕ್ಕೆ ಎಷ್ಟು ಬಾದಾಮಿ ಬೀಜಗಳನ್ನು ತಿನ್ನಬೇಕು?

ಕೊನೆಯ ಮಾತು

World Heart Day 2022 Almonds That Cut Your Heart Disease Risk.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am