ಬ್ರೇಕಿಂಗ್ ನ್ಯೂಸ್
16-09-22 07:51 pm Source: Vijayakarnataka ಡಾಕ್ಟರ್ಸ್ ನೋಟ್
ನಾವು ಅನುಸರಿಸುವ ದೈನಂದಿನ ಜೀವನಶೈಲಿ ಹಾಗೂ ಆಹಾರ ಪದ್ಧತಿಯ ಮೇಲೆ ನಮ್ಮ -ನಿಮ್ಮೆಲ್ಲರ ಆರೋಗ್ಯ ನಿಂತಿರುತ್ತದೆ ಎಂದರೆ ತಪ್ಪಾಗಲಾರದು ಯಾಕೆಂದರೆ, ಸರಿಯಾದ ಜೀವನ ಶೈಲಿಯ ಜೊತೆಗೆ, ಆರೋಗ್ಯಕರವಾದ ಆಹಾರಗಳನ್ನು ಅನುಸರಿಸಿದರೆ, ಅನೇಕ ಕಾಯಿಲೆಗಳಿಂದ ದೂರ ಇರಲು ನೆರವಾಗುತ್ತದೆ, ಅದೇ ರೀತಿಯಾಗಿ ಆಧುನಿಕ ಜೀವನಶೈಲಿಗೆ ಮಾರುಹೋಗಿ, ಪಾಶ್ಚಾತ್ಯ ಅನಾರೋಗ್ಯಕರ ಆಹಾರಗಳನ್ನು ಸೇವನೆ ಮಾಡುತ್ತಾ ಬಂದರೆ, ದೀರ್ಘಕಾಲದ ಕಾಯಿಲೆಗಳಾದ ಮಧುಮೇಹ ಕಾಯಿಲೆಯಿಂದ ಹಿಡಿದು, ಅಧಿಕ ರಕ್ತದ ಒತ್ತಡ ಹಾಗೂ ಹೃದಯಕ್ಕೆ ಸಂಬಂಧಪಟ್ಟ ಕಾಯಿಲೆಗಳು ಮನುಷ್ಯನನ್ನು ಬಹಳ ಬೇಗನೇ ಆವರಿಸಿಬಿಡುತ್ತದೆ.
ಅದರಲ್ಲೂ ನಮಗೆಲ್ಲಾ ಗೊತ್ತೇ ಇರುವ ಹಾಗೆ ಹೃದಯಕ್ಕೆ ಸಂಬಂಧಪಟ್ಟ ಕಾಯಿಲೆಗಳು, ಮನುಷ್ಯನ ಜೀವಕ್ಕೆ ಮಾರಕ! ಹೃದಯಕ್ಕೆ ಸಂಬಂಧಪಟ್ಟ ಕಾಯಿಲೆಗಳು ಅಥವಾ ಹೃದಯಾಘಾತದ ಲಕ್ಷಣಗಳು ಮನುಷ್ಯನನ್ನು ಮಾನಸಿಕವಾಗಿ ಇನ್ನಷ್ಟು ಕುಗ್ಗುವಂತೆ ಮಾಡುತ್ತವೆ. ಬನ್ನಿ ಇಂದಿನ ಲೇಖನದಲ್ಲಿ ಹೃದಯಕ್ಕೆ ಸಂಬಂಧಪಟ್ಟ ಹಲವಾರು ಕಾಯಿಲೆಗಳನ್ನು ಬಾದಾಮಿ ಬೀಜಗಳು ಹೇಗೆಲ್ಲಾ ನೆರವಿಗೆ ಬರುತ್ತದೆ ಎನ್ನುವುದನ್ನು ನೋಡೋಣ...
ಬಾದಾಮಿ ಬೀಜಗಳು

ಕೊಲೆಸ್ಟ್ರಾಲ್ ಕಮ್ಮಿ ಆಗುತ್ತೆ
![]()
ದಿನಕ್ಕೆ ಎಷ್ಟು ಬಾದಾಮಿ ಬೀಜಗಳನ್ನು ತಿನ್ನಬೇಕು?

ಕೊನೆಯ ಮಾತು

World Heart Day 2022 Almonds That Cut Your Heart Disease Risk.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm