ಬ್ರೇಕಿಂಗ್ ನ್ಯೂಸ್
16-09-22 07:51 pm Source: Vijayakarnataka ಡಾಕ್ಟರ್ಸ್ ನೋಟ್
ನಾವು ಅನುಸರಿಸುವ ದೈನಂದಿನ ಜೀವನಶೈಲಿ ಹಾಗೂ ಆಹಾರ ಪದ್ಧತಿಯ ಮೇಲೆ ನಮ್ಮ -ನಿಮ್ಮೆಲ್ಲರ ಆರೋಗ್ಯ ನಿಂತಿರುತ್ತದೆ ಎಂದರೆ ತಪ್ಪಾಗಲಾರದು ಯಾಕೆಂದರೆ, ಸರಿಯಾದ ಜೀವನ ಶೈಲಿಯ ಜೊತೆಗೆ, ಆರೋಗ್ಯಕರವಾದ ಆಹಾರಗಳನ್ನು ಅನುಸರಿಸಿದರೆ, ಅನೇಕ ಕಾಯಿಲೆಗಳಿಂದ ದೂರ ಇರಲು ನೆರವಾಗುತ್ತದೆ, ಅದೇ ರೀತಿಯಾಗಿ ಆಧುನಿಕ ಜೀವನಶೈಲಿಗೆ ಮಾರುಹೋಗಿ, ಪಾಶ್ಚಾತ್ಯ ಅನಾರೋಗ್ಯಕರ ಆಹಾರಗಳನ್ನು ಸೇವನೆ ಮಾಡುತ್ತಾ ಬಂದರೆ, ದೀರ್ಘಕಾಲದ ಕಾಯಿಲೆಗಳಾದ ಮಧುಮೇಹ ಕಾಯಿಲೆಯಿಂದ ಹಿಡಿದು, ಅಧಿಕ ರಕ್ತದ ಒತ್ತಡ ಹಾಗೂ ಹೃದಯಕ್ಕೆ ಸಂಬಂಧಪಟ್ಟ ಕಾಯಿಲೆಗಳು ಮನುಷ್ಯನನ್ನು ಬಹಳ ಬೇಗನೇ ಆವರಿಸಿಬಿಡುತ್ತದೆ.
ಅದರಲ್ಲೂ ನಮಗೆಲ್ಲಾ ಗೊತ್ತೇ ಇರುವ ಹಾಗೆ ಹೃದಯಕ್ಕೆ ಸಂಬಂಧಪಟ್ಟ ಕಾಯಿಲೆಗಳು, ಮನುಷ್ಯನ ಜೀವಕ್ಕೆ ಮಾರಕ! ಹೃದಯಕ್ಕೆ ಸಂಬಂಧಪಟ್ಟ ಕಾಯಿಲೆಗಳು ಅಥವಾ ಹೃದಯಾಘಾತದ ಲಕ್ಷಣಗಳು ಮನುಷ್ಯನನ್ನು ಮಾನಸಿಕವಾಗಿ ಇನ್ನಷ್ಟು ಕುಗ್ಗುವಂತೆ ಮಾಡುತ್ತವೆ. ಬನ್ನಿ ಇಂದಿನ ಲೇಖನದಲ್ಲಿ ಹೃದಯಕ್ಕೆ ಸಂಬಂಧಪಟ್ಟ ಹಲವಾರು ಕಾಯಿಲೆಗಳನ್ನು ಬಾದಾಮಿ ಬೀಜಗಳು ಹೇಗೆಲ್ಲಾ ನೆರವಿಗೆ ಬರುತ್ತದೆ ಎನ್ನುವುದನ್ನು ನೋಡೋಣ...
ಬಾದಾಮಿ ಬೀಜಗಳು

ಕೊಲೆಸ್ಟ್ರಾಲ್ ಕಮ್ಮಿ ಆಗುತ್ತೆ
![]()
ದಿನಕ್ಕೆ ಎಷ್ಟು ಬಾದಾಮಿ ಬೀಜಗಳನ್ನು ತಿನ್ನಬೇಕು?

ಕೊನೆಯ ಮಾತು

World Heart Day 2022 Almonds That Cut Your Heart Disease Risk.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm