ಬ್ರೇಕಿಂಗ್ ನ್ಯೂಸ್
19-09-22 07:46 pm Source: Vijayakarnataka ಡಾಕ್ಟರ್ಸ್ ನೋಟ್
ನಮ್ಮ ಮೆದುಳಿನ ಕಾರ್ಯ ಚಟುವಟಿಕೆ ಬರೋಬ್ಬರಿ ದಿನದಲ್ಲಿ 24 ಗಂಟೆ ಕೂಡ ನಡೆಯುತ್ತಿ ರುತ್ತದೆ. ಅಂದರೆ ನಾವು ಮಲಗಿದ್ದಾಗ ಕೂಡ ನಮ್ಮ ಮೆದುಳು ದೇಹದ ಅಂಗಾಂಗಗಳಿಗೆ ಸೂಚನೆ ಕೊಡುವ ಕೆಲಸವನ್ನು ತನ್ನ ಪಾಡಿಗೆ ತಾನು ಮಾಡುತ್ತಿರುತ್ತದೆ. ನಮ್ಮ ದೇಹದಲ್ಲಿ ಇರುವಂತಹ ಇತರ ಅಂಗಂಗಗಳ ತರಹ ಮೆದುಳು ಅತ್ಯಂತ ಮುಖ್ಯವಾದ ಅಂಗವಾಗಿದೆ.
ನಮ್ಮ ಮೆದುಳಿನ ಕಾರ್ಯಕ್ಷಮತೆಯನ್ನು ನಾವು ವೃದ್ಧಿಸಿಕೊಳ್ಳಲು ಧ್ಯಾನ ಮತ್ತು ಇನ್ನಿತರ ಮೆದುಳಿಗೆ ಸಂಬಂಧಪಟ್ಟ ಸಣ್ಣಪುಟ್ಟ ವ್ಯಾಯಾಮಗಳನ್ನು ಮಾಡಬೇಕು. ಚುರುಕುತನ ಮತ್ತು ಬುದ್ಧಿವಂತಿಕೆ ಹೆಚ್ಚಿಸುವ ಆಹಾರ ಪದಾರ್ಥಗಳನ್ನು ಸೇವನೆ ಮಾಡಬೇಕು.
ಮೆದುಳಿಗೆ ಸಹಕಾರಿಯಾದ ಆಹಾರಗಳು

ಸೇಬು ಹಣ್ಣು

ಪಾಲಕ್ ಸೊಪ್ಪು

ವಿಟಮಿನ್ ಕೆ ಪ್ರಮಾಣ ಹೆಚ್ಚಾಗಿರುವ ಮತ್ತು ಫೋಲೆಟ್ ಇರುವಂತಹ ಪಾಲಕ್ ಸೊಪ್ಪು ನಿಮ್ಮ ಮೆದುಳಿನ ಶಕ್ತಿಯನ್ನು ಹೆಚ್ಚು ಮಾಡುವಲ್ಲಿ ಕೆಲಸ ಮಾಡುತ್ತದೆ. ಆಂಟಿಆಕ್ಸಿಡೆಂಟ್ ಹೆಚ್ಚಾಗಿರುವ ಪಾಲಕ್ ಸೊಪ್ಪು ತನ್ನ ಫ್ರೀ ರಾಡಿಕಲ್ ಪ್ರಭಾವವನ್ನು ಕಡಿಮೆ ಮಾಡುವ ಗುಣದಿಂದ ದೇಹದ ಜೀವ ಕೋಶಗಳ ಹಾನಿಯನ್ನು ತಡೆಗಟ್ಟುತ್ತದೆ.
ಎಕ್ಸ್ಟ್ರಾ ವಿರ್ಜಿನ್ ಆಲಿವ್ ಆಯಿಲ್

ಇದು ಸಹ ಮೆದುಳು ಸಹಕಾರಿಯಾದ ಆಹಾರ ಪದಾರ್ಥವಾಗಿದೆ. ಪ್ರಮುಖವಾಗಿ ಇದರಲ್ಲಿ oleocanthal ಎಂಬ ಪ್ರೋಟೀನ್ ಅಂಶ ಹೇರಳವಾಗಿದ್ದು, ಮೆದುಳಿನ ಜೀವಕೋಶಗಳನ್ನು ರಕ್ಷಣೆ ಮಾಡುತ್ತದೆ.
ಆಕ್ರಾನ್ ಸ್ಕ್ವ್ಯಾಷ್ (Acorn squash)
![]()
ಅರಿಶಿನ
ಥೈಮ್ (Thyme)
![]()
ದಾಲ್ಚಿನ್ನಿ ಅಥವಾ ಚಕ್ಕೆ

Eat These Brain Friendly Foods To Save Your Memory For Long Time.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 07:52 pm
Mangalore Correspondent
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm