ಬ್ರೇಕಿಂಗ್ ನ್ಯೂಸ್
19-09-22 07:46 pm Source: Vijayakarnataka ಡಾಕ್ಟರ್ಸ್ ನೋಟ್
ನಮ್ಮ ಮೆದುಳಿನ ಕಾರ್ಯ ಚಟುವಟಿಕೆ ಬರೋಬ್ಬರಿ ದಿನದಲ್ಲಿ 24 ಗಂಟೆ ಕೂಡ ನಡೆಯುತ್ತಿ ರುತ್ತದೆ. ಅಂದರೆ ನಾವು ಮಲಗಿದ್ದಾಗ ಕೂಡ ನಮ್ಮ ಮೆದುಳು ದೇಹದ ಅಂಗಾಂಗಗಳಿಗೆ ಸೂಚನೆ ಕೊಡುವ ಕೆಲಸವನ್ನು ತನ್ನ ಪಾಡಿಗೆ ತಾನು ಮಾಡುತ್ತಿರುತ್ತದೆ. ನಮ್ಮ ದೇಹದಲ್ಲಿ ಇರುವಂತಹ ಇತರ ಅಂಗಂಗಗಳ ತರಹ ಮೆದುಳು ಅತ್ಯಂತ ಮುಖ್ಯವಾದ ಅಂಗವಾಗಿದೆ.
ನಮ್ಮ ಮೆದುಳಿನ ಕಾರ್ಯಕ್ಷಮತೆಯನ್ನು ನಾವು ವೃದ್ಧಿಸಿಕೊಳ್ಳಲು ಧ್ಯಾನ ಮತ್ತು ಇನ್ನಿತರ ಮೆದುಳಿಗೆ ಸಂಬಂಧಪಟ್ಟ ಸಣ್ಣಪುಟ್ಟ ವ್ಯಾಯಾಮಗಳನ್ನು ಮಾಡಬೇಕು. ಚುರುಕುತನ ಮತ್ತು ಬುದ್ಧಿವಂತಿಕೆ ಹೆಚ್ಚಿಸುವ ಆಹಾರ ಪದಾರ್ಥಗಳನ್ನು ಸೇವನೆ ಮಾಡಬೇಕು.
ಮೆದುಳಿಗೆ ಸಹಕಾರಿಯಾದ ಆಹಾರಗಳು

ಸೇಬು ಹಣ್ಣು

ಪಾಲಕ್ ಸೊಪ್ಪು

ವಿಟಮಿನ್ ಕೆ ಪ್ರಮಾಣ ಹೆಚ್ಚಾಗಿರುವ ಮತ್ತು ಫೋಲೆಟ್ ಇರುವಂತಹ ಪಾಲಕ್ ಸೊಪ್ಪು ನಿಮ್ಮ ಮೆದುಳಿನ ಶಕ್ತಿಯನ್ನು ಹೆಚ್ಚು ಮಾಡುವಲ್ಲಿ ಕೆಲಸ ಮಾಡುತ್ತದೆ. ಆಂಟಿಆಕ್ಸಿಡೆಂಟ್ ಹೆಚ್ಚಾಗಿರುವ ಪಾಲಕ್ ಸೊಪ್ಪು ತನ್ನ ಫ್ರೀ ರಾಡಿಕಲ್ ಪ್ರಭಾವವನ್ನು ಕಡಿಮೆ ಮಾಡುವ ಗುಣದಿಂದ ದೇಹದ ಜೀವ ಕೋಶಗಳ ಹಾನಿಯನ್ನು ತಡೆಗಟ್ಟುತ್ತದೆ.
ಎಕ್ಸ್ಟ್ರಾ ವಿರ್ಜಿನ್ ಆಲಿವ್ ಆಯಿಲ್

ಇದು ಸಹ ಮೆದುಳು ಸಹಕಾರಿಯಾದ ಆಹಾರ ಪದಾರ್ಥವಾಗಿದೆ. ಪ್ರಮುಖವಾಗಿ ಇದರಲ್ಲಿ oleocanthal ಎಂಬ ಪ್ರೋಟೀನ್ ಅಂಶ ಹೇರಳವಾಗಿದ್ದು, ಮೆದುಳಿನ ಜೀವಕೋಶಗಳನ್ನು ರಕ್ಷಣೆ ಮಾಡುತ್ತದೆ.
ಆಕ್ರಾನ್ ಸ್ಕ್ವ್ಯಾಷ್ (Acorn squash)
![]()
ಅರಿಶಿನ
ಥೈಮ್ (Thyme)
![]()
ದಾಲ್ಚಿನ್ನಿ ಅಥವಾ ಚಕ್ಕೆ

Eat These Brain Friendly Foods To Save Your Memory For Long Time.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm