ಬ್ರೇಕಿಂಗ್ ನ್ಯೂಸ್
19-09-22 07:46 pm Source: Vijayakarnataka ಡಾಕ್ಟರ್ಸ್ ನೋಟ್
ನಮ್ಮ ಮೆದುಳಿನ ಕಾರ್ಯ ಚಟುವಟಿಕೆ ಬರೋಬ್ಬರಿ ದಿನದಲ್ಲಿ 24 ಗಂಟೆ ಕೂಡ ನಡೆಯುತ್ತಿ ರುತ್ತದೆ. ಅಂದರೆ ನಾವು ಮಲಗಿದ್ದಾಗ ಕೂಡ ನಮ್ಮ ಮೆದುಳು ದೇಹದ ಅಂಗಾಂಗಗಳಿಗೆ ಸೂಚನೆ ಕೊಡುವ ಕೆಲಸವನ್ನು ತನ್ನ ಪಾಡಿಗೆ ತಾನು ಮಾಡುತ್ತಿರುತ್ತದೆ. ನಮ್ಮ ದೇಹದಲ್ಲಿ ಇರುವಂತಹ ಇತರ ಅಂಗಂಗಗಳ ತರಹ ಮೆದುಳು ಅತ್ಯಂತ ಮುಖ್ಯವಾದ ಅಂಗವಾಗಿದೆ.
ನಮ್ಮ ಮೆದುಳಿನ ಕಾರ್ಯಕ್ಷಮತೆಯನ್ನು ನಾವು ವೃದ್ಧಿಸಿಕೊಳ್ಳಲು ಧ್ಯಾನ ಮತ್ತು ಇನ್ನಿತರ ಮೆದುಳಿಗೆ ಸಂಬಂಧಪಟ್ಟ ಸಣ್ಣಪುಟ್ಟ ವ್ಯಾಯಾಮಗಳನ್ನು ಮಾಡಬೇಕು. ಚುರುಕುತನ ಮತ್ತು ಬುದ್ಧಿವಂತಿಕೆ ಹೆಚ್ಚಿಸುವ ಆಹಾರ ಪದಾರ್ಥಗಳನ್ನು ಸೇವನೆ ಮಾಡಬೇಕು.
ಮೆದುಳಿಗೆ ಸಹಕಾರಿಯಾದ ಆಹಾರಗಳು

ಸೇಬು ಹಣ್ಣು

ಪಾಲಕ್ ಸೊಪ್ಪು

ವಿಟಮಿನ್ ಕೆ ಪ್ರಮಾಣ ಹೆಚ್ಚಾಗಿರುವ ಮತ್ತು ಫೋಲೆಟ್ ಇರುವಂತಹ ಪಾಲಕ್ ಸೊಪ್ಪು ನಿಮ್ಮ ಮೆದುಳಿನ ಶಕ್ತಿಯನ್ನು ಹೆಚ್ಚು ಮಾಡುವಲ್ಲಿ ಕೆಲಸ ಮಾಡುತ್ತದೆ. ಆಂಟಿಆಕ್ಸಿಡೆಂಟ್ ಹೆಚ್ಚಾಗಿರುವ ಪಾಲಕ್ ಸೊಪ್ಪು ತನ್ನ ಫ್ರೀ ರಾಡಿಕಲ್ ಪ್ರಭಾವವನ್ನು ಕಡಿಮೆ ಮಾಡುವ ಗುಣದಿಂದ ದೇಹದ ಜೀವ ಕೋಶಗಳ ಹಾನಿಯನ್ನು ತಡೆಗಟ್ಟುತ್ತದೆ.
ಎಕ್ಸ್ಟ್ರಾ ವಿರ್ಜಿನ್ ಆಲಿವ್ ಆಯಿಲ್

ಇದು ಸಹ ಮೆದುಳು ಸಹಕಾರಿಯಾದ ಆಹಾರ ಪದಾರ್ಥವಾಗಿದೆ. ಪ್ರಮುಖವಾಗಿ ಇದರಲ್ಲಿ oleocanthal ಎಂಬ ಪ್ರೋಟೀನ್ ಅಂಶ ಹೇರಳವಾಗಿದ್ದು, ಮೆದುಳಿನ ಜೀವಕೋಶಗಳನ್ನು ರಕ್ಷಣೆ ಮಾಡುತ್ತದೆ.
ಆಕ್ರಾನ್ ಸ್ಕ್ವ್ಯಾಷ್ (Acorn squash)
![]()
ಅರಿಶಿನ
ಥೈಮ್ (Thyme)
![]()
ದಾಲ್ಚಿನ್ನಿ ಅಥವಾ ಚಕ್ಕೆ

Eat These Brain Friendly Foods To Save Your Memory For Long Time.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am