ಬ್ರೇಕಿಂಗ್ ನ್ಯೂಸ್
19-09-22 07:46 pm Source: Vijayakarnataka ಡಾಕ್ಟರ್ಸ್ ನೋಟ್
ನಮ್ಮ ಮೆದುಳಿನ ಕಾರ್ಯ ಚಟುವಟಿಕೆ ಬರೋಬ್ಬರಿ ದಿನದಲ್ಲಿ 24 ಗಂಟೆ ಕೂಡ ನಡೆಯುತ್ತಿ ರುತ್ತದೆ. ಅಂದರೆ ನಾವು ಮಲಗಿದ್ದಾಗ ಕೂಡ ನಮ್ಮ ಮೆದುಳು ದೇಹದ ಅಂಗಾಂಗಗಳಿಗೆ ಸೂಚನೆ ಕೊಡುವ ಕೆಲಸವನ್ನು ತನ್ನ ಪಾಡಿಗೆ ತಾನು ಮಾಡುತ್ತಿರುತ್ತದೆ. ನಮ್ಮ ದೇಹದಲ್ಲಿ ಇರುವಂತಹ ಇತರ ಅಂಗಂಗಗಳ ತರಹ ಮೆದುಳು ಅತ್ಯಂತ ಮುಖ್ಯವಾದ ಅಂಗವಾಗಿದೆ.
ನಮ್ಮ ಮೆದುಳಿನ ಕಾರ್ಯಕ್ಷಮತೆಯನ್ನು ನಾವು ವೃದ್ಧಿಸಿಕೊಳ್ಳಲು ಧ್ಯಾನ ಮತ್ತು ಇನ್ನಿತರ ಮೆದುಳಿಗೆ ಸಂಬಂಧಪಟ್ಟ ಸಣ್ಣಪುಟ್ಟ ವ್ಯಾಯಾಮಗಳನ್ನು ಮಾಡಬೇಕು. ಚುರುಕುತನ ಮತ್ತು ಬುದ್ಧಿವಂತಿಕೆ ಹೆಚ್ಚಿಸುವ ಆಹಾರ ಪದಾರ್ಥಗಳನ್ನು ಸೇವನೆ ಮಾಡಬೇಕು.
ಮೆದುಳಿಗೆ ಸಹಕಾರಿಯಾದ ಆಹಾರಗಳು

ಸೇಬು ಹಣ್ಣು

ಪಾಲಕ್ ಸೊಪ್ಪು

ವಿಟಮಿನ್ ಕೆ ಪ್ರಮಾಣ ಹೆಚ್ಚಾಗಿರುವ ಮತ್ತು ಫೋಲೆಟ್ ಇರುವಂತಹ ಪಾಲಕ್ ಸೊಪ್ಪು ನಿಮ್ಮ ಮೆದುಳಿನ ಶಕ್ತಿಯನ್ನು ಹೆಚ್ಚು ಮಾಡುವಲ್ಲಿ ಕೆಲಸ ಮಾಡುತ್ತದೆ. ಆಂಟಿಆಕ್ಸಿಡೆಂಟ್ ಹೆಚ್ಚಾಗಿರುವ ಪಾಲಕ್ ಸೊಪ್ಪು ತನ್ನ ಫ್ರೀ ರಾಡಿಕಲ್ ಪ್ರಭಾವವನ್ನು ಕಡಿಮೆ ಮಾಡುವ ಗುಣದಿಂದ ದೇಹದ ಜೀವ ಕೋಶಗಳ ಹಾನಿಯನ್ನು ತಡೆಗಟ್ಟುತ್ತದೆ.
ಎಕ್ಸ್ಟ್ರಾ ವಿರ್ಜಿನ್ ಆಲಿವ್ ಆಯಿಲ್

ಇದು ಸಹ ಮೆದುಳು ಸಹಕಾರಿಯಾದ ಆಹಾರ ಪದಾರ್ಥವಾಗಿದೆ. ಪ್ರಮುಖವಾಗಿ ಇದರಲ್ಲಿ oleocanthal ಎಂಬ ಪ್ರೋಟೀನ್ ಅಂಶ ಹೇರಳವಾಗಿದ್ದು, ಮೆದುಳಿನ ಜೀವಕೋಶಗಳನ್ನು ರಕ್ಷಣೆ ಮಾಡುತ್ತದೆ.
ಆಕ್ರಾನ್ ಸ್ಕ್ವ್ಯಾಷ್ (Acorn squash)
![]()
ಅರಿಶಿನ
ಥೈಮ್ (Thyme)
![]()
ದಾಲ್ಚಿನ್ನಿ ಅಥವಾ ಚಕ್ಕೆ

Eat These Brain Friendly Foods To Save Your Memory For Long Time.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm