ಬ್ರೇಕಿಂಗ್ ನ್ಯೂಸ್
20-09-22 07:40 pm Source: Vijayakarnataka ಡಾಕ್ಟರ್ಸ್ ನೋಟ್
ದೇಹದ ತೂಕ ಹೆಚ್ಚಾಗಿರುವವರು ಬೇರೆ ಬೇರೆ ಕಸರತ್ತುಗಳನ್ನು, ಡಯಟ್ ಪದ್ಧತಿಗಳನ್ನು ಅನುಸರಿಸಿ ಹೇಗಾದರೂ ಮಾಡಿ ತೂಕ ಕಡಿಮೆ ಮಾಡಿಕೊಳ್ಳಬೇಕು ಅಂದುಕೊಳ್ಳುವುದು ಸಹಜ. ಆದರೆ ಇದರಲ್ಲಿ ಅಡ್ಡಪರಿಣಾಮಗಳು ಇರಬಹುದು ಮತ್ತು ಅವುಗಳು ಗಮನಕ್ಕೆ ಬರದೆ ಕೂಡ ಇರಬಹುದು. ಇಂತಹ ಸಂದರ್ಭದಲ್ಲಿ ಒಂದು ಮಾಡಲು ಹೋಗಿ ಮತ್ತೊಂದು ಆಗುತ್ತದೆ.
ಸಾಧ್ಯವಾದಷ್ಟು ನೈಸರ್ಗಿಕ ವಿಧಾನದಲ್ಲಿ ನಮ್ಮ ತೂಕ ಕಡಿಮೆ ಮಾಡುವ ಪ್ರಯತ್ನ ಇದ್ದರೆ ಒಳ್ಳೆಯದು. ಇಲ್ಲಿ ಅಂತಹ ಒಂದು ವಿಧಾನವನ್ನು ನಿಮಗೆ ತಿಳಿಸಿಕೊಡಲಾಗಿದೆ. ಅದೇನೆಂದರೆ ದಾಲ್ಚಿನ್ನಿ ಮತ್ತು ಜೇನುತುಪ್ಪವನ್ನು ಮಿಶ್ರಣ ಮಾಡಿದ ಒಂದು ಪಾನೀಯವನ್ನು ಕುಡಿಯುವುದರ ಮೂಲಕ ತೂಕವನ್ನು ಕಡಿಮೆ ಮಾಡುವ ಪ್ರಯತ್ನ ಮಾಡಬಹುದು.
ಅಧ್ಯಯನದ ಪ್ರಕಾರ

ದಾಲ್ಚಿನ್ನಿ ಅಥವಾ ಚಕ್ಕೆಯಲ್ಲಿರುವ ಪ್ರಯೋಜನಗಳು

ಜೇನುತುಪ್ಪ

ದಾಲ್ಚಿನ್ನಿ ತರಹ ಜೇನುತುಪ್ಪ ಕೂಡ ಇದೇ ರೀತಿಯ ವಿಟಮಿನ್ ಮತ್ತು ಖನಿಜಾಂಶಗಳನ್ನು ಒಳ ಗೊಂಡಿದ್ದು, ಹೊಟ್ಟೆ ಹಸಿವಿನ ನಿಯಂತ್ರಣಕ್ಕೆ ಮತ್ತು ದೇಹದ ತೂಕ ನಿಯಂತ್ರಣ ಮಾಡಲು ಇದು ನೆರವಾಗುತ್ತದೆ. ನಿಮ್ಮ ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಪ್ರಮಾಣವನ್ನು ತಗ್ಗಿಸಿ, ದೇಹದ ತೂಕ ನಿಯಂತ್ರಣ ಮಾಡುತ್ತದೆ. ವಿಶೇಷವಾಗಿ ಟ್ರೈಗ್ಲಿಸರೈಡ್ ಪ್ರಮಾಣ ಕೂಡ ಕಡಿಮೆಯಾಗುತ್ತದೆ.
ದೇಹದ ತೂಕ ನಿಯಂತ್ರಣಕ್ಕಾಗಿ ಏನು ಮಾಡಬೇಕು?

ಯಾವಾಗ ಇದನ್ನು ಸೇವನೆ ಮಾಡಬೇಕು?
Drink The Honey And Cinnamon Drink To Reduce Weight.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm