ಬ್ರೇಕಿಂಗ್ ನ್ಯೂಸ್
20-09-22 07:40 pm Source: Vijayakarnataka ಡಾಕ್ಟರ್ಸ್ ನೋಟ್
ದೇಹದ ತೂಕ ಹೆಚ್ಚಾಗಿರುವವರು ಬೇರೆ ಬೇರೆ ಕಸರತ್ತುಗಳನ್ನು, ಡಯಟ್ ಪದ್ಧತಿಗಳನ್ನು ಅನುಸರಿಸಿ ಹೇಗಾದರೂ ಮಾಡಿ ತೂಕ ಕಡಿಮೆ ಮಾಡಿಕೊಳ್ಳಬೇಕು ಅಂದುಕೊಳ್ಳುವುದು ಸಹಜ. ಆದರೆ ಇದರಲ್ಲಿ ಅಡ್ಡಪರಿಣಾಮಗಳು ಇರಬಹುದು ಮತ್ತು ಅವುಗಳು ಗಮನಕ್ಕೆ ಬರದೆ ಕೂಡ ಇರಬಹುದು. ಇಂತಹ ಸಂದರ್ಭದಲ್ಲಿ ಒಂದು ಮಾಡಲು ಹೋಗಿ ಮತ್ತೊಂದು ಆಗುತ್ತದೆ.
ಸಾಧ್ಯವಾದಷ್ಟು ನೈಸರ್ಗಿಕ ವಿಧಾನದಲ್ಲಿ ನಮ್ಮ ತೂಕ ಕಡಿಮೆ ಮಾಡುವ ಪ್ರಯತ್ನ ಇದ್ದರೆ ಒಳ್ಳೆಯದು. ಇಲ್ಲಿ ಅಂತಹ ಒಂದು ವಿಧಾನವನ್ನು ನಿಮಗೆ ತಿಳಿಸಿಕೊಡಲಾಗಿದೆ. ಅದೇನೆಂದರೆ ದಾಲ್ಚಿನ್ನಿ ಮತ್ತು ಜೇನುತುಪ್ಪವನ್ನು ಮಿಶ್ರಣ ಮಾಡಿದ ಒಂದು ಪಾನೀಯವನ್ನು ಕುಡಿಯುವುದರ ಮೂಲಕ ತೂಕವನ್ನು ಕಡಿಮೆ ಮಾಡುವ ಪ್ರಯತ್ನ ಮಾಡಬಹುದು.
ಅಧ್ಯಯನದ ಪ್ರಕಾರ

ದಾಲ್ಚಿನ್ನಿ ಅಥವಾ ಚಕ್ಕೆಯಲ್ಲಿರುವ ಪ್ರಯೋಜನಗಳು

ಜೇನುತುಪ್ಪ

ದಾಲ್ಚಿನ್ನಿ ತರಹ ಜೇನುತುಪ್ಪ ಕೂಡ ಇದೇ ರೀತಿಯ ವಿಟಮಿನ್ ಮತ್ತು ಖನಿಜಾಂಶಗಳನ್ನು ಒಳ ಗೊಂಡಿದ್ದು, ಹೊಟ್ಟೆ ಹಸಿವಿನ ನಿಯಂತ್ರಣಕ್ಕೆ ಮತ್ತು ದೇಹದ ತೂಕ ನಿಯಂತ್ರಣ ಮಾಡಲು ಇದು ನೆರವಾಗುತ್ತದೆ. ನಿಮ್ಮ ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಪ್ರಮಾಣವನ್ನು ತಗ್ಗಿಸಿ, ದೇಹದ ತೂಕ ನಿಯಂತ್ರಣ ಮಾಡುತ್ತದೆ. ವಿಶೇಷವಾಗಿ ಟ್ರೈಗ್ಲಿಸರೈಡ್ ಪ್ರಮಾಣ ಕೂಡ ಕಡಿಮೆಯಾಗುತ್ತದೆ.
ದೇಹದ ತೂಕ ನಿಯಂತ್ರಣಕ್ಕಾಗಿ ಏನು ಮಾಡಬೇಕು?

ಯಾವಾಗ ಇದನ್ನು ಸೇವನೆ ಮಾಡಬೇಕು?
Drink The Honey And Cinnamon Drink To Reduce Weight.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am