ಬ್ರೇಕಿಂಗ್ ನ್ಯೂಸ್
20-09-22 07:40 pm Source: Vijayakarnataka ಡಾಕ್ಟರ್ಸ್ ನೋಟ್
ದೇಹದ ತೂಕ ಹೆಚ್ಚಾಗಿರುವವರು ಬೇರೆ ಬೇರೆ ಕಸರತ್ತುಗಳನ್ನು, ಡಯಟ್ ಪದ್ಧತಿಗಳನ್ನು ಅನುಸರಿಸಿ ಹೇಗಾದರೂ ಮಾಡಿ ತೂಕ ಕಡಿಮೆ ಮಾಡಿಕೊಳ್ಳಬೇಕು ಅಂದುಕೊಳ್ಳುವುದು ಸಹಜ. ಆದರೆ ಇದರಲ್ಲಿ ಅಡ್ಡಪರಿಣಾಮಗಳು ಇರಬಹುದು ಮತ್ತು ಅವುಗಳು ಗಮನಕ್ಕೆ ಬರದೆ ಕೂಡ ಇರಬಹುದು. ಇಂತಹ ಸಂದರ್ಭದಲ್ಲಿ ಒಂದು ಮಾಡಲು ಹೋಗಿ ಮತ್ತೊಂದು ಆಗುತ್ತದೆ.
ಸಾಧ್ಯವಾದಷ್ಟು ನೈಸರ್ಗಿಕ ವಿಧಾನದಲ್ಲಿ ನಮ್ಮ ತೂಕ ಕಡಿಮೆ ಮಾಡುವ ಪ್ರಯತ್ನ ಇದ್ದರೆ ಒಳ್ಳೆಯದು. ಇಲ್ಲಿ ಅಂತಹ ಒಂದು ವಿಧಾನವನ್ನು ನಿಮಗೆ ತಿಳಿಸಿಕೊಡಲಾಗಿದೆ. ಅದೇನೆಂದರೆ ದಾಲ್ಚಿನ್ನಿ ಮತ್ತು ಜೇನುತುಪ್ಪವನ್ನು ಮಿಶ್ರಣ ಮಾಡಿದ ಒಂದು ಪಾನೀಯವನ್ನು ಕುಡಿಯುವುದರ ಮೂಲಕ ತೂಕವನ್ನು ಕಡಿಮೆ ಮಾಡುವ ಪ್ರಯತ್ನ ಮಾಡಬಹುದು.
ಅಧ್ಯಯನದ ಪ್ರಕಾರ

ದಾಲ್ಚಿನ್ನಿ ಅಥವಾ ಚಕ್ಕೆಯಲ್ಲಿರುವ ಪ್ರಯೋಜನಗಳು

ಜೇನುತುಪ್ಪ

ದಾಲ್ಚಿನ್ನಿ ತರಹ ಜೇನುತುಪ್ಪ ಕೂಡ ಇದೇ ರೀತಿಯ ವಿಟಮಿನ್ ಮತ್ತು ಖನಿಜಾಂಶಗಳನ್ನು ಒಳ ಗೊಂಡಿದ್ದು, ಹೊಟ್ಟೆ ಹಸಿವಿನ ನಿಯಂತ್ರಣಕ್ಕೆ ಮತ್ತು ದೇಹದ ತೂಕ ನಿಯಂತ್ರಣ ಮಾಡಲು ಇದು ನೆರವಾಗುತ್ತದೆ. ನಿಮ್ಮ ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಪ್ರಮಾಣವನ್ನು ತಗ್ಗಿಸಿ, ದೇಹದ ತೂಕ ನಿಯಂತ್ರಣ ಮಾಡುತ್ತದೆ. ವಿಶೇಷವಾಗಿ ಟ್ರೈಗ್ಲಿಸರೈಡ್ ಪ್ರಮಾಣ ಕೂಡ ಕಡಿಮೆಯಾಗುತ್ತದೆ.
ದೇಹದ ತೂಕ ನಿಯಂತ್ರಣಕ್ಕಾಗಿ ಏನು ಮಾಡಬೇಕು?

ಯಾವಾಗ ಇದನ್ನು ಸೇವನೆ ಮಾಡಬೇಕು?
Drink The Honey And Cinnamon Drink To Reduce Weight.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm